• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೀಣ್ಯ ಫ್ಲೈಓವರ್‌ ಲಘು ವಾಹನಗಳಿಗೆ ಕಾರು, ಬೈಕ್‌, ರಿಕ್ಷಾಗಳಿಗೆ ಮುಕ್ತ
ಪೀಣ್ಯ ಫ್ಲೈಓವರ್‌ ಲಘು ವಾಹನಗಳಿಗೆ ಕಾರು, ಬೈಕ್‌, ರಿಕ್ಷಾಗಳಿಗೆ ಮುಕ್ತ. , ಇದರ ನಡುವೆಯೂ ಫ್ಲೈಓವರ್‌ನಲ್ಲಿ ಇನ್ನೂ ಕೆಲವು ಪರೀಕ್ಷೆ ಮುಂದುವರಿಕೆ
ಶಾಸಕರ ನಕಲಿ ಲೆಟರ್ ಹೆಡ್ ಬಳಸಿ ವರ್ಗಕ್ಕೆ ಯತ್ನಿಸಿದ ಅರಣ್ಯಾಧಿಕಾರಿ!
ಶಾಸಕರ ನಕಲಿ ಲೆಟರ್ ಹೆಡ್ ಬಳಸಿ ವರ್ಗಕ್ಕೆ ಯತ್ನಿಸಿದ ಅರಣ್ಯಾಧಿಕಾರಿ!
ಕಾರಂತ ಲೇಔಟ್‌ ಸೈಟ್‌ ಹಂಚಿಕೆಗೆ ಕೋರ್ಟ್ ತಡೆ; ಹಲವು ಕುಂದುಕೊರತೆ ಬಾಕಿ ಹಿನ್ನೆಲೆಯಲ್ಲಿ ತಡೆಯಾಜ್ಞೆ
ಕಾರಂತ ಲೇಔಟ್‌ ಸೈಟ್‌ ಹಂಚಿಕೆಗೆ ಕೋರ್ಟ್ ತಡೆ; ಹಲವು ಕುಂದುಕೊರತೆ ಬಾಕಿ ಹಿನ್ನೆಲೆಯಲ್ಲಿ ತಡೆಯಾಜ್ಞೆ. ಅಧಿಸೂಚನೆ ಹೊರಡಿಸದಂತೆ ಸೂಚನೆ. ಅಭಿವೃದ್ಧಿ ಚುಟುವಟಿಕೆಗಳಿಗೆ ಅಡ್ಡಿ ಇಲ್ಲ.
ಒತ್ತುವರಿ ಜಮೀನುಗಳ ತೆರವಿಗೆ ರೈತರ ಒತ್ತಾಯ
ದೇವನಹಳ್ಳಿ: ತಾಲೂಕಿನ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಲೂರು ದುದ್ದನಹಳ್ಳಿ, ಬೀರಸಂದ್ರ, ಸುತ್ತಮುತ್ತಲಿನ ಗ್ರಾಮಗಳ ರೈತರು ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನುಗಳ ಉಳಿವಿಗಾಗಿ ಸುಮಾರು ಒಂದು ಗಂಟೆ ಕಾಲ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಹೋಟೆಲ್‌ನಲ್ಲಿ ಯುವತಿ ಜತೆ ಯುವಕನ ಅನುಚಿತ ವರ್ತನೆ; ಆರ್‌ಪಿಸಿ ಲೇಔಟಲ್ಲಿ ಘಟನೆ
ಹೋಟೆಲ್‌ನಲ್ಲಿ ಯುವತಿ ಜತೆ ಯುವಕನ ಅನುಚಿತ ವರ್ತನೆ; ಆರ್‌ಪಿಸಿ ಲೇಔಟಲ್ಲಿ ಘಟನೆ
ದಂಡ ಪಾವತಿಸಿ 6 ಕೈದಿಗಳನ್ನು ಬಿಡುಗಡೆ ಮಾಡಿಸಿದ ನಟ ದುನಿಯಾ ವಿಜಯ್‌!

ತಮ್ಮ ಹುಟ್ಟುಹಬ್ಬದ ನಿಮಿತ್ತ ಕಾರಾಗೃಹದ ಕತ್ತಲ ಕೋಣೆಯಲ್ಲಿದ್ದ ಓರ್ವ ಮಹಿಳೆ ಸೇರಿ ಆರು ಮಂದಿ ಕೈದಿಗಳ ಪರವಾಗಿ ದಂಡ ಪಾವತಿಸಿ ಬಂಧ ಮುಕ್ತಗೊಳಿಸುವ ಮೂಲಕ ಚನಲಚಿತ್ರ ನಟ ದುನಿಯಾ ವಿಜಯ್ ಬೆಳಕಾಗಿದ್ದಾರೆ.

ಸೋಂಪುರ ವಿಎಸ್‌ಎಸ್‌ಎನ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ದಾಬಸ್‌ಪೇಟೆ: ಸೋಂಪುರದ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ದಾಬಸ್‌ಪೇಟೆಯ ಜಿ.ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ನಿಜಗಲ್ ಕೆಂಪೋಹಳ್ಳಿಯ ಗಂಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಸ್ತಿ ತೆರಿಗೆ ಬಾಕಿದಾರರಿಗೆ ಭಾರಿ ರಿಯಾಯಿತಿ?; ಅತ್ಯಧಿಕ ತೆರಿಗೆ ಸಂಗ್ರಹ ಗುರಿ ಹಾಕಿಕೊಂಡ ಬಿಬಿಎಂಪಿ
ಆಸ್ತಿ ತೆರಿಗೆ ಬಾಕಿದಾರರಿಗೆ ಭಾರಿ ರಿಯಾಯಿತಿ?; ಅತ್ಯಧಿಕ ತೆರಿಗೆ ಸಂಗ್ರಹ ಗುರಿ ಹಾಕಿಕೊಂಡ ಬಿಬಿಎಂಪಿ. ಸರ್ಕಾರಕ್ಕೆ ಹಲವು ತಿದ್ದುಪಡಿಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ ಪಾಲಿಕೆ
ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿಯೇ ಬಮುಲ್ ಗುರಿ
ಹೊಸಕೋಟೆ: ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿ ದೃಷ್ಟಿಯಿಂದ ಬೆಂಗಳೂರು ಹಾಲು ಒಕ್ಕೂಟ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಬಮುಲ್ ಅಧ್ಯಕ್ಷ ಹೆಚ್.ಪಿ.ರಾಜಕುಮಾರ ತಿಳಿಸಿದರು.
ಮಾರ್ಚ್‌ ಅಂತ್ಯಕ್ಕೆ ಮೆಟ್ರೋ 3ನೇಹಂತಕ್ಕೆ ಕೇಂದ್ರದ ಗ್ರೀನ್‌ ಸಿಗ್ನಲ್‌?
ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರ ಮಾರ್ಚ್‌ನಲ್ಲಿ ಅನುಮೋದನೆ ಕೊಡುವ ಸಾಧ್ಯತೆ ಇದೆ.
  • < previous
  • 1
  • ...
  • 580
  • 581
  • 582
  • 583
  • 584
  • 585
  • 586
  • 587
  • 588
  • ...
  • 621
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved