• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಕಾಮಗಾರಿಗೆ ಆದ್ಯತೆ: ಶರತ್
ಸೂಲಿಬೆಲೆ: ಯಾವುದೇ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಉದ್ಯಮಿಯ ಅಪಹರಿಸಿ ಹಣ ಸುಲಿದ ಯುಪಿಎಸ್ಸಿ ಆಕಾಂಕ್ಷಿ!
ಉದ್ಯಮಿಯೊಬ್ಬರನ್ನು ಅಪಹರಿಸಿ ಹಲ್ಲೆಗೈದು ಬೆದರಿಸಿ ₹7 ಲಕ್ಷ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳ ಪೈಕಿ ಒಬ್ಬಾತ ನಗರದ ಖಾಸಗಿ ಕೋಚಿಂಗ್‌ ಸೆಂಟರ್‌ನಲ್ಲಿ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ!
ದೊಡ್ಡಬಂಡೆಯ ಚಪ್ಪರಕಲ್ಲು ಮಾಯ!
ದೇವನಹಳ್ಳಿ: ದೇವನಹಳ್ಳಿ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ಒಂದು ದೊಡ್ಡ ಬಂಡೆ ಸಿಗುತ್ತದೆ. ಆ ಬಂಡೆಯ ಮೇಲೆ ಒಂದು ಕಾಲದಲ್ಲಿ ಕಾಣ ಸಿಗುತ್ತಿದ್ದುದೇ ಚಪ್ಪರಕಲ್ಲು. ಆದರೆ ಅದೀಗ ಮಾಯವಾಗಿದ್ದು, ಅದನ್ನೀಗ ಉಳಿಸಿಕೊಡಬೇಕೆಂಬುದು ಆ ಭಾಗದ ಗ್ರಾಮಸ್ಥರ ಅಂಬೋಣ.
ಗ್ಯಾರಂಟಿ ನಂಬಿ ಮೈಮರೆಯಬೇಡಿ ಬಿಜೆಪಿ ವೈಫಲ್ಯವನ್ನೂ ಬಿಚ್ಚಿಡಿ: ಖರ್ಗೆ ಟಾಸ್ಕ್‌
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್‌ ತನ್ನ ಸಚಿವರಿಗೆ ಕೇವಲ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಂಬಿ ಸುಮ್ಮನಿರಬೇಡಿ. ಬಿಜೆಪಿ ವೈಫಲ್ಯಗಳನ್ನು ಬಿಚ್ಚಿಡಿ ಎಂದು ತಾಕೀತು ಮಾಡಿದೆ.
ಬೆಳಗಿನವರೆಗೆ ಪಾರ್ಟಿ ಮಾಡಿದ ದರ್ಶನ್‌ & ಟೀಂ ವಿಚಾರಣೆ
ಹೊಸ ವರ್ಷದಂದು ದಿನಬೆಳಗಾಗುವ ವರೆಗೆ ಪಾರ್ಟಿ ಮಾಡಿದ ಆರೋಪದ ಮೇಲೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಇತರೆ ನಟರು ಶುಕ್ರವಾರ ಪೊಲೀಸ್‌ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದರು.
ಅನಿದಿಷ್ಟಾವಧಿ ಧರಣಿ ಘೋಷಿಸಿದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು
ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ವಹಿಸುವುದನ್ನು ವಿರೋಧಿಸಿ ಹಾಗೂ ಸೇವಾ ಭದ್ರತೆಗಾಗಿ ಆಗ್ರಹಿಸಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು ನಾಲ್ಕನೇ ದಿನವಾದ ಗುರುವಾರವೂ ಪ್ರತಿಭಟನೆ ಮುಂದುವರೆಸಿದ್ದು ಬೇಡಿಕೆ ಈಡೇರಿಸುವವರೆಗೂ ಅನಿರ್ಧಿಷ್ಟಾವಧಿ ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ.
ತಂದೆ-ತಾಯಿಯನ್ನು ನಿರ್ಲಕ್ಷ್ಯಿಸಿದರೆ ಮಕ್ಕಳ ವಿರುದ್ಧ ಕೇಸ್‌
ತಂದೆ ತಾಯಿಯನ್ನು ನಿರ್ಲಕ್ಷಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸರು ಸಜ್ಞಾಗಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮಕೈಗೊಳ್ಳಲಿದ್ದಾರೆ.
ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆ: ಪಾಲಿಕೆಗೆ 125ನೇ ರ್‍ಯಾಂಕ್‌
ಸ್ವಚ್ಛ ಸರ್ವೇಕ್ಷಣಾ ರ್ಯಾಂಕ್‌ನಲ್ಲಿ ಬಿಬಿಎಂಪಿಗೆ 126ನೇ ಸ್ಥಾನ ಲಭಿಸಿದೆ.
ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಪೂರಕ
ದೊಡ್ಡಬಳ್ಳಾಪುರ: ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಹೈನುಗಾರಿಕೆಯ ಪಾತ್ರ ಮಹತ್ವದ್ದಾಗಿದೆ ಎಂದು ಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.
ಹೊಸದಾಗಿ 800 ಸಾರ್ವಜನಿಕ ಶೌಚ ನಿರ್ಮಾಣ
ಬೆಂಗಳೂರು ನಗರದಲ್ಲಿ 800 ಹೊಸ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
  • < previous
  • 1
  • ...
  • 585
  • 586
  • 587
  • 588
  • 589
  • 590
  • 591
  • 592
  • 593
  • ...
  • 619
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved