• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ। ಮಂಜುನಾಥ್‌ಗೆ ಬೀಳ್ಕೊಡುಗೆ

ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲದಂತೆ ಏಷ್ಯಾದಲ್ಲೇ ಅತಿ ದೊಡ್ಡ ಆಸ್ಪತ್ರೆಯಾಗಿ ಜಯದೇವ ಹೃದ್ರೋಗ ಸಂಸ್ಥೆ ಬೆಳೆಯಲು ಶ್ರಮಿಸಿದ್ದ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಭಾರವಾದ ಹೃದಯದಿಂದ ಬೀಳ್ಕೊಡುಗೆ ನೀಡಿದರು.

ಲಗೇಜ್‌ನೊಳಗೆ ಬಾಂಬ್‌ ಇದೆ ಎಂದ ಪ್ರಯಾಣಿಕನ ಬಂಧನ
ತಪಾಸಣೆ ತಡವಾಗಿದ್ದಕ್ಕೆ ಕೋಪಗೊಂಡು ಬ್ಯಾಗಲ್ಲಿ ಬಾಂಬ್‌ ಇದೆ ಎಂದು ಬೆದರಿಕೆ ಹಾಕಿದ ಪ್ರಯಾಣಿಕನನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ.
ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ
ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ. ಶಿಕ್ಷಣ ಇದ್ದರೂ ಪೂರಕ ಉದ್ಯೋಗ ಸವಾಲು: ಪಾಟೀಲ್‌
₹5000 ನೀಡಿ ನಾಯಿಗೂ ಟಿಕೆಟ್‌ ಬುಕ್‌ ಮಾಡಿದ್ದ ಬೆಂಗಳೂರಿಗ; ನಾಯಿಗೆ ಪ್ರತ್ಯೇಕ ವ್ಯವಸ್ಥೆ ಇಲ್ಲದ್ದಕ್ಕೆ ಏರ್‌ಲೈನ್ಸ್‌ ವಿರುದ್ಧ ಪ್ರಯಾಣಿಕ ಗರಂ!

ಬೆಂಗಳೂರಿಗೆ ಬರುತ್ತಿದ್ದ ಅಕಾಸಾ ಏರ್‌ಲೈನ್ಸ್‌ ವಿಮಾನದಲ್ಲಿ ನಾಯಿಯನ್ನು ಕರೆದೊಯ್ಯಲು ₹5 ಸಾವಿರ ಹೆಚ್ಚುವರಿಯಾಗಿ ಟಿಕೆಟ್‌ ವೆಚ್ಚ ಮಾಡಿದ್ದರೂ, ನಾಯಿಗೆ ಸರಿಯಾದ ವ್ಯವಸ್ಥೆ ಇರಲಿಲ್ಲ ಎಂದು ಪ್ರಯಾಣಿಕರೊಬ್ಬರು ಕಿಡಿಕಾರಿದ್ದಾರೆ.

ಗುರು-ಹಿರಿಯರ ಮೇಲೆ ಗೌರವವಿರಲಿ: ಹನುಮಂತಪ್ಪ
ವಿಜಯಪುರ: ತನ್ನ ವಿದ್ಯಾರ್ಥಿಯೊಬ್ಬ ಪ್ರಯೋಜಕನಾಗಿ ತನ್ನ ಮುಂದೆ ನಿಂತಾಗ ಆ ಶಿಕ್ಷಕನಿಗಾಗುವ ಸಂತೋಷ, ವೃತ್ತಿಗಾಗುವ ಸಾರ್ಥಕತೆ ಮತ್ಯಾವುದರಲ್ಲಿಯೂ ಸಿಗುವುದಿಲ್ಲ ಎಂದು ನಿವೃತ್ತ ಶಿಕ್ಷಕ ಹನುಮಂತಪ್ಪ ಸರಗಪ್ಪ ದಳವಾಯಿ ಹೇಳಿದರು.
ಯುವ ಪ್ರತಿಭೆಗಳ ಅನಾವರಣಕ್ಕೆ ಪ್ರೋತ್ಸಾಹ ಅಗತ್ಯ
ದೊಡ್ಡಬಳ್ಳಾಪುರ: ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಬೆಂ.ಗ್ರಾ. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ತಿಳಿಸಿದರು.
ಬಾಕಿ ಆಸ್ತಿ ತೆರಿಗೆ ದಂಡ: ಕಾಯ್ದೆ ತಿದ್ದುಪಡಿ ಮಾಡಲು ಡಿಕೆಶಿಗೆ ಆಗ್ರಹಿಸಿದ ನಗರದ ಶಾಸಕರು, ಸಂಸದರು ಒತ್ತಾಯ
ಜನಪ್ರತಿನಿಧಿಗಳ ಸಭೆ, ಬಾಕಿ ಆಸ್ತಿ ತೆರಿಗೆ ದಂಡ: ಕಾಯ್ದೆ ತಿದ್ದುಪಡಿ ಮಾಡಲು ಡಿಕೆಶಿಗೆ ಆಗ್ರಹಿಸಿದ ನಗರದ ಶಾಸಕರು, ಸಂಸದರು ಒತ್ತಾಯ. ದುಬಾರಿ ದಂಡ, ಬಡ್ಡಿಗೆ ತೀವ್ರ ವಿರೋಧ
ಗೃಹಿಣಿಯ ಚಿನ್ನ ದೋಚಿದ ಬುಡುಬುಡಿಕೆ ವೇಷಧಾರಿ!
ಗಂಡನಿಗೆ ಗಂಡಾಂತರ ಇದೆ ಎಂದು ಗೃಹಿಣಿಯನ್ನು ನಂಬಿಸಿ ಚಿನ್ನ ದೋಚಿ ಬುಡುಬುಡಿಕೆ ವೇಷಧಾರಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ದೊಡ್ಡಗುಬ್ಬಿಯ ಜನತಾ ಕಾಲೋನಿಯಲ್ಲಿ ನಡೆದಿದೆ.
ಹೊರ ಜಿಲ್ಲೆಗೆ ಉಪನಗರ ರೈಲು: ಒಪ್ಪಿಗೆ ಕೋರಿ ಮರು ಪ್ರಸ್ತಾವನೆ
ಹೊರ ಜಿಲ್ಲೆಗೆ ಉಪನಗರ ರೈಲು: ಒಪ್ಪಿಗೆ ಕೋರಿ ಮರು ಪ್ರಸ್ತಾವನೆ. ಈ ಮೊದಲಿನ ಪ್ರಸ್ತಾವಕ್ಕೆ ಒಪ್ಪದ ನೈಋತ್ಯ ರೈಲ್ವೆ
ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ
ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ
  • < previous
  • 1
  • ...
  • 566
  • 567
  • 568
  • 569
  • 570
  • 571
  • 572
  • 573
  • 574
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved