• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ಯ ಸೇವಿಸಿ ವಾಹನ ಚಾಲನೆ: 43 ಚಾಲಕರ ವಿರುದ್ಧ ಕೇಸ್‌
ಬೆಂಗಳೂರಿನಲ್ಲಿ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮದ್ಯ ಸೇವಿಸಿ ವಾಹನ ಓಡಿಸುತ್ತಿದ್ದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಶಿವಗಂಗೆ ಬೆಟ್ಟದಲ್ಲಿ ಬೆಂಕಿ ಅವಘಡ
ದಾಬಸ್‌ಪೇಟೆ: ಸೋಂಪುರ ಹೋಬಳಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ಶನಿವಾರ ರಾತ್ರಿಯಿಂದ ಕಾಡ್ಗಿಚ್ಚು ವ್ಯಾಪಿಸಿದೆ. ಕಾಡ್ಗಿಚ್ಚಿನಿಂದ ಹತ್ತಾರು ಎಕರೆಯಷ್ಟು ಬೆಟ್ಟದ ಅರಣ್ಯ ಪ್ರದೇಶ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಜಾತಿ ಹೆಸರಲ್ಲಿ ಪ್ರಧಾನಿಗೆ ರಾಹುಲ್‌ಗಾಂಧಿ ಅವಮಾನ
ಹೊಸಕೋಟೆ: ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಜಾತಿಯ ಹೆಸರಿನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷ ತ.ರಾ.ವೆಂಕಟೇಶ್ ಆರೋಪಿಸಿದರು.
ಬಾಗಲಗುಂಟೆಯಲ್ಲಿ ಅದ್ಧೂರಿ ಶ್ರೀನಿವಾಸ ಕಲ್ಯಾಣ
ಸ್ವಸ್ಥ ಸಮಾಜ ನಿರ್ಮಾಣಕ್ಕೆ ದೇವತಾ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ದಾಸರಹಳ್ಳಿ ಕ್ಷೇತ್ರದ ಶಾಸಕ ಎಸ್.ಮುನಿರಾಜು ತಿಳಿಸಿದರು. ಬಾಗಲಗುಂಟೆಯಲ್ಲಿ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗವಹಿಸಿದ್ದರು.
ಸಮಾನತೆ ಸಾರಿದ ಮಾನವತಾವಾದಿ ಬಸವಣ್ಣ
ನೆಲಮಂಗಲ: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂದೇಶ ಸಾರಿದ ಮಹಾನ್ ಮಾನವತಾವಾದಿ ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ವಚನಗಳು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಘಟಕ ನಿರ್ದೇಶಕ ಎನ್.ಎಸ್. ನಟರಾಜು ತಿಳಿಸಿದರು.
ಒಂದೇ ದಿನದಲ್ಲಿ ಬಿಡಿಎ 50 ಫ್ಲಾಟ್‌ ಮಾರಾಟ; ಕೋನದಾಸಪುರ ಬಿಡಿಎ ಫ್ಲಾಟ್‌ ಮೇಳಕ್ಕೆ ಭರ್ಜರಿ ಸ್ಪಂದನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕೋನದಾಸಪುರದಲ್ಲಿ ಆಯೋಜಿಸಿದ್ದ ‘ಫ್ಲಾಟ್ ಮೇಳ’ಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನೂರಕ್ಕೂ ಹೆಚ್ಚು ಜನರು ಮುಂಗಡ ಪಾವತಿಸಿ ಫ್ಲಾಟ್‌ ಕಾಯ್ದಿರಿಸಿದ್ದಾರೆ.
ಖಾಕಿ ಪಾಠ: ವೃದ್ಧಾಶ್ರಮದಿಂದ ಪೋಷಕರು ಮರಳಿ ಮನೆಗೆ!
ತಮ್ಮ ವೃದ್ಧ ಪೋಷಕರನ್ನು ಹಣ-ಆಸ್ತಿಗೆ ಜಗಳ ಮಾಡಿಕೊಂಡು ಬೀದಿಗೆ ತಳ್ಳುವ ಮಕ್ಕಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ರಾಜಧಾನಿ ಬೆಂಗಳೂರಿನ ಪೊಲೀಸರ ಎಚ್ಚರಿಕೆ ಬೆನ್ನಲ್ಲೇ ವೃದ್ಧಾಶ್ರಮಗಳಲ್ಲಿ ಇರುವ ಹಿರಿಯ ಜೀವಗಳ ಬದುಕಿಗೆ ಹೊಸ ಬೆಳಕು ಮೂಡಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ರಾಕ್ಷಸತೆ ಹೆಚ್ಚಳ: ನ್ಯಾ.ವೀರಪ್ಪ
ಪದ್ಮಶ್ರೀ ಪುರಸ್ಕೃತರಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಸಮಂಜಸ ತಂಡವು ಸನ್ಮಾನಿಸಿತು.
ಮತದಾನ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಿ: ತುಷಾರ್‌
ಲೋಕಸಭಾ ಚುನಾವಣೆ ಇರುವುದರಿಂದ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕುರಿತು ಕಾರ್ಯಕ್ರಮ ರೂಪಿಸುವುದಕ್ಕೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಲಿಕೆ ನಿಲ್ಲಿಸಿದೆ ಜ್ಞಾನಾರ್ಜನೆ ಮಾಡಬೇಕು: ವಿದ್ಯಾಭೂಷಣ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ್‌ ತೋಳ್ಪಾಡಿ ಅವರಿಗೆ ‘ರಂಗ ಚಂದಿರ’ ಸಂಘಟನೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸನ್ಮಾನಿಸಲಾಯಿತು.
  • < previous
  • 1
  • ...
  • 591
  • 592
  • 593
  • 594
  • 595
  • 596
  • 597
  • 598
  • 599
  • ...
  • 671
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved