• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಠದಲ್ಲಿ ಎಂದೂ ದಾಸೋಹ ನಿಲ್ಲಬಾರದು: ಶ್ರೀಗಳ ಆಶಯ
ನೆಲಮಂಗಲ: ಬಡವರಿಗೆ ವೈದ್ಯಕೀಯ ಸೀಟು ಕೊಡಲು ಸಾಧ್ಯವಾಗುವುದಿಲ್ಲ ಎಂದು ಶ್ರೀಗಳು ವೈದ್ಯಕೀಯ ಕಾಲೇಜು ಮಾಡಿರಲಿಲ್ಲ ಎಂದು ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಘಟಕದ ಉಪಾಧ್ಯಕ್ಷ ಸಚ್ಚಿದಾನಂದಮೂರ್ತಿ ಅವರು ಶಿವಕುಮಾರ ಶ್ರೀಗಳಿಗೆ ಬಡವರ ಮೇಲೆ ಇದ್ದಂತಹ ಕಾಳಜಿಯ ಬಗ್ಗೆ ವಿವರಿಸಿದರು.
ಶಾಲೆ ಬಳಿ ನಿಯಮ ಪಾಲಿಸದ ಸವಾರರ ವಿರುದ್ಧ 510+ ಕೇಸ್‌

ನಗರದ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳ ಬಳಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇಂದು ಬೆಂಗಳೂರಲ್ಲಿ ಸೀತಾರಾಮ ಮಂದಿರ ಸಿಎಂರಿಂದ ಉದ್ಘಾಟನೆ
ಅತ್ತ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುವ ದಿನವೇ ಇತ್ತ ಬೆಂಗಳೂರಿನಲ್ಲಿ ಶ್ರೀ ಸೀತಾರಾಮ ಲಕ್ಷ್ಮಣ ಸ್ವಾಮಿ ದೇವಸ್ಥಾನ ಲೋಕಾರ್ಪಣೆಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇಗುಲವನ್ನು ಉದ್ಘಾಟಿಸಲಿದ್ದಾರೆ.
ಇಂದು ಬಿಜೆಪಿಗರಿಂದ ಬೆಂಗಳೂರಿನಲ್ಲಿ ರಾಮಪೂಜೆ
ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಬೆಂಗಳೂರಿನ ದೇಗುಲಗಳಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ವಿವೇಕರ ಆಶಯಗಳನ್ನು ಸಾರ್ಥಕಗೊಳಿಸಿ: ಬೈರೇಗೌಡ
ವಿಜಯಪುರ: ಸ್ವಾಮಿ ವಿವೇಕಾನಂದರ ಆಶಯಗಳನ್ನು ಸಾರ್ಥಕಗೊಳಿಸುವ ಶಕ್ತಿ ನಿಮ್ಮದಾಗಲಿ ಎಂದು ಉಪನ್ಯಾಸಕ ಬಿ.ಪಿ.ಬೈರೇಗೌಡ ಹೇಳಿದರು.
ರಾಜ್ಯಾದ್ಯಂತ ದೇಗುಲಗಳಲ್ಲಿ ಇಂದು ರಾಮೋತ್ಸವಕ್ಕೆ ಸಿದ್ಧತೆ
ಅಯೋಧ್ಯೆಯಲ್ಲಿ ಸೋಮವಾರ ನಡೆಯಲಿರುವ ಶ್ರೀರಾಮನ ಪ್ರತಿಷ್ಠಾಪನೆ, ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಸಂಭ್ರಮದ ರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.
ನೆಲಮಂಗಲ ತಾಲೂಕು ಕಚೇರಿ ಮೇಲೆ ಲೋಕಾ ದಾಳಿ
ನೆಲಮಂಗಲ: ನಗರದ ತಾಲೂಕು ಕಚೇರಿಗೆ ಮೈಸೂರು ಲೋಕಾಯುಕ್ತ ವರಿಷ್ಠಾಧಿಕಾರಿ ಸುರೇಶ್‌ಬಾಬು ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಂದ್ರಪ್ಪ ವಿರಚಿತ ‘ಅಶೋಕ’ ಮಹಾನ್‌ಕೃತಿ: ಮಲ್ಲೇಪುರಂ ವೆಂಕಟೇಶ್‌ ಶ್ಲಾಘನೆ
ಅಶೋಕ ಕೃತಿಯು ಮನೆಗಳಲ್ಲಿ ಇರಬೇಕು. ಆಗ ಭಾರತದ ಪುರಾತನ ಚರಿತ್ರೆಯ ಅರಿವು ಇರುತ್ತದೆ ಎಂದೆ ಎಂದು ಪ್ರೊ.ಮಲ್ಲೇಪುರಂ ವಿ. ವೆಂಕಟೇಶ್‌ ಹೇಳಿದ್ದಾರೆ.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಕಾಪಾಡುವಲ್ಲಿ ಸರ್ಕಾರ ವಿಫಲ’
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೆಆರ್‌ಎಸ್‌, ಹೊಸ ಕಾಯ್ದೆ ವಿರುದ್ಧ ಲಾರಿ ಮಾಲೀಕರ ಸಂಘ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿವೆ.
ದೊಡ್ಡಬಳ್ಳಾಪುರ ತಾಲೂಕು ಕಚೇರಿಗೂ ಭೇಟಿ
ದೊಡ್ಡಬಳ್ಳಾಪುರ: ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಖುದ್ದು ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
  • < previous
  • 1
  • ...
  • 576
  • 577
  • 578
  • 579
  • 580
  • 581
  • 582
  • 583
  • 584
  • ...
  • 621
  • next >
Top Stories
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved