• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯದೇವದಿಂದ ಮಂಜುನಾಥ್‌ ಭಾವುಕ ವಿದಾಯ

ಹಿಂದೊಮ್ಮೆ ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸಹ ಜಯದೇವ ಆಸ್ಪತ್ರೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಏಮ್ಸ್ ಸಂಸ್ಧೆ ನಮ್ಮ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ದೆಹಲಿಯಲ್ಲಿ ಈ ವ್ಯವಸ್ಥೆ ತರಲು ಹೊರಟಿದೆ ಎಂದು ಡಾ.ಸಿ.ಎನ್‌. ಮಂಜುನಾಥ್‌ ಹೇಳಿದರು.

 

 

ಆರ್ಥಿಕತೆ ಆಧರಿಸಿ ಮೀಸಲಾತಿ ಸರಿಯಲ್ಲ: ನ್ಯಾ.ದಾಸ್‌
ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಾಗಮೋಹಸದಾಸ್ ಅವರಿಗೆ ಸಂವಿಧಾನದ ಪೀಠಿಕೆ ನೀಡಿ ಗೌರವಿಸಲಾಯಿತು.
ದಾಖಲೆ ಸಮೇತ ಉತ್ತರಿಸುವೆ: ಶ್ರೀನಿವಾಸ್‌
ದಾಬಸ್‌ಪೇಟೆ: ನನ್ನ ಏಳು ತಿಂಗಳ ಅವಧಿಯಲ್ಲಿ ಏನು ಮಾಡುತ್ತಿದ್ದೇನೆಂಬುದು ಜನರೇ ನೋಡುತ್ತಿದ್ದಾರೆ. ಮಾಜಿ ಶಾಸಕರ ಆರೋಪಗಳಿಗೆ ದಾಖಲೆ ಸಮೇತ ಉತ್ತರ ನೀಡುತ್ತೇನೆ ಎಂದು ಶಾಸಕ ಶ್ರೀನಿವಾಸ್ ತಿರುಗೇಟು ನೀಡಿದರು.
ಮಲ ಹೊರಿಸಿದರೆ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ
ಕಾನೂನು ನಿರ್ಬಂಧವಿದ್ದರೂ ಮಲ ಹೊರುವ ಅನಿಷ್ಠ ಪದ್ಧತಿ ನಡೆಸುತ್ತಿರುವ ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಕನ್ನಡಪ್ರಭದ ಮೂವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ಗರಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ‘ಕನ್ನಡಪ್ರಭ’ದ ಮೂವರು ಹಾಗೂ ‘ಏಷ್ಯಾನೆಟ್‌ ಸುವರ್ಣನ್ಯೂಸ್‌’ನ ಒಬ್ಬರು ಭಾಜನರಾಗಿದ್ದಾರೆ.

ಮೋದಿಯನ್ನು 3ನೇ ಬಾರಿಗೆ ಪ್ರಧಾನಿ ಮಾಡಲು ಸಂಕಲ್ಪ
ಹೊಸಕೋಟೆ: ದೇಶದಲ್ಲಿ ನರೇಂದ್ರ ಮೋದಿಯನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ದೃಢಸಂಕಲ್ಪ ಹೊತ್ತು ಮುಂದಿನ ಲೋಕಸಭೆ ಚುನಾವಣೆಗೆ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಟ್ಯಾಂಕರ್‌ನಿಂದ ಅನಧಿಕೃತ ನೀರುಸರಬರಾಜು ನಿಲ್ಲಿಸಲು ಪ್ರತಿಭಟನೆ
ಪ್ರತಿ ದಿನ 70ಕ್ಕೂ ಅಧಿಕ ಟ್ಯಾಂಕರ್‌ಗಳ ಮೂಲಕ ಕೊಳವೆ ಬಾವಿಯಿಂದ ನೀರು ತೆಗೆದು ಅಪಾರ್ಟ್‌ಮೆಂಟ್‌, ಪಿಜಿ, ಹಾಸ್ಟಲ್‌, ಟೆಕ್ ಪಾರ್ಕ್, ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ ಹಣ ಮಾಡಲಾಗುತ್ತಿದೆ. ಇದರಿಂದ ಕಳೆದ ಒಂದು ತಿಂಗಳಿನಿಂದ ಮೂಕಾಬಿಂಕಾ ಲೇಔಟ್‌ನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ.
ಕಾಂತರಾಜು ವರದಿ ಜಾರಿಗೆ ಆಗ್ರಹಿಸಿಅತಿ ಹಿಂದುಳಿದ ಮಠಾಧೀಶರ ಧರಣಿ
ಕಾಂತರಾಜು ವರದಿ ಜಾರಿಗೊಳಿಸು ವಂತೆ ಒತ್ತಾಯಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸಿ,ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರಿಗೆ ಮನವಿ ಸಲ್ಲಿಸಿದರು.
ಬೇಂದ್ರೆ ಒಲವಿನ ವೇದಾಂತಿ: ಡಾ.ಮಹೇಶ್‌ ಜೋಶಿ ಬಣ್ಣನೆ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಮಾತನಾಡಿ, ಬೇಂದ್ರೆ ಅವರು ಜೀವಿತಾವಧಿಯಲ್ಲೇ ಇಹಲೋಕವನ್ನು ಮೀರಿ ಬದುಕಿದವರು. ಬದುಕಿನಲ್ಲಿ ಮೂಲ ಪ್ರೇಮವನ್ನು ಹಿಡಿದ ಅವರನ್ನು ‘ಒಲವಿನ ವೇದಾಂತಿ’ ಎಂದು ವರ್ಣಿಸಲಾಯಿತು. ಅವರೊಬ್ಬ ಹುಟ್ಟು ಕವಿ. ಅವರ ಮಾತೇ ಕಾವ್ಯದ ಪ್ರವಾಹದಂತೆ ಇರುತ್ತಿತ್ತು ಎಂದರು. ಕರ್ನಾಟಕದ ವರಕವಿ ದ.ರಾ. ಬೇಂದ್ರೆ ಅವರ ಹೆಸರಿನ ‘ಬೇಂದ್ರೆ ಟ್ರಸ್ಟ್‌’ ಹಣದ ಕೊರತೆಯಿಂದ ನರಳುತ್ತಿದ್ದು, ಸರ್ಕಾರ ಇದಕ್ಕೆ ನೆರವು ನೀಡುವ ಬಗ್ಗೆ ಗಮನ ಹರಿಸಬೇಕು ಎಂದು ಚಿಂತಕ ಡಾ.ಬಸವರಾಜ ಸಬರದ ಮನವಿ ಮಾಡಿದರು.
ನಮ್ಮ ಬೆಂಗಳೂರು ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ

ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಬೋಟ್‌ ಸಂಸ್ಥೆಯ ಸಹಯೋಗದಲ್ಲಿ ರಾಮಮೂರ್ತಿನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ಲ್ಯಾಬ್‌ ನಿರ್ಮಿಸಿಕೊಡಲಾಗಿದ್ದು, ಬುಧವಾರ ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ ನೀಡಲಾಯಿತು..

  • < previous
  • 1
  • ...
  • 564
  • 565
  • 566
  • 567
  • 568
  • 569
  • 570
  • 571
  • 572
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved