• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಕಾಂಗ್ರೆಸ್‌ ತನ್ನದೇ ಅದ ಕೊಡುಗೆ: ಲಕ್ಷ್ಮಿ ಹೆಬ್ಬಾಳ್ಕರ್‌
ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್‌ ತನ್ನದೇ ಅದ ದೊಡ್ಡ ಕೊಡುಗೆ ನೀಡಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.
ರಾಜಕೀಯ ಸರ್ವಾಧಿಕಾರ ಖಂಡನೀಯ: ಕಾಂಗ್ರೆಸ್ ಆಕ್ರೋಶ
ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಎಂಟಿಸಿ ಬಸ್ಸಲ್ಲಿ ಪ್ರಯಾಣಿಸುವಅಪ್ರಾಪ್ತ ಮಕ್ಕಳ ಮೇಲೆ ನಿಗಾ
ಬಿಎಂಟಿಸಿ ಬಸ್‌ಗಳಲ್ಲಿ ಓಡಾಡುವ ಅಪ್ರಾಪ್ತ ಮಕ್ಕಳ ಬಗ್ಗೆ ನಿಗಾ ವಹಿಸಲು ಬಸ್‌ ಚಾಲಕರು, ನಿರ್ವಾಹಕರಿಗೆ ಅಧಿಕಾರಿಗಳು ಆದೇಶ ನೀಡಿದ್ದಾರೆ.
ಅನ್‌ಲೈನ್ ಮಾಹಿತಿಗಳೆಲ್ಲಾ ಸತ್ಯವಲ್ಲ
ಸೂಲಿಬೆಲೆ: ವಿದ್ಯಾರ್ಥಿಗಳು ಎಚ್ಚರದಿಂದ ಅಧ್ಯಯನ ಮಾಡಬೇಕು. ಇಂದಿನ ಸಾಮಾಜಿಕ ಜಾಲತಾಣದಲ್ಲಿ ಸಿಗುವ ಎಲ್ಲಾಮಾಹಿತಿಯೂ ಸತ್ಯವಲ್ಲ. ಆದ್ದರಿಂದ ವಿದ್ಯಾರ್ಥಿಗಳು ಕೂಲಂಕುಷವಾಗಿ ಪರಿಶೀಲಿಸಬೇಕು ಎಂದು ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯದ ಜಂಟಿ ಮುಖ್ಯಸ್ಥ ಡಾ.ಬಿ.ಎಸ್.ಶಿವರಾಮ್ ಹೇಳಿದರು.
ಬೆಂಡಿಗಾನಹಳ್ಳಿಯಲ್ಲಿ ರಾಮದೇಗುಲಕ್ಕೆ ಅಡಿಗಲ್ಲು
ಸೂಲಿಬೆಲೆ: ಹಿಂದು ಪಂಚಾಗದ ಆಚರಣೆಯಲ್ಲಿ ನಿತ್ಯವು ಒಂದೊಂದು ಹಬ್ಬ ಆಚರಣೆಗಳಿರುತ್ತೇವೆ ಇದನ್ನು ನಾವುಗಳು ಮುಂದುವರೆಸಿಕೊಂಡು ಹೋಗಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.
ವೇತನ ವಿಳಂಬಕ್ಕೆ ಬೆಸ್ಕಾಂ ಮೀಟರ್‌ ರೀಡರ್ಸ್‌ ಆಕ್ರೋಶ
ವೇತನ ವಿಳಂಬಕ್ಕೆ ಬೆಸ್ಕಾಂ ಮೀಟರ್‌ ರೀಡರ್ಸ್‌ ಆಕ್ರೋಶ. ಏಕಾಏಕಿ 4-5 ಸಾವಿರ ರು. ವೇತನ ಕಡಿತ. ಮನವಿಗೆ ಸ್ಪಂದಿಸದ ಅಧಿಕಾರಿಗಳು.
ಭೂಸ್ವಾದೀನ: ಅವೈಜ್ಞಾನಿಕ ಬೆಲೆ ನಿಗದಿ ವಿರುದ್ಧ ಆಕ್ರೋಶ
ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾದೀನ ಪ್ರಕ್ರಿಯೆ ಜಾರಿಯಲ್ಲಿದ್ದು, ಅವೈಜ್ಞಾನಿಕ ಬೆಲೆ ನಿಗದಿ ಹಾಗೂ ಅಧಿಕಾರಿಗಳ ರೈತ ವಿರೋಧಿ ಧೋರಣೆ ವಿರುದ್ಧ ಆಕ್ರೋಶ ತಾರಕಕ್ಕೇರಿದೆ.
ನಿಗಮ-ಮಂಡಳಿಗೆ ಶಾಸಕರ ಪಟ್ಟಿ ಸಿದ್ಧ: ಸಿಎಂ ಸಿದ್ದರಾಮಯ್ಯ

ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗೆ ತಯಾರಿಸಿದ ಶಾಸಕರ ಪಟ್ಟಿ ಸಿದ್ಧವಿದೆ. ಕಾರ್ಯಕರ್ತರ ಪಟ್ಟಿ ಬಗ್ಗೆ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಚರ್ಚೆ ನಡೆಸಿ ಹೈಕಮಾಂಡ್‌ಗೆ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಂಡು ರೈಲ್ವೇ ನಿಲ್ದಾಣ ಬಳಿ ಸಂಚಾರ ದಟ್ಟಣೆ ತಡೆಗೆ ಒತ್ತಾಯ
ಪ್ರಸ್ತುತ ದಂಡು ನಿಲ್ದಾಣವನ್ನು ಪ್ರತಿದಿನ ಸರಾಸರಿ 20 ಸಾವಿರ ಪ್ರಯಾಣಿಕರು ಬಳಸುತ್ತಿದ್ದಾರೆ. ಹೆಚ್ಚುವರಿ ಪ್ಲಾಟ್‌ಫಾರ್ಮ್‌ನಿಂದ ಹಾಗೂ ಭವಿಷ್ಯದಲ್ಲಿ ದಂಡು ನಿಲ್ದಾಣ ಬೆಂಗಳೂರಿನ ನಾಲ್ಕನೇ ಟರ್ಮಿನಲ್‌ ಆಗಿ ಹೊರಹೊಮ್ಮುವ ಕಾರಣ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ದಿನಂಪ್ರತಿ 1 ಲಕ್ಷ ದಾಟಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.
ರಾಜ್ಯ ಗಣಿ, ಭೂ ವಿಜ್ಞಾನ ಇಲಾಖೆಗೆ ದೇಶದಲ್ಲೇ 3ನೇ ಸ್ಥಾನ
ಭೋಪಾಲ್‌ನಲ್ಲಿ ನಡೆದ ರಾಜ್ಯ ಗಣಿಗಾರಿಕೆ ಮಂತ್ರಿಗಳ 2ನೇ ಸಮ್ಮೇಳನದಲ್ಲಿ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಪಾಲ್ಗೊಂಡಿದ್ದರು.
  • < previous
  • 1
  • ...
  • 574
  • 575
  • 576
  • 577
  • 578
  • 579
  • 580
  • 581
  • 582
  • ...
  • 622
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved