• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಬ್ಬಾಳದಿಂದ ಅರಮನೆ ಮೈದಾನವರೆಗೆ 3 ಕಿ.ಮೀ. ಸುರಂಗ!
ಹೆಬ್ಬಾಳದಿಂದ ಅರಮನೆ ಮೈದಾನವರೆಗೆ 3 ಕಿ.ಮೀ. ಸುರಂಗ! ಪ್ರತಿ ಕಿ.ಮೀ.ಗೆ ₹500 ಕೋಟಿ ವೆಚ್ಚ. ನಗರದ ಮೊದಲ, ಪ್ರಾಯೋಗಿಕ ಸುರಂಗ ರಸ್ತೆ. ಸರ್ಕಾರಕ್ಕೆ ಪಾಲಿಕೆ ಪ್ರಸ್ತಾವ
ಇವರೇ ನಿಗಮ ಮಂಡಳಿ ಹುದ್ದೆ ಪಡೆವ ಕೈ ಕಾರ್ಯಕರ್ತರು
ಹೈಕಮಾಂಡ್‌ ಒಪ್ಪಿಗೆ ನೀಡಿರುವ 34 ಮಂದಿ ಕಾರ್ಯಕರ್ತರಲ್ಲಿ ಯಾರಿಗೆ ಯಾವ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಭೆ ಸೇರಿ ಸುದೀರ್ಘ ಚರ್ಚೆ ನಡೆಸಿದರು.
ಬಿಎಂಟಿಸಿಗೆ 1,500+ ಹೊಸ ಬಸ್‌ ಸೇರ್ಪಡೆ
ಬಿಎಂಟಿಸಿಗೆ ಹೊಸದಾಗಿ 1500 ಸೇರ್ಪಡೆಗೆ ನಿರ್ಧರಿಸಲಾಗಿದೆ. ಇದರಿಂದ ಬೆಂಗಳೂರಿನ ನಿವಾಸಿಗಳಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಯೋಜನೆ ರೂಪಿಸಲಾಗುತ್ತಿದೆ.
ರಕ್ತ ಸಂಚಾರಕ್ಕೆ ಫುಟ್ ಪಲ್ಸ್ ಥೆರಪಿ ಪೂರಕ: ಅರುಣ್‌ಕುಮಾರ್‌
ಹೊಸಕೋಟೆ: ರಕ್ತ ಪರಿಚಲನೆ ಮತ್ತು ನರಗಳಿಗೆ ಸಂಬಂಧಿಸಿದ ಯಾವುದೇ ದೀರ್ಘಕಾಲಿಕ ಸಮಸ್ಯೆಗಳ ಪರಿಹಾರಕ್ಕೆ ಫುಟ್ ಪಲ್ಸ್ ಥೆರಪಿ ಚಿಕಿತ್ಸೆ ಸಹಕಾರಿ ಎಂದು ಹೊಸಕೋಟೆ ಜೆಎಂಎಫ್‌ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
‘ಅಪಘಾತ ಪರಿಹಾರ’ ಕೊಡೋದು ವಿಮಾ ಕಂಪನಿಯದ್ದೇ ಹೊಣೆ
‘ಅಪಘಾತ ಪರಿಹಾರ’ ಕೊಡೋದು ವಿಮಾ ಕಂಪನಿಯದ್ದೇ ಹೊಣೆ. ಮೊದಲು ಸಂತ್ರಸ್ತಗೆ ವಿಮೆ ಕಂಪನಿ ಪರಿಹಾರ ಕೊಡಬೇಕು, ಬಳಿಕ ತಪ್ಪಿತಸ್ಥ ವಾಹನ ಮಾಲೀಕರಿಂದ ವಸೂಲಿ ಮಾಡಬೇಕು: ಹೈಕೋರ್ಟ್‌
ಸಿನಿಮಾ ಶೈಲಿಯಲ್ಲಿ ದರೋಡೆಕೋರರ ಸೆರೆ!

ದರೋಡೆಕೋರರ ಕಾರನ್ನು ಹಿಂಬಾಲಿಸಿದ ಕೆಲಸಗಾರನ ಬೈಕ್‌ಗೆ ಗುದ್ದಿಸಿ ಪರಾರಿ ಯತ್ನ. ಕಾರು ನಿಲ್ಲಿಸಿ ಓಡುತ್ತಿದ್ದ ನಾಲ್ವರ ಹಿಡಿದ ಪೊಲೀಸ್‌

ಕಲಾಸಾಧಕ ಸಂಗಮ; ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ದೇಶದ ಇತಿಹಾಸ, ಕಲೆ, ಸಂಸ್ಕೃತಿ ಪ್ರದರ್ಶನ
ಕಲಾಸಾಧಕ ಸಂಗಮ; ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ದೇಶದ ಇತಿಹಾಸ, ಕಲೆ, ಸಂಸ್ಕೃತಿ ಪ್ರದರ್ಶನ
ಬೆಂಗಳೂರಿನ ಹೊರ ವಲಯದಲ್ಲಿ 20 ಹೊಸ ಉದ್ಯಾನ
ಬೆಂಗಳೂರಿನಲ್ಲಿ ಹಸಿರನ್ನು ಹೆಚ್ಚಿಸುವ ಉದ್ದೇಶದಿಂದ ಬಿಬಿಎಂಪಿ ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿದೆ.
ಸರ್ಕಾರಿ ನೌಕರಿ ಕೊಡಿಸೋದಾಗಿ ಲಕ್ಷ ಲಕ್ಷ ವಂಚಿಸಿದ ಕೈ ಕಾರ್ಯಕರ್ತೆ

ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯೊಬ್ಬರನ್ನು ನಂಬಿಸಿ ₹20 ಲಕ್ಷ ಪಡೆದು ಬಳಿಕ ವಂಚನೆ ಮಾಡಿದ ಆರೋಪದಡಿ ಯುವ ಕಾಂಗ್ರೆಸ್‌ ಕಾರ್ಯಕರ್ತೆ ಎನ್ನಲಾದ ಸಂಧ್ಯಾ ಪವಿತ್ರಾ ನಾಗರಾಜ್‌ ವಿರುದ್ಧ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ

ಕಳಪೆ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶ ಇಲ್ಲ: ಶಾಸಕ ಮುನಿರಾಜು
ಕಳಪೆ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶ ಇಲ್ಲ: ಶಾಸಕ ಮುನಿರಾಜು. ದಾಸರಹಳ್ಳಿಯ 8 ರಸ್ತೆಗಳ ಮರು ಡಾಂಬರೀಕರಣಕ್ಕೆ ಚಾಲನೆ
  • < previous
  • 1
  • ...
  • 567
  • 568
  • 569
  • 570
  • 571
  • 572
  • 573
  • 574
  • 575
  • ...
  • 622
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved