• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಲ ಶಂಕೆ : ಕಿರುತೆರೆ ನಟಿ, ಪತ್ನಿಗೆ ಚಾಕು ಇರಿದ ಪತಿ

ಶೀಲ ಶಂಕಿಸಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪದ ಮೇರೆಗೆ ಕಿರುತೆರೆ ನಟಿಯೊಬ್ಬರ ಪತಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೀದಿ ನಾಯಿ ಆಹಾರದಿಂದ ಇಲಿ, ಹೆಗ್ಗಣ ಕಾಟ! ಪಾಲಿಕೆ ವ್ಯಾಪ್ತಿಯಲ್ಲಿ 2.80 ಲಕ್ಷ ನಾಯಿ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ, ಪುಟ್ಪಾತ್‌, ಪಾರ್ಕ್‌ ಸೇರಿದಂತೆ ಮೊದಲಾದ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಅವೈಜ್ಞಾನಿಕವಾಗಿ ಆಹಾರ ಹಾಕುವ ಕ್ರಮದಿಂದ ಇಲಿ, ಹೆಗ್ಗಣಗಳ ಕಾಟಕ್ಕೆ ನಗರದ ನಾಗರಿಕರು ಬೇಸತ್ತು ಹೋಗುವಂತಾಗಿದೆ.

ಮಲೆಮಹದೇಶ್ವರ ದುರಂತ ಬೆನ್ನಲ್ಲೇ ಬನ್ನೇರುಘಟ್ಟದಲ್ಲಿ 3 ಹುಲಿಮರಿ ಸಾವು
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಹಚ್ಚಹಸಿರಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿ ಮರಿಗಳು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಸೊಳ್ಳೆ ವಿರುದ್ಧ ಸಮರ, 1500 ಸೈನಿಕರು, ₹6 ಕೋಟಿ ವೆಚ್ಚ!

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕೂನ್‌ಗುನ್ಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಸೊಳ್ಳೆ ನಿರ್ಮೂಲನೆಗೆ ಇದೀಗ ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ನೀರಿನ ಮೂಲಗಳಲ್ಲೇ ಲಾರ್ವಾ ನಿರ್ಮೂಲನೆಗೆ   1500 ಸ್ವಯಂ ಸೇವಕರ  ನೇಮಿಸಲು  ಅನುಮೋದನೆ ನೀಡಿದೆ.

ಲಾರ್ಡ್ಸ್‌ನಲ್ಲಿ ಕುಸಿದ ಇಂಗ್ಲೆಂಡ್‌ಗೆ ರೂಟ್‌ ಆಸರೆ

ಬಾಜ್‌ಬಾಲ್‌’ ಹೆಸರಿನಲ್ಲಿ ಆಕ್ರಮಣಕಾರಿ ಆಟವಾಡುವುದಕ್ಕೆ ಪ್ರಸಿದ್ಧಿಯಾಗಿರುವ ಇಂಗ್ಲೆಂಡ್‌ ಈ ಬಾರಿ ಟೆಸ್ಟ್‌ ಕ್ರಿಕೆಟ್‌ನ ನೈಜ ಆಟಕ್ಕೆ ಮರಳಿತು. ಲಾರ್ಡ್ಸ್‌ ಕ್ರೀಡಾಂಗಣದ ಪಿಚ್‌ನಲ್ಲಿ ಕಂಡುಬಂದ ಅನಿರೀಕ್ಷಿತ ಬೌನ್ಸ್‌, ಸ್ವಿಂಗ್‌ಗಳ ಮುಂದೆ ಆತಿಥೇಯರು ರನ್‌ ಗಳಿಸಲು ಬಹಳಷ್ಟು ಶ್ರಮವಹಿಸಬೇಕಾಯಿತು

ಉಗ್ರ ನಾಸೀರ್‌ಗೆ ಔಷಧಿ ಬಾಕ್ಸಲ್ಲಿ ಮೊಬೈಲ್‌ ಕಳುಹಿಸುತ್ತಿದ್ದ ವೈದ್ಯ!

  ಟಿ.ನಾಸೀರ್‌ಗೆ ಮೊಬೈಲ್ ಪೂರೈಕೆ ಪ್ರಕರಣ ಸಂಬಂಧ ಬಂಧಿತ ಮೂವರು ಶಂಕಿತ ಉಗ್ರರ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮುಂದುವರೆಸಿದೆ. ಉಗ್ರ ನಾಸೀರ್‌ ಜೈಲಲ್ಲಿದ್ದುಕೊಂಡೇ ಯಾರ ಜತೆಗೆ ಮೊಬೈಲ್‌ನಲ್ಲಿ ಮೂಲಕ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಕಲೆಹಾಕಲು ಯತ್ನಿಸುತ್ನಿದೆ.

2,500 ಇವಿ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ ನಿರ್ಧಾರ ಕೈಬಿಟ್ಟ ಸರ್ಕಾರ!

ಎಲೆಕ್ಟ್ರಿಕ್‌ ವಾಹನ ಬಳಕೆಗೆ ಉತ್ತೇಜಿಸುವ ಉದ್ದೇಶದೊಂದಿಗೆ ರಾಜ್ಯದಲ್ಲಿ 2,500 ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ ಯೋಜನೆಗೆ ಗುತ್ತಿಗೆದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಯೋಜನೆಯನ್ನೇ ಸರ್ಕಾರ ಕೈಬಿಟ್ಟಿದೆ.

ಮೈಸೂರು, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ

ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.

''ಇದರಿಂದ ಮಾತ್ರವೇ ಹಠಾತ್‌ ಸಾವು ತಪ್ಪಿಸಲು ಸಾಧ್ಯ ''

‘ಹಾಸನದಲ್ಲಿನ ಕಳೆದೆರಡು ತಿಂಗಳಲ್ಲಿ ಉಂಟಾಗಿರುವ 20 ಹೃದಯಾಘಾತದ ಸಾವುಗಳಲ್ಲಿ ಶೇ.75 ರಷ್ಟು ಮಂದಿ ಸಾವಿಗೆ ಜೀವನಶೈಲಿ ಹಾಗೂ ಅನಾರೋಗ್ಯದ ಹಿನ್ನೆಲೆ ಕಾರಣ

1971ರಿಂದ ನಿತ್ಯ ಕನ್ನಡಪ್ರಭ ಓದುತ್ತಿರುವ ‘ಮಹಾ ಓದುಗ’

‘ಇಂದಿನ ಸುದ್ದಿ ನಾಳೆಗೆ ರದ್ದಿ’ ಎನ್ನುವವರ ನಡುವೆ ‘ಓಲ್ಡ್ ಈಸ್ ಗೋಲ್ಡ್’ ಎನ್ನುವ ನಿಷ್ಠಾವಂತ ಓದುಗರೊಬ್ಬರ ಪತ್ರಿಕೆ ಸಂಗ್ರಹದ ಅಪಾರ ಪ್ರೀತಿಯ ಕಥನವಿದು. ಬಂಟ್ವಾಳ ತಾಲೂಕಿನ 88ರ ಹರೆಯದ ಈ ಕೃಷಿಕರು ಕಳೆದ 55 ವರ್ಷಗಳಿಂದ ‘ಕನ್ನಡಪ್ರಭ’ದ ನಿರಂತರ ಓದುಗ ಹಾಗೂ ಸಂಗ್ರಹಕಾರ ಎಂಬುದು ವಿಶೇಷ.

  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved