• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಬಿಎಂಪಿ ಬಜೆಟ್‌ ಈ ಬಾರಿ ₹10 ಸಾವಿರ ಕೋಟಿ?
ರಾಜ್ಯ ಬಜೆಟ್‌ ನಂತರ ಇದೀಗ ಬಿಬಿಎಂಪಿ ಬಜೆಟ್‌ ಮಂಡನೆಗೆ ಪಾಲಿಕೆ ಹಣಕಾಸು ವಿಭಾಗ ಸಿದ್ಧತೆ ನಡೆಸಿದೆ. ಈ ಮಾಸಾಂತ್ಯದೊಳಗೆ ಬಜೆಟ್‌ ಮಂಡಿಸಲು ನಿರ್ಧರಿಸಲಾಗಿದ್ದು, ಈ ಬಾರಿಯೂ ಬಜೆಟ್‌ ಗಾತ್ರ ₹10 ಸಾವಿರ ಕೋಟಿ ದಾಟುವ ನಿರೀಕ್ಷೆ ಹೊಂದಲಾಗಿದೆ.
ನಗ್ನ ದೃಶ್ಯ ಸೆರೆ ಹಿಡಿದು ನಟನಿಂದ ಬ್ಲ್ಯಾಕ್ಮೇಲ್; ನಟನೆಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ
ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿ ವಿಡಿಯೊ ಸೆರೆ ಹಿಡಿದು ಇದೀಗ ಆ ವಿಡಿಯೊ ಮುಂದಿಟ್ಟು ಯುವತಿಗೆ ಬ್ಲ್ಯಾಕ್‌ ಮೇಲ್‌ ಮಾಡಿ ಬೆದರಿಕೆ ಹಾಕಿದ ಆರೋಪದಡಿ ಸಿನಿಮಾ ಸಹ ನಟನೊಬ್ಬನ ವಿರುದ್ಧ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೇವೆ ಕಾಯಂಗಾಗಿ ಏಡ್ಸ್‌ ಸೊಸೈಟಿ ಗುತ್ತಿಗೆ ಸಿಬ್ಬಂದಿ ಅಹೋರಾತ್ರಿ ಧರಣಿ
ಸೇವೆ ಕಾಯಂಗೊಳಿಸಬೇಕು, ಮಾಸಿಕ ₹10 ಸಾವಿರ ಗೌರವ ಧನ ನೀಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಷನ್‌ ಸೊಸೈಟಿ ಗುತ್ತಿಗೆ ನೌಕರರ ಸಂಘದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಲಾಗಿದೆ.
ರಾಕ್‌ಲೈನ್‌ ಮಾಲ್‌ ಹಾಕಿರುವ ಬೀಗ ತೆರವು ಮಾಡಿ: ಕೋರ್ಟ್‌
ಬಿಬಿಎಂಪಿಯು ತೆರಿಗೆ ಕಟ್ಟದ ರಾಕ್‌ಲೈನ್‌ ಮಾಲ್‌ಗೆ ಹಾಕಿರುವ ಬೀಗ ತೆರವು ಮಾಡುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ತೆರಿಗೆ ಸಂಗ್ರಹಕ್ಕೆ ಪರ್ಯಾಯ ದಾರಿ ಹುಡುಕಿಕೊಳ್ಳುವಂತೆ ಸೂಚಿಸಿದೆ.
ದಾಸರಹಳ್ಳಿ ಕ್ಷೇತ್ರದಲ್ಲಿ ನೀರಿಗೆ ತೀವ್ರ ಹಾಹಾಕಾರ; ಟ್ಯಾಂಕರ್‌ ನೀರಿನ ಅವಲಂಬನೆ
ಕ್ಷೇತ್ರದಲ್ಲಿ ತೀವ್ರಗೊಂಡಿರುವ ನೀರಿನ ಹಾಹಾಕಾರದಿಂದ ಜನರು ನೀರನ್ನು ಟ್ಯಾಂಕರ್‌ಗಳನ್ನು ಅವಲಂಬಿಸಿದ್ದಾರೆ.ಈ ಬಾರಿ ಮಳೆ ಸರಿಯಾಗಿ ಆಗದ ಕಾರಣ ಐದಾರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.
ಹೋಟೆಲಲ್ಲಿ ಹಣ ದೋಚುತ್ತಿದ್ದ ಕ್ಯಾಷಿಯರ್‌ನ ಹಿಡಿದ ಮಾಲಿಕ
ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕ್ಯಾಷಿಯರ್‌ ಕೆಲಸಕ್ಕೆ ಸೇರಿಕೊಂಡು ಗ್ರಾಹಕರು ನೀಡುವ ಹಣವನ್ನು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿದ್ದು ವಿಚಾರಣೆ: ₹10000 ದಂಡಕ್ಕೆ ಸುಪ್ರೀಂಕೋರ್ಟ್‌ ತಡೆ
ಹಿಂದಿನ ಬಿಜೆಪಿ ಸರ್ಕಾರಾವಧಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ; ವೇತನ, ಸೌಲಭ್ಯಕ್ಕಾಗಿ ಹೋರಾಟ
ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯುವುದು, ಸರ್ಕಾರಿ ನೌಕರರ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಾ.4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ತಿಳಿಸಿದೆ.
ಪಾಲಿಕೆ ಆದಾಯ ವೃದ್ಧಿಗೆ ಶೀಘ್ರವೇ ಪ್ರೀಮಿಯಂ ಎಫ್‌ಎಆರ್‌ ವ್ಯವಸ್ಥೆ ಶುರು!

ಬಿಬಿಎಂಪಿ ಆದಾಯ ವೃದ್ಧಿಗೆ ಹೊಸ ಉಪಾಯ ಕಂಡುಕೊಳ್ಳಲಾಗಿದ್ದು, ಅದಕ್ಕಾಗಿ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್‌) ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ.

ದ್ರಾಕ್ಷಿ, ಕಲ್ಲಂಗಡಿ ಮಾರಾಟ ಮೇಳಕ್ಕೆ ಚಾಲನೆ; ಹಡ್ಸನ್‌ ವೃತ್ತದ ಹಾಪ್‌ಕಾಮ್ಸ್‌ ಮಳಿಗೆಯಲ್ಲಿ 29ರವರೆಗೂ ಮೇಳ
ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ(ಹಾಪ್‌ಕಾಮ್ಸ್‌)ವು ನೃಪತುಂಗ ರಸ್ತೆಯ ಹಡ್ಸನ್‌ ವೃತ್ತದಲ್ಲಿ ಆಯೋಜಿಸಿದ್ದ ದ್ರಾಕ್ಷಿ ಮತ್ತು ಕಲ್ಲಂಗಡಿ ಮಾರಾಟ ಮೇಳಕ್ಕೆ ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
  • < previous
  • 1
  • ...
  • 589
  • 590
  • 591
  • 592
  • 593
  • 594
  • 595
  • 596
  • 597
  • ...
  • 671
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved