• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರ ವಹಿಸಿ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

337 ಕಿ.ಮೀ. ಸೈಕ್ಲಿಂಗ್‌ ಮೂಲಕಪುದುಚೇರಿಗೆ ತಲುಪಿದ ಸುರೇಶ್‌
ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್‌ ಕುಮಾರ್‌ 337 ಕಿ.ಮೀ. ಸೈಕ್ಲಿಂಗ್ ಮೂಲಕ ಪಾಂಡಿಚೇರಿ ತಲುಪಿದ್ದಾರೆ.
ನಗರದಲ್ಲಿ ಸರ್ಕಾರಿ ಕಚೇರಿಗಳು, ಪಕ್ಷಗಳ ಕಚೇರಿ, ವಿವಿ, ಸಂಘ ಸಂಸ್ಥೆಗಳಲ್ಲಿ ಧ್ವಜಾರೋಹಣ
ನಗರದಲ್ಲಿ ಸರ್ಕಾರಿ ಕಚೇರಿಗಳು, ಪಕ್ಷಗಳ ಕಚೇರಿ, ವಿವಿ, ಸಂಘ ಸಂಸ್ಥೆಗಳಲ್ಲಿ ಧ್ವಜಾರೋಹಣ
ಮದ್ಯಕ್ಕೆ ಹಣ ಕೊಡದ ಪುತ್ರನನ್ನೇ ಕೊಂದ!
ಹಣಕ್ಕಾಗಿ ಪೀಡಿಸುತ್ತಿದ್ದ ತಂದೆಯನ್ನು ರೂಂನಲ್ಲಿ ಕೂಡಿ ಹಾಕಿದ್ದ ಮಗ. ಶಾರ್ಟ್‌ ಗನ್‌ನಿಂದ ಬಾಗಿಲಿನ ಚಿಲಕಕ್ಕೆ ಗುಂಡು ಹೊಡೆದ ತಂದೆ-ಬಾಗಿಲಿಗೆ ತಾಕಿ ಹಾಲ್‌ನಲ್ಲಿದ್ದ ಮಗನ ಒಳ ತೊಡೆಗೆ ಬಿದ್ದ ಗುಂಡು. ತೀವ್ರ ರಕ್ತಸ್ರಾಮದಿಂದ ಪುತ್ರ ಸಾವು. ಗುಂಡು ಹೊಡೆದ ತಂದೆ ಸೆರೆ
ಕನ್ನಡಪ್ರಭ ಪ್ರಕಟಿಸಿದ್ದ ಪಟ್ಟಿ 100% ನಿಜವಾಯ್ತು! ಕೊನೆಗೂ 34 ಶಾಸಕರಿಗೆ ನಿಗಮ-ಮಂಡಳಿ ಹುದ್ದೆ
ರಾಜ್ಯ ಸರ್ಕಾರವು ಕೊನೆಗೂ 34 ಮಂದಿ ಕಾಂಗ್ರೆಸ್‌ ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ.
ವಿಶ್ವಕರ್ಮರು ಒಗ್ಗಟ್ಟಾಗಿ: ಶಿವಸುಜ್ಞಾನಶ್ರೀ ಕರೆ
ವಿಶ್ವಕರ್ಮ ಸಮುದಾಯವು ಒಗ್ಗಟ್ಟಾಗಿ ಸಮಾಜದ ಸಮಸ್ಯೆಯನ್ನು ನಿವಾರಿಸಲು ಶ್ರಮಿಸಬೇಕು ಎಂದು ಅರೆಮಾದನಹಳ್ಳಿ ಮಠದ ಶಿವಸುಜ್ಞಾನ ಸ್ವಾಮೀಜಿ ಕರೆ ನೀಡಿದ್ದಾರೆ.
ಫಲಪುಷ್ಪ ಪ್ರದರ್ಶನಕ್ಕೆ ಒಂದೇ ದಿನ 95 ಸಾವಿರ ಜನ!
ಫಲಪುಷ್ಪ ಪ್ರದರ್ಶನಕ್ಕೆ ಒಂದೇ ದಿನ 95 ಸಾವಿರ ಜನ! ಟಿಕೆಟ್‌ ಮಾರಾಟದಿಂದ ₹65 ಲಕ್ಷ ಸಂಗ್ರಹ. ಫೋಟೋ, ಸೆಲ್ಫಿಗೆ ಮುಗಿ ಬಿದ್ದ ಜನ, ಇಂದು, ನಾಳೆಯೂ ಭಾರಿ ಸಂಖ್ಯೆಯಲ್ಲಿ ಜನರ ಆಗಮನ ನಿರೀಕ್ಷೆ
ಬಿಜೆಪಿಗೆ ಮರಳಿದ ಮಾಜಿ ಸಿಎಂ ಶೆಟ್ಟರ್‌; ಬೆಳಗಾವಿ/ಹಾವೇರಿಯಿಂದ ಸಂಸತ್ತಿಗೆ ಸ್ಪರ್ಧೆ?
ದೆಹಲಿಯಲ್ಲಿ ಬಿಜೆಪಿ ಸೇರಿದ ಬಳಿಕ ಜೆ.ಪಿ.ನಡ್ಡಾರನ್ನು ಭೇಟಿ ಮಾಡಿದ ಜಗದೀಶ್‌ ಶೆಟ್ಟರ್‌. ಬಿಜೆಪಿಗೆ ಮರಳಿದ ಮಾಜಿ ಸಿಎಂ ಶೆಟ್ಟರ್‌; ಬೆಳಗಾವಿ/ಹಾವೇರಿಯಿಂದ ಸಂಸತ್ತಿಗೆ ಸ್ಪರ್ಧೆ?
ಮತದಾನ ಪ್ರಜಾತಂತ್ರದ ಅನನ್ಯತೆಯ ಸಂಕೇತ
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಹೇಳಿದರು.
ಸ್ವಾತಂತ್ರ‍್ಯ ಹೋರಾಟಗಾರರ ಬಲಿದಾನ ತ್ಯಾಗ ಮಹತ್ವವಾದುದು
ದಾಬಸ್‌ಪೇಟೆ: ಬ್ರಿಟೀಷರ ವಿರುದ್ಧ ಭಾರತಕ್ಕೆ ಸ್ವಾತಂತ್ರ‍್ಯ ದೊರೆಯಲು ಮನೆಗೊಬ್ಬ ಯುವಕನನ್ನು ಸೇನಾನಿಯಾಗಿ ಸಂಘಟಿಸಿ ಯುವಕರೇ ರಕ್ತವನ್ನು ಕೊಡಿ ನಾನು ನಿಮಗೆ ಸ್ವಾತಂತ್ರ‍್ಯ ಕೊಡಿಸುತ್ತೇನೆ ಎಂದು ಕರೆ ನೀಡಿದವರು ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದು ಮುಖ್ಯಶಿಕ್ಷಕ ಆರ್.ಸಿದ್ದರಾಜಯ್ಯ ತಿಳಿಸಿದರು.
  • < previous
  • 1
  • ...
  • 570
  • 571
  • 572
  • 573
  • 574
  • 575
  • 576
  • 577
  • 578
  • ...
  • 622
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved