• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಯಿಂದ ದೈಹಿಕ- ಮಾನಸಿಕ ಆರೋಗ್ಯ ವೃದ್ಧಿ
ಸೂಲಿಬೆಲೆ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಚನ್ನಪ್ಪ ಹೇಳಿದರು.
ವಿಮಾನದಲ್ಲಿ ಫಜೀತಿ: 1 ಗಂಟೆ ಟಾಯ್ಲೆಟ್‌ನಲ್ಲೇ ಸಿಲುಕಿ ತನ್ನ ಪ್ರಯಾಣ ಮುಗಿಸಿದ ಬೆಂಗಳೂರಿಗ!

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಪೈಸ್‌ ಜೆಟ್‌ ವಿಮಾನದ ಶೌಚಾಲಯದ ಬಾಗಿಲು ಬಂದ್‌ ಆಗಿದ್ದರಿಂದ 1 ತಾಸು ಬೆಂಗಳೂರಿನ ವ್ಯಕ್ತಿ ಸಿಲುಕಿದ ಘಟನೆ ನಡೆದಿದೆ.

 

 

ಮಕರ ಸಂಕ್ರಾಂತಿ ಹಬ್ಬದೇಶದ ಸಂಸ್ಕೃತಿಯ ಪ್ರತೀಕ
ಹೊಸಕೋಟೆ: ಮಕರ ಸಂಕ್ರಾಂತಿ ಹಬ್ಬ ಭಾರತ ದೇಶದ ಸಂಸ್ಕೃತಿ ಸಂಪ್ರದಾಯವನ್ನು ಅನಾವರಣದ ಪ್ರತೀಕದ ಹಬ್ಬವಾಗಿದ್ದು ಸಂಭ್ರಮ ಸಡಗರದಿಂದ ಆಚರಿಸಬೇಕು ಎಂದು ಟೌನ್ ಬಿಜೆಪಿ ಅಧ್ಯಕ್ಷ ಡಾ.ಸಿ. ಜಯರಾಜ್ ತಿಳಿಸಿದರು.
ಕಾರಂತ ಲೇಔಟ್‌ನಲ್ಲಿ ಸೈಟ್‌ಗೆ 25ರಿಂದ ಅರ್ಜಿ
ಬೆಂಗಳೂರಿನ ಶಿವರಾಮ ಕಾರಂತ ಲೇಔಟ್‌ನಲ್ಲಿ ಬಿಡಿಎ 10 ಸಾವಿರ ನಿವೇಶನ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದು, ಜ.25ರಿಂದ ಅರ್ಜಿ ಆಹ್ವಾನಿಸಿದೆ
ರೈಲಲ್ಲಿ ಟಿಕೆಟ್‌ ರಹಿತ ಪ್ರಯಾಣ 9 ತಿಂಗಳಲ್ಲಿ ₹46 ಕೋಟಿ ದಂಡ: ನೈಋತ್ಯ ರೈಲ್ವೆ ಇತಿಹಾಸದಲ್ಲೇ ದಾಖಲೆ ಮೊತ್ತ!

ನೈಋತ್ಯ ರೈಲ್ವೆಯು ಕಳೆದ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 6,27,014 ಪ್ರಕರಣ ದಾಖಲಿಸಿಕೊಂಡು ₹46.31 ಕೋಟಿ ದಂಡ ಸಂಗ್ರಹಿಸಿದೆ.

ಸಾಮರ್ಥ್ಯ ಪರೀಕ್ಷೆಗಾಗಿ 3 ದಿನ ಪೀಣ್ಯ ಫ್ಲೈಓವರ್‌ ಬಂದ್‌: ಹೈರಾಣಾದ ಸವಾರರು

ಸಾಮರ್ಥ್ಯ ಪರೀಕ್ಷೆಯ ಹಿನ್ನೆಲೆಯಲ್ಲಿ ಪೀಣ್ಯ ಮೇಲ್ಸೇತುವೆಯನ್ನು ಬಂದ್‌ ಮಾಡಿರುವುದರಿಂದ ಬುಧವಾರ ಬೆಂಗಳೂರು-ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆಯಿಂದಾಗಿ ವಾಹನ ಸವಾರರು ಹೈರಾಣಾದರು

