• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಶರತ್‌
ಹೊಸಕೋಟೆ: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಸಕಲ ಮೂಲ ಸೌಕರ್ಯಗಳನ್ನು ಒದಗಿಸಿ ಮಾದರಿ ನಗರವನ್ನಾಗಿ ಮಾಡುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಕಾರ್ಮಿಕ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ
ದೊಡ್ಡಬಳ್ಳಾಪುರ: ಕಾರ್ಮಿಕರ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ವಾಹನಕ್ಕೆ ಪ್ರಧಾನ ಜಿಲ್ಲಾ ಕಾನೂನು ಮತ್ತು ಸತ್ರ ನ್ಯಾಯಾಧೀಶ ಮತ್ತು ಬೆಂ.ಗ್ರಾ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಂ.ಎಲ್. ರಘನಾಥ್ ಅವರು ಚಾಲನೆ ನೀಡಿದರು.
ಮಕ್ಕಳ ಹಕ್ಕು ರಕ್ಷಣೆ ಸಮಾಜದ ಜವಾಬ್ದಾರಿ: ವಾಸುದೇವ ಶರ್ಮಾ
ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗ ಮತ್ತು ಚೈಲ್ಡ್‌ ರೈಟ್ಸ್‌ ಬೆಂಗಳೂರು ಸಂಸ್ಥೆ ಸಹಯೋಗದಲ್ಲಿ ಚೈಲ್ಡ್‌ ರೈಟ್ಸ್‌ ಸಂಸ್ಥೆ ನಿರ್ದೇಶಕ ಡಾ। ಎನ್‌.ವಿ.ವಾಸುದೇವ ಶರ್ಮಾ ಮಾತನಾಡಿದರು.
15 ಕ್ಷೇತ್ರಗಳಿಗೆ ಕಾಂಗ್ರೆಸ್‌ನ ಒಂದು ಹೆಸರಿನ ಪಟ್ಟಿ ಸಿದ್ಧ
ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್‌ ಪಕ್ಷವು ಈಗಾಗಲೇ 15 ಕ್ಷೇತ್ರಗಳಿಗೆ ಒಂಟಿ ಹೆಸರು ಅಂತಿಮಗೊಳಿಸಿದೆ.
ರಾಜ್ಯಕ್ಕೆ ಅನ್ಯಾಯ ವಿರುದ್ಧ ಒಟ್ಟಾಗಿ ಧ್ವನಿಯೆತ್ತಿ: ಮನು ಬಳಿಗಾರ್‌ ಕರೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕನ್ನಡ ಕ್ರಿಯಾ ಸಮಿತಿ ಆಯೋಜಿಸಿದ್ದ ಕನ್ನಡ ಪರಿಚಾರಕರಿಗೆ ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತಿ ನ್ಯಾಯ ಪಡೆಯಲು ಪಕ್ಷಬೇಧ ಮರೆತು ಶ್ರಮಿಸಬೇಕು ಎಂದು ಕೆಎಸ್‌ಆರ್‌ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಡಾ। ಮನು ಬಳಿಗಾರ್‌ ಮನವಿ ಮಾಡಿದರು.
ಮಕ್ಕಳನ್ನು ಅಂಕಗಳಿಗೆ ಸೀಮಿತಗೊಳಿಸದಿರಿ: ಡಾ.ಯಶವಂತ್‌
ದಾಬಸ್‌ಪೇಟೆ: ಮಕ್ಕಳನ್ನು ಪೋಷಕರು ಕೇವಲ ಅಂಕಾಧಾರಿತಕ್ಕೆ ಸೀಮಿತಗೊಳಿಸಬಾರದು, ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ನಟ, ರಂಗಕರ್ಮಿ ಡಾ.ಯಶವಂತ್ ಸರ್ ದೇಶಪಾಂಡೆ ಹೇಳಿದರು.
₹10 ಲಕ್ಷಕ್ಕಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ: ಕಠಿಣ ಕ್ರಮ
₹10 ಲಕ್ಷಕ್ಕಿಂತ ಹೆಚ್ಚು ಬಿಬಿಎಂಪಿಗೆ ಬರಬೇಕಿದ್ದ ಆಸ್ತಿ ತೆರಿಗೆ ಬಾಕಿ ಇದೆ. ತೆರಿಗೆ ಸಂಗ್ರಹದಲ್ಲಿ ಬಿಬಿಎಂಪಿಗೆ ಭಾರಿ ಹಿನ್ನೆಡೆಯಾಗಿದ್ದು, ಅಧಿಕಾರಿಳು ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ಬಂದಿದೆ.
ಗ್ಯಾರಂಟಿ ಯೋಜನೆಗಳಿಂದ ಸರ್ವತೋಮುಖ ಅಭಿವೃದ್ಧಿ
ದೊಡ್ಡಬಳ್ಳಾಪುರ/ವಿಜಯಪುರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
₹8 ಸಾವಿರ ಕೋಟಿಗಾಗಿ ಬಿಬಿಎಂಪಿ ಪ್ರಸ್ತಾವನೆ
ವಿವಿಧ ಕಾಮಗಾರಿ, ಯೋಜನೆ, ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗಾಗಿ 8 ಸಾವಿರ ಕೋಟಿ ನೀಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಪಶುವೈದ್ಯಕೀಯ ಕೇಂದ್ರ ಸ್ಥಳಾಂತರ: ಆಕ್ಷೇಪಣೆಗೆ ಸರ್ಕಾರಕ್ಕೆ ಕಾಲಾವಕಾಶ
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಐದು ತಾಲೂಕುಗಳಲ್ಲಿನ 28 ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರ ಮಾಡಲು ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿದೆ.
  • < previous
  • 1
  • ...
  • 558
  • 559
  • 560
  • 561
  • 562
  • 563
  • 564
  • 565
  • 566
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved