• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಶೋಧನೆಗೆ ಭಾರತೀಯರ ಕೊಡುಗೆ ಅಪಾರ: ಸ್ಮಿತ್‌
ಸಂಶೋಧನೆಗೆ ಭಾರತೀಯರ ಕೊಡುಗೆ ಅಪಾರ: ನೋಬಲ್‌ ಪುರಸ್ಕೃತ ವಿಜ್ಞಾನಿ ಸ್ಮಿತ್‌ ಅಭಿಮತ, ಇನ್‌ಫೋಸಿಸ್‌ ಸೈನ್ಸ್‌ ಫೌಂಡೇಶನ್‌ನಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ
ರಾಯರಪಾಳ್ಯದಲ್ಲಿ 8 ಅಡಿ ಉದ್ದ ಹೆಬ್ಬಾವು ಪ್ರತ್ಯಕ್ಷ
ದಾಬಸ್‌ಪೇಟೆ : ಸೋಂಪುರ ಹೋಬಳಿಯ ರಾಯರಪಾಳ್ಯ ಗ್ರಾಮದ, ಎಸ್.ಆರ್.ಎಸ್.ಇಟ್ಟಿಗೆ ಕಾರ್ಖಾನೆಯಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದೆ.
ಬಿಎಂಟಿಸಿ ಜಿಗಣಿ ಡಿಪೋದ 7 ಅಧಿಕಾರಿಗಳ ಸಸ್ಪೆಂಡ್‌

ಬಿಎಂಟಿಸಿ ಸಿಬ್ಬಂದಿಗೆ ರಜೆ, ಪಾಳಿ, ಚಾಲಕರಿಗೆ ಮಾರ್ಗ ನೀಡಲು ಲಂಚ ಪಡೆಯುತ್ತಿದ್ದ ಏಳು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. 

ಜ್ಞಾನಸಂಗಮ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮ
ದಾಬಸ್‌ಪೇಟೆ: ಪಟ್ಟಣದ ಜ್ಞಾನಸಂಗಮ ಪದವಿ ಪೂರ್ವ ಕಾಲೇಜಿನಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶಿಷ್ಠ ರೀತಿಯಲ್ಲಿ ಆಚರಿಸಿದರು. ಕಾಲೇಜು ಆವರಣದಲ್ಲಿ ಕಬ್ಬು ಹಾಗೂ ತಳಿರು ತೋರಣಗಳಿಂದ ವಿಶಿಷ್ಠವಾಗಿ ಅಲಂಕರಿಸಲಾಗಿತ್ತು. ಎಳ್ಳು, ಬೆಲ್ಲ ಹಂಚಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು.
ಬಾಲಕಿ ಮೇಲೆ ಅತ್ಯಾಚಾರ: ಖಾಸಗಿ ಬಸ್ ಕ್ಲೀನರ್ ಬಂಧನ
ದಾಬಸ್‌ಪೇಟೆ: ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿರುವ ಪ್ರಕರಣ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಸಾರ್ವಜನಿಕ ರಸ್ತೆಯಲ್ಲಿ ದೇಗುಲ ನಿರ್ಮಾಣ ಸಹಿಸಲ್ಲ: ಹೈಕೋರ್ಟ್‌
ರಸ್ತೆಗಳನ್ನು ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿದರೆ ಜನರ ಏನು ಮಾಡಬೇಕು ಎಂದು ಹೈಕೋರ್ಟ್‌ ಪ್ರಶ್ನಿಸಿದೆ.
ಹೆಬ್ಬಾಳ ಫ್ಲೈಓವರ್‌ ಬಂದ್: ಪರ್ಯಾಯ ಮಾರ್ಗಸೂಚಿ
ಮೇಲ್ಸೇತುವೆ ಅಗಲೀಕರಣ ಹಾಗೂ ಏಕಮುಖ ಮೇಲ್ಸೇತುವೆ ನಿರ್ಮಾಣ ಹಿನ್ನೆಲೆ ಎಲ್ಲ ವಾಹನಗಳ ದಿಕ್ಕು ಬದಲಿಸಿ ಅನ್ಯ ಮಾರ್ಗದಲ್ಲಿ ಸುಗಮವಾಗಿ ಸಾಗುವಂತೆ ಸಂಚಾರ ನಿರ್ವಹಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ.
ಹಾಸ್ಟೆಲ್‌ನಲ್ಲಿ ಮೊಟ್ಟೆ ತಿಂದು 8 ವಿದ್ಯಾರ್ಥಿಗಳು ಅಸ್ವಸ್ಥ
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ರಾತ್ರಿ ನಡೆದಿದೆ.
ವಿಧಾನಸೌಧದ ಎದುರು ನ.1ರೊಳಗೆ ಭುವನೇಶ್ವರಿ ಪ್ರತಿಮೆ ಅನಾವರಣ?
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ 50 ವರ್ಷ ಸಂಭ್ರಮವಾಗುತ್ತಿರುವ ಸುಸಂದರ್ಭದಂದು ವಿಧಾನಸೌಧ ಎದುರು ನ.1ರ ಒಳಗೆ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸುವ ಸಾಧ್ಯತೆ ಇದೆ.
ಸಾಲುಸಾಲು ರಜೆ ಹಿನ್ನೆಲೆ: ಬಸ್‌ ನಿಲ್ದಾಣಗಳು ರಶ್‌
ಜನರಿಗೆ ಸಾಲು ಸಾಲು ರಜೆ ಇರುವ ಕಾರಣ ಜನರು, ಬೆಂಗಳೂರು ಬಿಟ್ಟು ಹೊರ ಹೋಗುತ್ತಿದ್ದಾರೆ.
  • < previous
  • 1
  • ...
  • 584
  • 585
  • 586
  • 587
  • 588
  • 589
  • 590
  • 591
  • 592
  • ...
  • 619
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved