• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ!
ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ! ಸಮಿತಿಯ ತನಿಖೆ ಮುಗಿದರೂ ಪಾಲಿಕೆ ದಿವ್ಯ ಮೌನ
ಮಗ್ಗಗಳಿಗೆ 10 ಎಚ್‌ಪಿವರೆಗೆ ಉಚಿತ ವಿದ್ಯುತ್: ಅಭಿನಂದನೆ
ದೊಡ್ಡಬಳ್ಳಾಪುರ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ವಿದ್ಯುತ್ ಮಗ್ಗ ನೇಕಾರರಿಗೆ 10 ಎಚ್‌ಪಿವರೆಗೆ ಉಚಿತ ವಿದ್ಯುತ್ ಭರವಸೆಯನ್ನು ಈಡೇರಿಸಿದೆ. ರಾಜ್ಯದ ಇರುವ 25 ಸಾವಿರ 10 ಎಚ್‌ಪಿ ವರಗಿನ ವಿದ್ಯುತ್ ಮಗ್ಗದ ಘಟಕಗಳಿಗೆ ಅನುಕೂಲವಾಗಿದೆ ಎಂದು ಕರ್ನಾಟಕ ರಾಜ್ಯ ನೇಕಾರರ ಮಹಾ ಮಂಡಲದ ಪ್ರಧಾನ ಕಾರ್ಯದರ್ಶಿ ಬಿ.ಜಿ.ಹೇಮಂತರಾಜು ಹೇಳಿದರು.
ಪ್ರಯಾಣಿಕರೇ ಗಮನಿಸಿ: ನಾಗಸಂದ್ರ-ಮಾದಾವರ ಮೆಟ್ರೋ ಮತ್ತೆ ವಿಳಂಬ
ಪ್ರಯಾಣಿಕರೇ ಗಮನಿಸಿ: ನಾಗಸಂದ್ರ-ಮಾದಾವರ ಮೆಟ್ರೋ ಮತ್ತೆ ವಿಳಂಬ; 7 ವರ್ಷದಿಂದ ನಡೆಯುತ್ತಿದೆ 3.7 ಕಿ.ಮೀ. ಉದ್ದದ ಕಾಮಗಾರಿ । ಹಳಿ ಅಳವಡಿಕೆ ಬಾಕಿ
ಕಬ್ಬು, ಹಣ್ಣು, ಹೂ ಇಟ್ಟು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ
ಕಬ್ಬು, ಹಣ್ಣು, ಹೂ ಇಟ್ಟು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ. ಎತ್ತಂಗಡಿ ವಿರುದ್ಧ ವಿರುದ್ಧ 2ನೇ ದಿನವೂ ಹೋರಾಟ
ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!
ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!
ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ ‘ಅಸ್ತ್ರಂ’

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ದೇಶದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್‌) ತಂತ್ರಜ್ಞಾನ ಬಳಸಿಕೊಂಡು ಸಂಚಾರ ನಿರ್ವಹಣೆಗೆ ಪೊಲೀಸರು ಈಗ ‘ಅಸ್ತ್ರಂ’ ಪ್ರಯೋಗಿಸಿದ್ದಾರೆ.

ಆ್ಯಂಬುಲೆನ್ಸ್‌ ಸುಗಮ ಸಂಚಾರಕ್ಕೆವೈರ್‌ಲೆಸ್‌ ಸಂಪರ್ಕ ಬಳಕೆ: ಡಿಕೆಶಿ

ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಟ್ರಾಫಿಕ್ ಸಿಗ್ನಲ್‌ಗಳ ಜೊತೆ ವೈರ್‌ಲೆಸ್ ಸಂಪರ್ಕ, ಸಾರ್ವಜನಿಕ ಸ್ಥಳಗಳಲ್ಲಿ ಪಿಂಕ್ ಬೂತ್ ಸ್ಥಾಪನೆ ಸೇರಿ ಐಡಿಯಾಥಾನ್ ಸ್ಪರ್ಧೆಯ ಅತ್ಯುತ್ತಮ ಸಲಹೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದು  ಡಿಕೆ ಶಿವಕುಮಾರ್ ಹೇಳಿದ್ದಾರೆ.

ಐಷಾರಾಮಿ ಬೈಕ್‌ ಟೆಸ್ಟ್ ಡ್ರೈವ್‌ ವೇಳೆ ಅಪಘಾತ: ಸವಾರ ಸಾವು
ಬೆಂಗಳೂರಿನ ಜೆ.ಪಿ.ಪಾರ್ಕ್ ಸಮೀಪ ಶುಕ್ರವಾರ ರಾತ್ರಿ ತನ್ನ ಸ್ನೇಹಿತನ ರೋನ್‌ ಬೈಕನ್ನು ಅನಿಲ್‌ ಟೆಸ್ಟ್ ಡ್ರೈವ್‌ಗೆ ತೆಗೆದುಕೊಂಡು ಅತಿವೇಗವಾಗಿ ಬಂದು ರಸ್ತೆ ವಿಭಜಕಕ್ಕೆ ಗುದ್ದಿಸಿದ್ದಾನೆ. ಘಟನೆಯಲ್ಲಿ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪ್ರಿಯಕರನ ಜತೆ ಸೇರಿ ರುಬ್ಬುವ ಕಲ್ಲಿನಿಂದ ಪತಿಯ ಕೊಲೆ
ಪ್ರಿಯಕರನ ಜತೆ ಸೇರಿ ರುಬ್ಬುವ ಕಲ್ಲಿನಿಂದ ಪತಿಯ ಕೊಲೆ. ಪ್ರೇಮಿ ಜತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿ, ಈ ವೇಳೆ ಪತಿಯ ಹತ್ಯೆ, ಜಾರಿ ಬಿದ್ದು ಸಾವು ಎಂದು ಪತ್ನಿ ನಾಟಕ, ಪ್ರೇಮಿಗಳು ಜೈಲಿಗೆ.
ಬೆಂಗಳೂರಿಗೆ ಜಲಸಂಕಷ್ಟ: ಎಚ್ ಡಿ ದೇವೇಗೌಡ ಎಚ್ಚರಿಕೆ
ಬೆಂಗಳೂರಿಗೆ ಜಲಸಂಕಷ್ಟ: ದೇವೇಗೌಡ ಎಚ್ಚರಿಕೆ. ಮೇಕೆದಾಟು ಯೋಜನೆ ಅನುಷ್ಠಾನ ಆಗದಿದ್ದರೆ ಕಷ್ಟ ಖಚಿತ, ಯೋಜನೆ ಒಪ್ಪುವಂತೆ ಕೇಂದ್ರಕ್ಕೆ ಮನವಿ ಮಾಡಿದ ಮಾಜಿ ಪ್ರಧಾನಿ.
  • < previous
  • 1
  • ...
  • 583
  • 584
  • 585
  • 586
  • 587
  • 588
  • 589
  • 590
  • 591
  • ...
  • 619
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved