• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ಜಿಲ್ಲೆಯಲ್ಲಿ 98.43 ಲಕ್ಷ ಮತದಾರರು
ಕಳೆದ ಅಕ್ಟೋಬರ್‌ 27ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಲ್ಲಿ 97.90 ಲಕ್ಷ ಮತದಾರರಿದ್ದರು. ನಂತರ ಹೆಚ್ಚುವರಿಯಾಗಿ 53 ಸಾವಿರ ಮತದಾರರು ಸೇರ್ಪಡೆಗೊಂಡಿದ್ದು, ಅಂತಿಮವಾಗಿ ನಗರ ಜಿಲ್ಲೆ ವ್ಯಾಪ್ತಿಯಲ್ಲಿ 98.43 ಲಕ್ಷ ಮತದಾರರಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಹೇಳಿದರು.
ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ: ನಗರದಲ್ಲಿ ಆರಾಧನೆ
ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಶ್ರೀರಾಮ ಜಪಕ್ಕೆ ಸಿದ್ಧತೆ ನಡೆದಿದೆ.
ಸಹಕಾರ ಸಂಘಗಳು ರೈತರ ಜೀವನಾಡಿ
ಹೊಸಕೋಟೆ: ಸಹಕಾರ ಸಂಘಗಳು ಸದೃಢವಾಗಿದ್ದರೆ ರೈತರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಅವು ರೈತರ ಜೀವನಾಡಿ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕ್ರಿಮಿನಲ್‌ ಕೇಸಿನ ಕಾರಣ ನೌಕರನ ವಜಾ ಸರಿಯಲ್ಲ: ಕೋರ್ಟ್‌
ಕ್ರಿಮಿನಲ್‌ ಕೇಸ್‌ ಇದ್ದ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಪಂ ಬಿಲ್‌ ಕಲೆಕ್ಟರ್‌ ಅಮಾನತನ್ನು ಒಪ್ಪದ ಹೈಕೋರ್ಟ್‌
ಶ್ರೀರಾಮ ಪ್ರತಿಷ್ಠಾಪನೆ: ರಾಜಧಾನಿಯಲ್ಲಿ ಪೊಲೀಸರ ಕಟ್ಟೆಚ್ಚರ
ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದಲ್ಲಿ ಅಹಿತರಕ ಘಟನೆ ನಡೆಯದಂತೆ ಪೊಲೀಸರು ವಿಶೇಷ ಎಚ್ಚರಿಕೆ ವಹಿಸಿದ್ದಾರೆ.
ಪ್ರಜಾಪ್ರಭುತ್ವಕ್ಕಾಗಿ ಸಂವಿಧಾನದ ಮೂಲಸಂರಚನೆ ರಕ್ಷಣ ಮುಖ್ಯ: ನ್ಯಾ.ನಾರಿಮನ್‌
ಸಂವಿಧಾನದ ಮೂಲ ಸ್ವರೂಪ ರಕ್ಷಣೆ ಮಾಡಬೇಕು. ಆ ಮೂಲಕ ಪ್ರಜಾಪ್ರಭುತ್ವದ ರಕ್ಷಣೆ ಮಾಡಬೇಕು ಎಂದು ನ್ಯಾ.ಆರ್‌.ಎಫ್‌.ನಾರಿಮನ್‌ ಹೇಳಿದರು.
ಕೃಷಿ ಜತೆ ವ್ಯಾಪಾರದಲ್ಲೂ ಸಾಧನೆ ಮಾಡಿ: ಬಸವರಾಜ ಬೊಮ್ಮಾಯಿ

ಒಕ್ಕಲಿಗ ಸಮುದಾಯ ಕೃಷಿಯಲ್ಲಿ ಬೆವರು ಸುರಿಸಿ ಸಾಧನೆ ಮಾಡುತ್ತಿದೆ. ಕೇವಲ ಕೃಷಿ ಮಾಡಿದರೆ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಆದ್ದರಿಂದ ಕೃಷಿ ಜೊತೆಗೆ ವ್ಯಾಪಾರ, ಉದ್ಯೋಗದಲ್ಲೂ ಸಾಧನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ನೆಲಮಂಗಲ ತಾಲೂಕಿಗೂ ಸೋಕಿದ್ದ ರಾಮಪಾದ
ದಾಬಸ್‌ಪೇಟೆ: ಅಯೋಧ್ಯೆಯಲ್ಲಿ ಶ್ರೀರಾಮನ ದೇಗುಲ ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಶ್ರೀರಾಮ ಸೀತಾಮಾತೆಯೊಂದಿಗೆ ನೆಲಮಂಗಲ ತಾಲೂಕಿನ ವಿವಿಧೆಡೆ ಸಂಚರಿಸಿರುವ ಕುರುಹುಗಳಿಗೂ ಮಹತ್ವ ಬಂದಿದೆ.
ದೊಡ್ಡಬಳ್ಳಾಪುರದಲ್ಲಿ ಸಂಭ್ರಮದ ರಾಮೋತ್ಸವ ವೈಭವ
ದೊಡ್ಡಬಳ್ಳಾಪುರ: ದೇಶದೆಲ್ಲೆಡೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮ ಮನೆಮಾಡಿದೆ. ಇದರ ಭಾಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ಬೃಹತ್‌ ರಾಮ ಮಂದಿರ ಮಾದರಿ ಸೆಟ್ ಗಮನ ಸೆಳೆಯುತ್ತಿದೆ.
ಮಾರ್ಕ್ಸ್‌ವಾದ ಸಿದ್ಧಾಂತ ನಿಂತ ನೀರಲ್ಲ: ರಾಧಾಕೃಷ್ಣ
ಮಾರ್ಕ್ಸ್‌ ವಾದ ನಿಂತ ನೀರಲ್ಲ, ಅದನ್ನು ಅರ್ಥೈಸಿಕೊಂಡರೆ ಸಾಲದು, ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಕಾಮ್ರೆಡ್‌ ರಾಧಾಕೃಷ್ಣ ಹೇಳಿದ್ದಾರೆ.
  • < previous
  • 1
  • ...
  • 575
  • 576
  • 577
  • 578
  • 579
  • 580
  • 581
  • 582
  • 583
  • ...
  • 621
  • next >
Top Stories
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved