• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗಮ-ಮಂಡಳಿ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ ಈಗ ಡವಡವ

ತೀವ್ರ ಒತ್ತಡದ ಹಿನ್ನೆಲೆಯಲ್ಲಿ 34 ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವ ರಾಜ್ಯ ಸರ್ಕಾರವು ಕಾರ್ಯಕರ್ತರಿಗೆ ನಿಗಮ-ಮಂಡಳಿ ಹುದ್ದೆ ಹಂಚುವ ಪ್ರಕ್ರಿಯೆಗೆ ವೇಗ ನೀಡುತ್ತಿಲ್ಲ.

ಕ್ರೀಡೆ ದೈಹಿಕ-ಮಾನಸಿಕ ಸದೃಢತೆಗೆ ಪೂರಕ
ದೊಡ್ಡಬಳ್ಳಾಪುರ: ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್‌ ಪಂದ್ಯಾವಳಿಗೆ ಇಲ್ಲಿನ ಆರ್‌ಎಲ್‌ ಜೆಐಟಿ ಮೈದಾನದಲ್ಲಿ ಚಾಲನೆ ನೀಡಲಾಯಿತು.
ತಿಂಗಳ ಪೂರ್ತಿ ಸಂವಿಧಾನ ಜಾಗೃತಿ ಜಾಥಾ
ಹೊಸಕೋಟೆ: ಜಗತ್ತಿನಲ್ಲೇ ಶ್ರೇಷ್ಠವಾದ ಭಾರತದ ಸಂವಿಧಾನ ರಚನೆಯಾಗಿ 75 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಪ್ರಶಂಸನೀಯ ಎಂದು ಕರ್ನಾಟಕ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಕೊರಳೂರು ಶ್ರೀನಿವಾಸ್ ತಿಳಿಸಿದರು.
ಭ್ರಷ್ಟಾಚಾರ ಸಾಬೀತುಪಡಿಸಿದರೆ ರಾಜಿನಾಮೆ
ದಾಬಸ್‌ಪೇಟೆ: ನಾನು ಶಾಸಕನಾದ ಮೇಲೆ ವರ್ಗಾವಣೆಯಲ್ಲಾಗಲಿ, ಗುತ್ತಿಗೆದಾರರ ಬಳಿಯಾಗಲಿ ಭ್ರಷ್ಟಾಚಾರ ಮಾಡಿರುವುದು ಸಾಬೀತು ಮಾಡಿದರೆ ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ಸವಾಲೆಸೆದರು.
ಅತೀ ಹೆಚ್ಚು ಟ್ರಾಫಿಕ್‌: ವಿಶ್ವದಲ್ಲಿ ಬೆಂಗಳೂರಿಗೆ ಕುಖ್ಯಾತಿ!
ಸಂಚಾರ ದಟ್ಟಣೆ ವಿಷಯದಲ್ಲಿ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತೆ ಅಪಖ್ಯಾತಿಗೆ ಈಡಾಗಿದೆ. ವಿಶ್ವದಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ.
ಮೋಪರಹಳ್ಳಿ ಡೇರಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿ ಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅತುಲ್ಯ ಸೀನಿಯರ್ ಕೇರ್‌ ವೈಟ್‌ಫೀಲ್ಡ್‌ನಲ್ಲಿ ಆರಂಭ
ಹಿರಿಯರ ಕಾಳಜಿ ನೋಡಿಕೊಳ್ಳುವ ‘ಅತುಲ್ಯ ಸೀನಿಯರ್ ಕೇರ್’ ಹೊಸದಾಗಿ ವೈಟ್‌ಫೀಲ್ಡ್‌ನ ಹೃದಯಭಾಗದಲ್ಲಿ ತನ್ನ ಎರಡನೇ ಶಾಖೆಯನ್ನು ತೆರೆದಿದ್ದು, ಭಾರತೀಯ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಜನಪರ ಶಿಕ್ಷಣ ನೀತಿಗಾಗಿ ಶೈಕ್ಷಣಿಕ ಸಮೀಕ್ಷೆ ಕೈಪಿಡಿ ಬಿಡುಗಡೆ
ಜನಪರ ಶಿಕ್ಷಣ ನೀತಿಗಾಗಿ ಶೈಕ್ಷಣಿಕ ಸಮೀಕ್ಷೆ ಕೈಪಿಡಿ ಬಿಡುಗಡೆ. 4 ವರ್ಷದ ಪದವಿಗೆ ವಿರೋಧ. ಶಿಕ್ಷಣ ಕೇವಲ ಉದ್ಯೋಗ ಗಿಟ್ಟಿಸಲು ಅಲ್ಲ: ಎಐಡಿಎಸ್‌ಒ
ರೈಲ್ವೆ ನಿಲ್ದಾಣಗಳಲ್ಲಿ ಏರ್‌ಪೋರ್ಟ್‌ಮಾದರಿ ಭದ್ರತೆಗೆ ಪೊಲೀಸ್‌ ಸರ್ವೆ
ನೈಋತ್ಯ ರೈಲ್ವೆ ವಿಭಾಗದ ರೈಲು ನಿಲ್ದಾಣಗಳಲ್ಲಿ ವಿಮಾನ ನಿಲ್ಧಾಣ ಮಾದರಿ ಭದ್ರತೆ ನೀಡಲು ಪೊಲೀಸರು ಸರ್ವೆ ಆರಂಭಿಸಿದ್ದಾರೆ.
ಓಬಳಾಪುರ ಡೇರಿಗೆ ನಿರ್ದೇಶಕರ ಅವಿರೋಧ ಆಯ್ಕೆ
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮಾಂಜಿನಪ್ಪ ತಿಳಿಸಿದರು.
  • < previous
  • 1
  • ...
  • 560
  • 561
  • 562
  • 563
  • 564
  • 565
  • 566
  • 567
  • 568
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved