• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಹಾಹಾಕಾರದ ಬೆನ್ನಲ್ಲೇ ರಾಜ್ಯದಲ್ಲೀಗ ವಿದ್ಯುತ್‌ ಕ್ಷಾಮ!
ರಾಜ್ಯದಲ್ಲಿ ನೀರಿನ ಹಾಹಾಕಾರದ ಬೆನ್ನಲ್ಲೇ ವಿದ್ಯುತ್‌ ಕ್ಷಾಮ ಎದುರಾಗಿದೆ. ಸರಾಸರಿ 200ರಿಂದ 250 ದಶಲಕ್ಷ ಯುನಿಟ್‌ನಷ್ಟಿರುತ್ತಿದ್ದ ನಿತ್ಯದ ಸರಾಸರಿ ವಿದ್ಯುತ್‌ ಬೇಡಿಕೆ ಮಾ.6ರಂದು 323 ದಶಲಕ್ಷ ಯುನಿಟ್‌ಗೆ ಹೆಚ್ಚಾಗಿದೆ. ಪರಿಣಾಮ ಕೊರತೆ ನೀಗಿಸಲು ರಾಜ್ಯವು ವಿದ್ಯುತ್‌ ಖರೀದಿ ಮೊರೆ ಹೋಗಿದೆ.
ಅಂಗವಿಕಲರಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಎಸ್‌.ಟಿ. ಸೋಮಶೇಖರ್‌
ರಾಮೋಹಳ್ಳಿ ಗ್ರಾಮ ಪಂಚಾಯತಿಯಿಂದ ಅಂಗವಿಕಲರಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿವರಾತ್ರಿಗಾಗಿ ಊರಿಗೆ ಹೊರಟ ಜನ: 1,500 ಹೆಚ್ಚುವರಿ ಕೆಎಸ್ಸಾರ್ಟಿಸಿ ಬಸ್‌

ಶಿವರಾತ್ರಿ ಹಬ್ಬ ಸೇರಿದಂತೆ ಮೂರು ದಿನಗಳ ರಜೆ ಇರುವ ಕಾರಣ ಗುರುವಾರ ರಾತ್ರಿ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಭಾರೀ ಪ್ರಮಾಣದಲ್ಲಿ ಜನರು ತೆರಳಿದ್ದು, ಮೆಜೆಸ್ಟಿಕ್‌ ಸೇರಿದಂತೆ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು.

ವಿದ್ಯುತ್ ಬಿಲ್ ಬಾಕಿ ಮನ್ನಾಕ್ಕೆ ಆಗ್ರಹಿಸಿ ನೇಕಾರರರ ಧರಣಿ
ನೇಕಾರರ ಬಾಕಿ ವಿದ್ಯುತ್‌ ಬಿಲ್‌ ಮನ್ನಾ ಮಾಡುವಂತೆ ಆಗ್ರಹಿಸಿ ನೇಕಾರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಹಾಶಿವರಾತ್ರಿಗೆ ರಾಜಧಾನಿ ದೇಗುಲಗಳು ಸಜ್ಜು
ಮಹಾಶಿವರಾತ್ರಿಗಾಗಿ ಬೆಂಗಳೂರಿನ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಡ್ರಗ್ಸ್‌ ಇಟ್ಟುಕೊಂಡಿದ್ದ ಆರೋಪಿಗಳಿಗೆ ಬೇಲ್‌ ನೀಡಲು ಹೈಕೋರ್ಟ್‌ ನಕಾರ
ಡ್ರಗ್ಸ್‌ ಸಮಾಜಕ್ಕೆ ಮಾರಕ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್‌, ಡ್ರಗ್ಸ್‌ ಇಟ್ಟುಕೊಂಡಿದ್ದ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದೆ.
ಅಭಿವೃದ್ಧಿ ಯೋಜನೆ ಹೆಸರಲ್ಲಿ ಜನರಿಗೆ ಮೋಸ
ನೆಲಮಂಗಲ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದ ಶಾಸಕರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿಸಿ ಅಮಾಯಕ ಜನರನ್ನು ಯಾಮಾರಿಸುತ್ತಿದ್ದು ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕಪಾಠ ಕಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಹೇಳಿದರು.
4 ವರ್ಷ ಪದವಿ ವಿರುದ್ಧ ಎಐಡಿಎಸ್‌ಒ ಪ್ರತಿಭಟನೆ
ರಾಜ್ಯದಲ್ಲಿ ಜಾರಿಗೆ ತಂದಿರುವ 4 ವರ್ಷದ ಪದವಿ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಎಐಡಿಎಸ್‌ಒ ಪ್ರತಿಭಟನೆ ನಡೆಸಿದೆ.
ಪುಸ್ತಕ ಸಂಸ್ಕೃತಿ ಪ್ರಸಾರ ಅಗತ್ಯ: ಬರಗೂರು
‘ಯುವ ಬರಹಗಾರರ 46 ಚೊಚ್ಚಲ ಕೃತಿಗಳ ಲೋಕಾರ್ಪಣೆ, ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ’ ಕಾರ್ಯಕ್ರಮ.
ಧ್ಯಾನ ಮಾಡಿದರೆ ಮನಸ್ಸು ಪ್ರಫುಲ್ಲ
ವಿಜಯಪುರ: ಕಣ್ಣಿಗೆ ಕಾಣುವ ದೇವರು ತಾಯಿ, ಜೀವನದ ಭವಿಷ್ಯ ರೂಪಿಸುವವರು ಗುರುಗಳು. ವಿದ್ಯಾರ್ಥಿಗಳು-ಶಿಕ್ಷಕರ ಸಂಬಂಧ ತಾಯಿ-ಮಕ್ಕಳಂತಿರಬೇಕು ಎಂದು ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸತೀಶ್ ಕುಮಾರ್ ಹೇಳಿದರು.
  • < previous
  • 1
  • ...
  • 561
  • 562
  • 563
  • 564
  • 565
  • 566
  • 567
  • 568
  • 569
  • ...
  • 671
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved