• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ ಹಸ್ತಾಂತರ
ದಾಬಸ್‌ಪೇಟೆ: ಸಾರ್ವಜನಿಕರ ಅನುಕೂಲಕ್ಕಾಗಿ ಪೋಲೀಸ್ ಇಲಾಖೆಯವರು ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಲು ನೆರವಾಗುವ ಉದ್ದೇಶದಿಂದ ರಾಮ್ಕೋ ಕಂಪನಿಯವರು ಬ್ಯಾರಿಕೇಡ್‌ಗಳನ್ನು ನೀಡುತ್ತಿದ್ದು ಶ್ಲಾಘನೀಯ ಎಂದು ಎಸ್.ಎಲ್.ಎನ್ ಟ್ರೇಡರ್ಸ್ ಮಾಲೀಕ ಸುರೇಶ್ ತಿಳಿಸಿದರು.
ಶೂನ್ಯ ಬಡ್ಡಿಯಲ್ಲಿ 18 ಲಕ್ಷ ರೈತರಿಗೆ₹15,841 ಕೋಟಿ ವಿತರಣೆ: ದಿನೇಶ್‌
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆ ಆದ ಮೇಲೆ ರೈತರಿಗೆ ₹15,841 ಕೋಟಿ ಸಾಲ ವಿತರಿಸಲಾಗಿದೆ. ಇದು ಕಳೆದ ಸಾಲಿಗಿಂತಲೂ ಹೆಚ್ಚಿನ ಹಣ ಎಂದು ಎಂಎಲ್‌ಸಿ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.
ಬಾಂಗ್ಲಾ ವಿವಾಹಿತೆ ವೀಸಾ ಮುಕ್ತಾಯ: ಭಾರತ ಬಿಡಲು ಹೈಕೋರ್ಟ್ ನಿರ್ದೇಶನ
ಭಾರತದಲ್ಲಿನ ಬಾಂಗ್ಲಾ ವಿವಾಹಿತೆ ಚಟುವಟಿಕೆ ಸಂಶಯಾಸ್ಪದವಾಗಿದೆ. ಆಕೆ ಭಾರತದಲ್ಲಿಯೇ ಉಳಿಯಲು ಯಾವುದೇ ಸಹಾನುಭೂತಿ ತೋರಿಸಬಾರದು ಎಂದು ಎಫ್‌ಆರ್‌ಆರ್‌ಒ ಪರ ಉಪ ಸಾಲಿಸಿಟರ್‌ ಜನರಲ್ ಶಾಂತಿ ಭೂಷಣ್‌ ಸರ್ಕಾರ ಪ್ರತಿಪಾದಿಸಿದ್ದಾರೆ.
ಮತ್ತೆ ವಿವಾದ ಸೃಷ್ಟಿಸಿದ ಪಿಎಸೈ ಪರೀಕ್ಷೆಯ ಡೀಲ್‌ ಆಡಿಯೋ!

ಎರಡು ವರ್ಷಗಳಿಂದ ವಿವಾದದಲ್ಲಿ ಸಿಲುಕಿರುವ 545 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿಯಲ್ಲಿ ಮತ್ತೆ ಅಕ್ರಮದ ಆರೋಪ ಕೇಳಿ ಬಂದಿದೆ.

ಬೆಂಗಳೂರು: ಅಜ್ಜಿ ಮನೆ ಅಡವಿಟ್ಟು ₹3.85 ಕೋಟಿ ವಂಚನೆ
ಅಜ್ಜಿ ಮನೆ ಅಡವಿಟ್ಟು ₹3.85 ಕೋಟಿ ವಂಚನೆ; ನಾಲ್ವರು ಬ್ಯಾಂಕರ್ಸ್‌ ಸೆರೆ!ನಕಲಿ ದಾಖಲೆ ಸೃಷ್ಟಿಸಿ ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌ಗಳಲ್ಲಿ ಅಡ, ಯಾಮಾರಿಸಲೆಂದೇ ಪರಿಶೀಲಿಸದೆ ಸಾಲ ಮಂಜೂರು.
ಬೆಂಗಳೂರಲ್ಲಿ ಬೋಯಿಂಗ್ ಕ್ಯಾಂಪಸ್‌ಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಂಗಳೂರು ಹೊರವಲಯದ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಶುಕ್ರವಾರ ನೂತನವಾಗಿ ತಲೆ ಎತ್ತಿರುವ ‘ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್’ (ಬಿಐಇಟಿಸಿ) ಅನ್ನು ಲೋಕಾರ್ಪಣೆಗೊಳಿಸಿದರು.
ಮಳೆಗಾಲಕ್ಕೂ ಮುನ್ನ ಪೂರ್ವ ವಲಯದಕೆಳಸೇತುವೆ ದುರಸ್ತಿಗೆ ಬಿಬಿಎಂಪಿ ಕ್ರಮ
ಕಳೆದ ವರ್ಷ ಭಾರೀ ಮಳೆಗೆ ಕೆಆರ್‌ ವೃತ್ತ ಬಳಿಯ ಕೆಳಸೇತುವೆಯಲ್ಲಿ ನೀರು ನಿಂತು ಯುವತಿಯೊಬ್ಬರು ಸಾವಿಗೀಡಾಗಿದ್ದ ಬೆನ್ನಲ್ಲೇ ಕೆಳ ಸೇತುವೆಗಳಲ್ಲಿನ ಲೋಪಗಳನ್ನು ಪತ್ತೆ ಮಾಡಿ ಅವುಗಳನ್ನು ಸರಿಪಡಿಸಲು ಬಿಬಿಎಂಪಿ ಇದೀಗ ಮುಂದಾಗಿದೆ.
ಯೋಗಿ ವೇಮನ ವಚನಗಳು ಇಂದಿಗೂ ಪ್ರಸ್ತುತ
ಹೊಸಕೋಟೆ: ಮಹರ್ಷಿ ವೇಮನ ೧೫ನೇ ಶತಮಾನದ ಸಮಾಜ ಸುಧಾರಕರಲ್ಲೊಬ್ಬರಾದ ಮಹಾದರ್ಶನಿಕರಾಗಿದ್ದು ಅವರು ವಿಶಾಲ ನೋಟದ ಹೃದಯದವರಾಗಿದ್ದರು ಎಂದು ತಹಸೀಲ್ದಾರ್ ವಿಜಯ್ ಕುಮಾರ್ ತಿಳಿಸಿದರು.
ಒಕ್ಕಲಿಗರ ಬೆಂಬಲದಿಂದ ಇನ್ನಷ್ಟು ಎತ್ತರಕ್ಕೇರುವೆ: ಡಿಕೆಶಿ
ಪ್ರಸ್ತುತ ಶಿಕ್ಷಣ, ಉದ್ಯಮ, ಕೈಗಾರಿಕೆ, ಸೇವಾ ವಲಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಒಕ್ಕಲಿಗರು ಬೆಳೆಯುತ್ತಿ ದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಿಸಿದರು.
ನಿವೃತ್ತರ ಗ್ರಾಚ್ಯುಟಿ ನೀಡಲು ಹಾಪ್‌ಕಾಮ್ಸ್‌ನಲ್ಲಿ ಹಣವಿಲ್ಲ!
ಹಿಂದಿನ ಆಡಳಿತ ಮಂಡಳಿಗಳ ಸಮರ್ಪಕ ನಿರ್ವಹಣೆಯ ಕೊರತೆಯು ಇಂದಿನ ಆರ್ಥಿಕ ದುಸ್ಥಿತಿಗೆ ಪ್ರಮುಖ ಕಾರಣವೆನ್ನುವ ಆರೋಪಗಳಿದ್ದು, ಸುಮಾರು 229 ನಿವೃತ್ತ ನೌಕರರಿಗೆ ಗ್ರಾಚ್ಯುಟಿ ಹಣ ಕೊಡಲು ಸಹ ಸಾಧ್ಯವಾಗದ ಪರಿಸ್ಥಿತಿಗೆ ಹಾಪ್‌ಕಾಮ್ಸ್‌ ತಲುಪಿದೆ.
  • < previous
  • 1
  • ...
  • 578
  • 579
  • 580
  • 581
  • 582
  • 583
  • 584
  • 585
  • 586
  • ...
  • 621
  • next >
Top Stories
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved