• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ಆರೋಗ್ಯ ವ್ಯವಸ್ಥೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ದಿನೇಶ್‌
‘ಬೆಂಗಳೂರು ಆರೋಗ್ಯ ವ್ಯವಸ್ಥೆ’ ಜಾರಿಗೊಳಿಸುವ ಬಗ್ಗೆ ಅಂತಿಮ ನಿರ್ಧಾರದೊಂದಿಗೆ ತ್ವರಿತವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶನ
ಬಡತನ ನಿರ್ಮೂಲನೆಯೇ ಸಂಸ್ಥೆ ಗುರಿ: ಶಶಿಕುಮಾರ್
ಹೊಸಕೋಟೆ: ದೇಶಕ್ಕೆ ಸ್ವಾತಂತ್ರ ಬಂದು ದಶಕಗಳು ಕಳೆದರೂ ಸಹ ದೇಶದಲ್ಲಿ ಬಡತನ ಇನ್ನು ನಿರ್ಮೂಲನೆ ಆಗಿಲ್ಲ. ಬುಡಕಟ್ಟು ಜನರಿಗೆ, ಹಿಂದುಳಿದ ವರ್ಗಕ್ಕೆ ಸ್ವಾತಂತ್ರ್ಯ ದಕ್ಕಿಲ್ಲ ಎಂದು ಭವಾನಿಪುರ್ ಬದ್ರುದ್ದಿನ್ ಶಾ-ವೆಲ್ ಫೇರ್ ಸೊಸೈಟಿ ಸದಸ್ಯ ಶಶಿಕುಮಾರ್ ತಿಳಿಸಿದರು.
ಆಸ್ತಿ ತೆರಿಗೆ ಸಂಗ್ರಹ ಲೋಪ:ಅಧಿಕಾರಿಗಳ ವಿರುದ್ಧ ತನಿಖೆ
ಆಸ್ತಿ ತೆರಿಗೆ ಸಂಗ್ರಹಕ್ಕೆ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದು, 6 ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.
ಅನಿಷ್ಠಗಳ ವಿರುದ್ಧ ಹೋರಾಡಿದ ಮಾಚಿದೇವರು
ವಿಜಯಪುರ: ೧೨ನೇ ಶತಮಾನದಲ್ಲಿ ಸಾಮಾಜಿಕ ಅನಿಷ್ಠಗಳ ವಿರುದ್ಧ ಕ್ರಾಂತಿ ಮಾಡಿದ ಶರಣರಲ್ಲಿ ಮಡಿವಾಳ ಮಾಚಿದೇವರನ್ನು ವೀರಭದ್ರ ಸ್ವಾಮಿ ಅವತಾರ ಎನ್ನುತ್ತಿದ್ದರು ಎಂದು ಪುರಸಭಾ ಅಧ್ಯಕ್ಷೆ ವಿಮಲಾಬಸವರಾಜು ಹೇಳಿದರು.
ಒಣಗಿದ ಮರದ ರೆಂಬೆ-ಕೊಂಬೆ ತೆರವಿಗೆ ದೂರು ಸಲ್ಲಿಸಿ: ಪಾಲಿಕೆ
ನಗರದಲ್ಲಿ ರಸ್ತೆ ಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿದ ಮರ, ರೆಂಬೆ ಕೊಂಬೆ ಬಿಬಿಎಂಪಿಯ ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸಲಾಗುತ್ತಿದೆ.ಸಾರ್ವಜನಿಕರು ನಗರ ವ್ಯಾಪ್ತಿಯಲ್ಲಿ ಒಣಗಿದ ಮರಗಳು ಹಾಗೂ ಒಣಗಿದ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿಯ ಅರಣ್ಯ ಅಧಿಕಾರಿಗಳ ದೂರುವಾಣಿಯ ವಾಟ್ಸ್ ಅಪ್‌ಗೆ ಜಿಪಿಎಸ್ ಸಹಿತ ಫೋಟೋ ಲಗತ್ತಿಸಿ ಮಾಹಿತಿ ನೀಡಬಹುದು.
ಲಾಲ್‌ಬಾಗ್‌ಗೆ ಲಗ್ಗೆ ಇಟ್ಟ 60 ಆನೆಗಳ ಹಿಂಡು ಲಗ್ಗೆ!
ಲಂಟಾನದಿಂದ ಬುಡಕಟ್ಟು ಜನಾಂಗದವರು ತಯಾರಿಸಿದ ಆನೆಗಳ ಪ್ರತಿಕೃತಿಗಳು ಲಾಲ್‌ಬಾಗ್‌ಗೆ ಲಗ್ಗೆ ಇಟ್ಟಿವೆ. ಮಾ. 3ರವರೆಗೆ ಪ್ರದರ್ಶನಕ್ಕೆ ಇರಿಸಲಾಗಿದೆ.
ರಾಜ್ಯದಲ್ಲಿ ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ
ದೊಡ್ಡಬಳ್ಳಾಪುರ: ಸಾರ್ವಜನಿಕರಲ್ಲಿನ ಮೌಡ್ಯತೆಯನ್ನು ನಿವಾರಿಸಿ ವೈಜ್ಞಾನಿಕ ಮನೋಭಾವ ಬೆಳೆಸಲು ಕರ್ನಾಟಕ ಸರ್ಕಾರದ ವತಿಯಿಂದ ಮೌಡ್ಯ ಮುಕ್ತ "ವೈಜ್ಞಾನಿಕ ಅಕಾಡೆಮಿ " ಸ್ಥಾಪಿಸಲು ವಿಧಾನ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಮತ್ತೆರಡು ಟೆಲಿ ಐಸಿಯುಗೆ ಚಾಲನೆ
ಬೆಂಗಳೂರಿನ ವಿಕ್ಟೋರಿಯಾ, ಬಳ್ಳಾರಿಯಲ್ಲಿ ಮತ್ತೆರಡು ಟೆಲಿ ಐಸಿಯುಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದ್ದಾರೆ.
ಮನೆಗಳಿಗೆ ತೆರಳಿ ಲಸಿಕೆ ಹಾಕುವ ಸಿಬ್ಬಂದಿಗೆ ಬೈಕ್‌
ಮನೆಗಳಿಗೆ ತೆರಳಿ ನವಜಾತ ಮಕ್ಕಳಿಗೆ ನಿಯಮಿತವಾಗಿ ಲಸಿಕೆ ನೀಡಲು ಬಿಬಿಎಂಪಿಯು 2024-25 ಸಾಲಿನ ಬಜೆಟ್‌ನಲ್ಲಿ ‘ವ್ಯಾಕ್ಸಿಲ್‌ ವ್ಹೀಲ್’ ಕಾರ್ಯಕ್ರಮ ಜಾರಿ. ನವಜಾತ ಮಕ್ಕಳಿಗೆ ಲಸಿಕೆ ಹಾಕುವ ಸಿಬ್ಬಂದಿಗೆ ಅನುಕೂಲ.
ಇಂದಿನಿಂದ ದಾಸರಹಳ್ಳಿ ಸಂಭ್ರಮ ಶುರು
ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವತಿಯಿಂದ ದಾಸರಹಳ್ಳಿ ಕ್ಷೇತ್ರದಲ್ಲಿ ದಾಸರಹಳ್ಳಿ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.
  • < previous
  • 1
  • ...
  • 562
  • 563
  • 564
  • 565
  • 566
  • 567
  • 568
  • 569
  • 570
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved