• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3/40 ನಿವೇಶನಗಳಿಗೆ ಆಸ್ತಿ ತೆರಿಗೆ ವಿನಾಯಿತಿ?; ಬಿಬಿಎಂಪಿ ಆಸ್ತಿ ತೆರಿಗೆ ಕಾಯ್ದೆ ಮರುಪರಿಶೀಲನೆ
ನೋಟಿಸ್‌ ಬಂದರೆ ಭಯಪಡಬೇಡಿ ಮಾನವೀಯ ನೆಲೆಗಟ್ಟಿನಲ್ಲಿ ತೆರಿಗೆ ವಿನಾಯಿತಿ ಸರ್ಕಾರದಿಂದಲೇ ಆಸ್ತಿ ಸರ್ವೆ ನಡೆಸಿ ಮನೆ ಬಾಗಿಲಿಗೆ ದಾಖಲೆ ರವಾನೆ: ಡಿಸಿಎಂ, ಶೇಷಾದ್ರಿಪುರಂನಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’
ರಾಜ್ಯದಲ್ಲಿ ‘ಡ್ರಗ್ಸ್‌’ ಕೊನೆಗಾಣಿಸಲುತುರ್ತು ಕ್ರಮಕೈಗೊಳ್ಳಿ: ಗೂಳಿಗೌಡ
ಗಾಂಜಾ ಸೇರಿದಂತೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ದಿನೇಶ್‌ ಗೂಳಿಗೌಡ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಲಂಚಕ್ಕೆ ಬೇಡಿಕೆಯಿಟ್ಟ ಬೆಸ್ಕಾಂಲೆಕ್ಕಾಧಿಕಾರಿ ಸಸ್ಪೆಂಡ್‌: ಡಿಕೆಶಿ
ಮಾಜಿ ನೌಕರನ ಪಿಂಚಣಿ ಮಂಜೂರಿಗೆ ಲಂಚ ಕೇಳಿದ ಬೆಸ್ಕಾಂ ಲೆಕ್ಕಾಧಿಕಾರಿಯ ಅಮಾನತು ಮಾಡಲು ಡಿ.ಕೆ.ಶಿವಕುಮಾರ್‌ ನಿರ್ದೇಶನ ನೀಡಿದ್ದಾರೆ.
ಸೈಬರ್‌ ಹ್ಯಾಕಥಾನ್‌ ನೋಂದಣಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಅಪರಾಧ ತನಿಖಾ ವಿಭಾಗ(ಸಿಐಡಿ)ದಿಂದ ‘ಸಿಐಡಿ-ಡಿಕೋಡ್‌’ ಶೀರ್ಷಿಕೆಯಡಿ ಹಮ್ಮಿಕೊಂಡಿರುವ ‘ಸೈಬರ್‌ ಹ್ಯಾಕಥಾನ್‌’ ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು..

ಬೆಂಗಳೂರು: ಪೀಣ್ಯ ಫ್ಲೈಓವರ್‌ ಇನ್ನೂ 3 ದಿನ ಬಂದ್‌

ಪೀಣ್ಯ ಫ್ಲೈ ಓವರ್‌ನ 120 ಸ್ಪ್ಯಾನ್‌(ಪಿಲ್ಲರ್‌) ನಡುವೆ ಹೊಸದಾಗಿ 240 ಹೊಸ ಕೇಬಲ್‌ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಜ.16ರ ರಾತ್ರಿಯಿಂದಲೇ ಲೋಡ್‌ ಟೆಸ್ಟಿಂಗ್‌ (ಸೇತುವೆಯ ಭಾರ ತಡೆದುಕೊಳ್ಳುವ ಸಾಮರ್ಥ್ಯ ಪರೀಕ್ಷೆ) ಪ್ರಾರಂಭವಾಗಿದೆ. ಹೀಗಾಗಿ ಎಲ್ಲ ವಾಹನಗಳಿಗೂ ಮೇಲ್ಸೇತುವೆಯನ್ನು ಬಂದ್‌ ಮಾಡಲಾಗಿದೆ.

36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ
36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ
ನಾಳೆಯಿಂದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ
ಲಾಲ್‌ಬಾಗ್‌ ಬಟಾನಿಕಲ್‌ ಉದ್ಯಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.18ರಿಂದ 28ರವರೆಗೆ ‘ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ’ 215ನೇ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಕಲ ಬಂದೋಬಸ್ತ್‌ ಕೈಗೊಳ್ಳಲಾಗಿದೆ.
ಜೆಟ್‌ಲ್ಯಾಗ್‌ ಬಾರ್‌ನ ಲೈಸೆನ್ಸ್‌25 ದಿನ ಅಮಾನತು
ಅವಧಿ ಮೀರಿ ಪಾರ್ಟಿ ಅಯೋಜಿಸಲು ಅವಕಾಶ ನೀಡಿದ ಬೆಂಗಳೂರಿನ ಜೆಟ್‌ಲ್ಯಾಗ್‌ ಬಾರ್‌ನ ಲೈಸೆನ್ಸ್‌ ಅನ್ನು 25 ದಿನ ಅಮಾನತು ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.
ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.
ಅನಿಲ ಸ್ಫೋಟಿಸಿ ಏಳು ಮಂದಿಗೆ ಗಾಯ, ಅಕ್ಕಪಕ್ಕದ ಐದು ಮನೆಗಳಿಗೂ ಹಾನಿ; ಇಬ್ಬರ ಸ್ಥಿತಿ ಗಂಭೀರ
ಅನಿಲ ಸ್ಫೋಟಿಸಿ ಏಳು ಮಂದಿಗೆ ಗಾಯ, ಅಕ್ಕಪಕ್ಕದ ಐದು ಮನೆಗಳಿಗೂ ಹಾನಿ; ಇಬ್ಬರ ಸ್ಥಿತಿ ಗಂಭೀರ
  • < previous
  • 1
  • ...
  • 582
  • 583
  • 584
  • 585
  • 586
  • 587
  • 588
  • 589
  • 590
  • ...
  • 621
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved