• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗ್ಗೆ ಸಿಎಂ, ಗ್ಯಾರಂಟಿ ಟೀಕಿಸಿದ್ದ ಮಹಿಳಾ ಅಧಿಕಾರಿ ಸಂಜೆ ವರ್ಗ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆ ಬಗ್ಗೆ ಮಹಿಳಾ ಅಧಿಕಾರಿಯ ಟೀಕೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬೆನ್ನಲ್ಲೇ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಇಲ್ಲಿನ ಉಪ ನೋಂದಣಾಧಿಕಾರಿ ರಾಧಮ್ಮ ಅವರನ್ನು ಎತ್ತಗಂಡಿ ಮಾಡಿ ಜಿಲ್ಲಾ ಕೇಂದ್ರದ ಕಚೇರಿಗೆ ನಿಯೋಜಿಸಿದ್ದಾರೆ

ಕೈದಿ ಹೊಟ್ಟೆಯಲ್ಲಿ ನೋಕಿಯಾ ಫೋನ್!

ನಗರದ ಹೊರವಲಯದಲ್ಲಿರುವ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಮೊಬೈಲ್ ನುಂಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

''ಶಿಕ್ಷಕರ ಸಂಬಳಕ್ಕೆ ದುಡ್ಡಿಲ್ಲದಿರುವಾಗ ನಾಯಿಗಳಿಗೆ ಬಿರಿಯಾನಿಯೇ?''

ಬೀದಿ ನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

3.5 ಕೋಟಿ ರು. ಪರಿಹಾರ ನೀಡಿ ಭೂಮಿ ಸ್ವಾಧೀನಪಡಿಸಿಕೊಳ್ಳುವಂತೆ ಸಿಎಂಗೆ ದೇವನಹಳ್ಳಿ ರೈತರ ಮನವಿ!

ದೇವನಹಳ್ಳಿಯ ಜಮೀನು ಸ್ವಾಧೀನ ವಿರೋಧಿಸಿ ರೈತರ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಇದೇ ಭಾಗದ ಕೆಲ ರೈತರು ಎಕರೆಗೆ 3.5 ಕೋಟಿ ರು. ಪರಿಹಾರ ನೀಡಿ ಜಮೀನು ಸ್ವಾಧೀನಪಡಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದ್ದಾರೆ.

ಯುಪಿಐ ಮೂಲಕ ₹40 ಲಕ್ಷ ಸ್ವೀಕರಿಸಿದ ಸಣ್ಣ ವರ್ತಕರಿಗೆ ಈಗ ಜಿಎಸ್‌ಟಿ ಕಟ್ಟುವ ಬಿಸಿ
ಜಿಎಸ್‌ಟಿ ಅಡಿ ನೋಂದಣಿ ಮಾಡಿಕೊಳ್ಳದ, ವಾರ್ಷಿಕ 40 ಲಕ್ಷ ರು.ಗಿಂತ ಹೆಚ್ಚಿನ ವಹಿವಾಟು ಹೊಂದಿರುವ ಸಣ್ಣ ವರ್ತಕರು ಶೇ. 1ರಷ್ಟು ತೆರಿಗೆ ಪಾವತಿಸಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳುವಂತೆ ವಾಣಿಜ್ಯ ತೆರಿಗೆ ಇಲಾಖೆ ಸೂಚನೆ ನೀಡಿದೆ.
ಸೋನಿಯಾ, ರಾಹುಲ್‌, ಖರ್ಗೆಗೆ 65 ಚಿಂತಕರ ಪತ್ರ
ದೇವನಹಳ್ಳಿ ಬಳಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಿಸಲು ರೈತರಿಂದ ಕೆಐಎಡಿಬಿ 1,777 ಎಕರೆ ಜಮೀನು ಭೂಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಚಿಂತಕರು, ವಿಜ್ಞಾನಿಗಳು, ಬರಹಗಾರರು, ಕಲಾವಿದರು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.
ಬೀದಿ ನಾಯಿಗಳ ಪ್ರತ್ಯೇಕ ಶೆಲ್ಟರ್‌ಗೆ ಕಾನೂನು ತೊಡಕು
ಬೀದಿ ನಾಯಿಗಳಿಗೆ ಚಿಕನ್ ಬಿರಿಯಾನಿ ನೀಡಲು ಮುಂದಾಗಿರುವ ಬಿಬಿಎಂಪಿ ಅವರಿಗೆ ಆಶ್ರಯ ತಾಣವಾಗಿ ಶೆಲ್ಟರ್ ಗಳ ನಿರ್ಮಾಣಕ್ಕಾಗಿ ಕಾನೂನು ತಿದ್ದುಪಡಿಗಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬಾರದೇಕೆ ಎಂಬ ಆಗ್ರಹ ಹುಟ್ಟಿಕೊಂಡಿದೆ.
ನಾಯಿಗಳಿಗೆ ವಿಶೇಷ ಭಕ್ಷ್ಯವಲ್ಲ, ನಾಯಿ ದರ್ಜೆಯ ಚಿಕನ್‌ : ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯನೀಡುತ್ತಿಲ್ಲ, ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ, ನಾಯಿ ದರ್ಜೆಯ ಆಹಾರ ನೀಡಲಾಗುವುದು  ಎಂದು ಬಿಬಿಎಂಪಿ ಅಧಿಕೃತವಾಗಿ ಸ್ಪಷ್ಟಿಕರಣ ನೀಡಿದೆ.

ಹೈಪ್ರೊಫೈಲ್‌ ಕೈದಿಗಳಿಗೂ ಮೊಬೈಲ್‌ ಪೂರೈಕೆ!

ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪದಡಿ ಬಂಧಿಸಲಾಗಿರುವ ಮೂವರು ಆರೋಪಿಗಳ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತೀವ್ರಗೊಳಿಸಿದ್ದಾರೆ

ಹೃದಯಾಘಾತಕ್ಕೆ ಮತ್ತೆ 4 ಬಲಿ: ಯೋಧ, ಶಿಕ್ಷಕಿ, ನೌಕರನ ಸಾವು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾರ್ಟ್ ಅಟ್ಯಾಕ್‌ಗೆ ಮೃತಪಟ್ಟಿದ್ದಾರೆ.

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved