ಶೀಲ ಶಂಕಿಸಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪದ ಮೇರೆಗೆ ಕಿರುತೆರೆ ನಟಿಯೊಬ್ಬರ ಪತಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ, ಪುಟ್ಪಾತ್, ಪಾರ್ಕ್ ಸೇರಿದಂತೆ ಮೊದಲಾದ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಅವೈಜ್ಞಾನಿಕವಾಗಿ ಆಹಾರ ಹಾಕುವ ಕ್ರಮದಿಂದ ಇಲಿ, ಹೆಗ್ಗಣಗಳ ಕಾಟಕ್ಕೆ ನಗರದ ನಾಗರಿಕರು ಬೇಸತ್ತು ಹೋಗುವಂತಾಗಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕೂನ್ಗುನ್ಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಸೊಳ್ಳೆ ನಿರ್ಮೂಲನೆಗೆ ಇದೀಗ ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ನೀರಿನ ಮೂಲಗಳಲ್ಲೇ ಲಾರ್ವಾ ನಿರ್ಮೂಲನೆಗೆ 1500 ಸ್ವಯಂ ಸೇವಕರ ನೇಮಿಸಲು ಅನುಮೋದನೆ ನೀಡಿದೆ.
ಬಾಜ್ಬಾಲ್’ ಹೆಸರಿನಲ್ಲಿ ಆಕ್ರಮಣಕಾರಿ ಆಟವಾಡುವುದಕ್ಕೆ ಪ್ರಸಿದ್ಧಿಯಾಗಿರುವ ಇಂಗ್ಲೆಂಡ್ ಈ ಬಾರಿ ಟೆಸ್ಟ್ ಕ್ರಿಕೆಟ್ನ ನೈಜ ಆಟಕ್ಕೆ ಮರಳಿತು. ಲಾರ್ಡ್ಸ್ ಕ್ರೀಡಾಂಗಣದ ಪಿಚ್ನಲ್ಲಿ ಕಂಡುಬಂದ ಅನಿರೀಕ್ಷಿತ ಬೌನ್ಸ್, ಸ್ವಿಂಗ್ಗಳ ಮುಂದೆ ಆತಿಥೇಯರು ರನ್ ಗಳಿಸಲು ಬಹಳಷ್ಟು ಶ್ರಮವಹಿಸಬೇಕಾಯಿತು
ಟಿ.ನಾಸೀರ್ಗೆ ಮೊಬೈಲ್ ಪೂರೈಕೆ ಪ್ರಕರಣ ಸಂಬಂಧ ಬಂಧಿತ ಮೂವರು ಶಂಕಿತ ಉಗ್ರರ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದುವರೆಸಿದೆ. ಉಗ್ರ ನಾಸೀರ್ ಜೈಲಲ್ಲಿದ್ದುಕೊಂಡೇ ಯಾರ ಜತೆಗೆ ಮೊಬೈಲ್ನಲ್ಲಿ ಮೂಲಕ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಕಲೆಹಾಕಲು ಯತ್ನಿಸುತ್ನಿದೆ.
ಎಲೆಕ್ಟ್ರಿಕ್ ವಾಹನ ಬಳಕೆಗೆ ಉತ್ತೇಜಿಸುವ ಉದ್ದೇಶದೊಂದಿಗೆ ರಾಜ್ಯದಲ್ಲಿ 2,500 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಯೋಜನೆಗೆ ಗುತ್ತಿಗೆದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಯೋಜನೆಯನ್ನೇ ಸರ್ಕಾರ ಕೈಬಿಟ್ಟಿದೆ.
ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.
‘ಹಾಸನದಲ್ಲಿನ ಕಳೆದೆರಡು ತಿಂಗಳಲ್ಲಿ ಉಂಟಾಗಿರುವ 20 ಹೃದಯಾಘಾತದ ಸಾವುಗಳಲ್ಲಿ ಶೇ.75 ರಷ್ಟು ಮಂದಿ ಸಾವಿಗೆ ಜೀವನಶೈಲಿ ಹಾಗೂ ಅನಾರೋಗ್ಯದ ಹಿನ್ನೆಲೆ ಕಾರಣ
‘ಇಂದಿನ ಸುದ್ದಿ ನಾಳೆಗೆ ರದ್ದಿ’ ಎನ್ನುವವರ ನಡುವೆ ‘ಓಲ್ಡ್ ಈಸ್ ಗೋಲ್ಡ್’ ಎನ್ನುವ ನಿಷ್ಠಾವಂತ ಓದುಗರೊಬ್ಬರ ಪತ್ರಿಕೆ ಸಂಗ್ರಹದ ಅಪಾರ ಪ್ರೀತಿಯ ಕಥನವಿದು. ಬಂಟ್ವಾಳ ತಾಲೂಕಿನ 88ರ ಹರೆಯದ ಈ ಕೃಷಿಕರು ಕಳೆದ 55 ವರ್ಷಗಳಿಂದ ‘ಕನ್ನಡಪ್ರಭ’ದ ನಿರಂತರ ಓದುಗ ಹಾಗೂ ಸಂಗ್ರಹಕಾರ ಎಂಬುದು ವಿಶೇಷ.