ಅನುಮತಿ ಇಲ್ಲದೆ 303 ಮರ ಕಡಿತ: ಬಿಬಿಎಂಪಿಯಿಂದ ₹25 ಲಕ್ಷ ದಂಡ
ಅನುಮತಿ ಇಲ್ಲದೆ 303 ಮರ ಕಡಿತ: ಬಿಬಿಎಂಪಿಯಿಂದ ₹25 ಲಕ್ಷ ದಂಡ. ಮಲ್ಲಸಂದ್ರದ 17 ಎಕರೆ ಜಾಗದಲ್ಲಿ ಮರಗಳಿಗೆ ಕೊಡಲಿ । -ಭೂ ಮಾಲೀಕ, ಮರ ಕಡಿದ ವ್ಯಕ್ತಿ, ಸಂಸ್ಥೆ ವಿರುದ್ಧ ಕೇಸ್‌. ಲೇಔಟ್ ನಿರ್ಮಿಸಲು ಯೋಜಿಸಿ ಮರಗಳನ್ನು ಕಡಿಸಿದ್ದ ಮಾಲೀಕಬಿಬಿಎಂಪಿ ವ್ಯಾಪ್ತಿಯಲ್ಲಿ ಮರ ಕಡಿಯಲು ಪಾಲಿಕೆ ಒಪ್ಪಿಗೆ ಕಡ್ಡಾಯಒಪ್ಪಿಗೆ ಇಲ್ಲದೆ ಮರಕ್ಕೆ ಕೊಡಲಿ, ಮರ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ವಶ
ವೆಂಕಟಪ್ಪ ಆರ್ಟ್‌ ಗ್ಯಾಲರಿ ನವೀಕರಣಕ್ಕೆ ಪೂಜೆ; ₹5 ಕೋಟಿ ವೆಚ್ಚದಲ್ಲಿ ಬ್ರಿಗೇಡ್‌ ಗ್ರೂಪ್‌ ಸಹಯೋಗದಲ್ಲಿ ಗ್ಯಾಲರಿ ಅಭಿವೃದ್ಧಿ
ವೆಂಕಟಪ್ಪ ಆರ್ಟ್‌ ಗ್ಯಾಲರಿ ನವೀಕರಣಕ್ಕೆ ಪೂಜೆ; ₹5 ಕೋಟಿ ವೆಚ್ಚದಲ್ಲಿ ಬ್ರಿಗೇಡ್‌ ಗ್ರೂಪ್‌ ಸಹಯೋಗದಲ್ಲಿ ಗ್ಯಾಲರಿ ಅಭಿವೃದ್ಧಿ. 10 ತಿಂಗಳಲ್ಲಿ ಕಾಮಗಾರಿ ಪೂರ್ಣ.
64.62 ಕಿ.ಮೀ ಉದ್ದದ 43 ರಸ್ತೆ ವೈಟ್‌ ಟಾಪ್‌; ₹800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ
64.62 ಕಿ.ಮೀ ಉದ್ದದ 43 ರಸ್ತೆ ವೈಟ್‌ ಟಾಪ್‌; ₹800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ
ನಿಗಮ ಮಂಡಳಿ ಇಂದು ಪ್ರಕಟ?
ಬಹು ನಿರೀಕ್ಷಿತ ನಿಗಮ-ಮಂಡಳಿಗಳ ನೇಮಕಾತಿಗೆ ಕಡೆಗೂ ಮಹೂರ್ತ ನಿಗದಿಯಾಗಿದ್ದು, ಹೈಕಮಾಂಡ್‌ನಿಂದ ಒಪ್ಪಿಗೆ ದೊರೆತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರ ಪಟ್ಟಿ ಬುಧವಾರ ಹೊರಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
  • < previous
  • 1
  • ...
  • 581
  • 582
  • 583
  • 584
  • 585
  • 586
  • 587
  • 588
  • 589
  • ...
  • 621
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved