• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದು ಬಜೆಟ್: ನಿರಾಸೆ ನಡುವೆ ಭರವಸೆಯ ಕೋಲ್ಮಿಂಚು!
ದೊಡ್ಡಬಳ್ಳಾಪುರ: ಸಿದ್ದರಾಮಯ್ಯ ನೇತೃತ್ವದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್‌ನಲ್ಲಿ ಹತ್ತಾರು ನಿರೀಕ್ಷೆಗಳು ಕೈಗೂಡಲಿವೆ ಎಂಬ ಮಹತ್ವಾಕಾಂಕ್ಷೆ ಹೊಂದಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರಿಗೆ ಬಜೆಟ್ ಮಿಶ್ರಫಲ ನೀಡಿದೆ.
ಶಕ್ತಿಯಿಂದಾಗಿ ಸಾರಿಗೆ ವಲಯಕ್ಕೆ ನಿಶ್ಯಕ್ತಿ!
ಶಕ್ತಿ ಯೋಜನೆಯತ್ತಲೇ ಹೆಚ್ಚು ಕೇಂದ್ರೀಕರಿಸಿದ ಕಾರಣದಿಂದಾಗಿ ರಾಜ್ಯ ಬಜೆಟ್‌ನಲ್ಲಿ ಸಾರಿಗೆ ಇಲಾಖೆಗೆ ಅಷ್ಟಾಗಿ ಒತ್ತು ನೀಡಿಲ್ಲ.
ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಯ ಕಸರತ್ತು

ಗ್ಯಾರಂಟಿಗಳ ಅನುಷ್ಠಾನದ ಒತ್ತಡ ನಿಭಾಯಿಸುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಒತ್ತು ನೀಡುವ ಪ್ರಯತ್ನ ಮಾಡಿದ್ದಾರೆ.

ಅರಣ್ಯ ಇಲಾಖೆಗಿಲ್ಲ ಹೊಸ ಸ್ಕೀಂ
ರಾಜ್ಯದಲ್ಲಿ ಮಿತಿಮೀರಿರುವ ಮಾನವ-ಅರಣ್ಯ ಸಂಘರ್ಷ ತಡೆಗೆ ಮಹತ್ವದ ಯಾವುದೇ ಯೋಜನೆಗಳನ್ನೂ ಘೋಷಿಸದ ಸಿದ್ದರಾಮಯ್ಯ, ಕಾಡಂಚಿನ ಗ್ರಾಮಗಳಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ಅಳವಡಿಕೆ, ಬಂಡೀಪುರದಲ್ಲಿ ಹೊಸ ಕಾರ್ಯಪಡೆ ರಚನೆಗಷ್ಟೇ ಅರಣ್ಯ ಇಲಾಖೆಯನ್ನು ಸೀಮಿತಗೊಳಿಸಿದ್ದಾರೆ.
ಬಜೆಟ್‌ನಲ್ಲೂ ಕೇಂದ್ರದ ವಿರುದ್ಧ ಸಿದ್ದು ಕಿಡಿ
ಸಿದ್ದರಾಮಯ್ಯ ಅವರು ತಮ್ಮ ಆಯವ್ಯಯದಲ್ಲಿ ಬರೋಬ್ಬರಿ ಆರು ಪುಟಗಳಷ್ಟು ಕೇಂದ್ರ ಸರ್ಕಾರದಿಂದ ಆಗಿರುವ ಆರ್ಥಿಕ ಅನ್ಯಾಯದ ಬಗ್ಗೆ ಪ್ರಸ್ತಾಪಿಸಿದ್ದು, ಅಂಕಿ-ಅಂಶಗಳ ಸಹಿತ ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ಹರಿಹಾಯ್ದರು.
ಅನ್ನ-ಸುವಿಧಾ ಯೋಜನೆ: ವೃದ್ಧರ ಮನೆ ಬಾಗಿಲಿಗೇ ರೇಷನ್‌
ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ ತೆರಳಲು ಸಾಧ್ಯವಾಗದ 80 ವರ್ಷ ದಾಟಿದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆಹಾರ ಧಾನ್ಯ ತಲುಪಿಸುವ ‘ಅನ್ನ-ಸುವಿಧಾ’ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.
‘ಭಾರತ್‌ ಬಂದ್‌’ ಬೆಂಬಲಿಸಿ ಇಂದು ರೈತರಿಂದ ರಸ್ತೆ ತಡೆ;ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ
ಕನಿಷ್ಠ ಬೆಂಬಲ ಬೆಲೆ (ಎಂಎಸ್​​ಪಿ) ಕಾನೂನನ್ನು ಸಮಗ್ರವಾಗಿ ಜಾರಿಗೆ ತರಬೇಕೆಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘಟನೆಗಳು ಫೆ.16ಕ್ಕೆ ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕದ ರೈತ ಸಂಘಟನೆಗಳು ರಸ್ತೆ ತಡೆ ನಡೆಸಲು ತೀರ್ಮಾನಿಸಿವೆ.
ನಾಮಫಲಕದಲ್ಲಿ 60% ಕನ್ನಡ: ಮಸೂದೆಗೆ ವಿಧಾನಸಭೆ ಅಸ್ತು

ರಾಜ್ಯದ ಎಲ್ಲ ರೀತಿಯ ವ್ಯಾಪಾರ, ವಾಣಿಜ್ಯೋದ್ಯಮಗಳು, ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಇನ್ನಿತರೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಇರಬೇಕೆಂದು ರೂಪಿಸಿರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ)ವಿಧೇಯಕ-2024’ಕ್ಕೆ ವಿಧಾನಸಭೆ ಅಸ್ತು.

ಪೌರಕಾರ್ಮಿಕರಿಗೆ ಬಾಕಿ ಪಿಎಫ್‌ಗೆ ಬಡ್ಡಿ ಸೇರಿಸಿ ಕೊಡಿಲ: ಹೈಕೋರ್ಟ್‌
ಪೌರಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ ಭವಿಷ್ಯನಿಧಿ (ಪಿಎಫ್​) ವಂತಿಕೆಯ ಒಟ್ಟು ಮೊತ್ತ 90.18 ಕೋಟಿ ರು. ಅನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಎಂಟು ವಾರಗಳಲ್ಲಿ ಪೌರ ಕಾರ್ಮಿಕರ ಪಿಎಫ್‌ ಖಾತೆಗೆ ಪಾವತಿಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.
ಕರ್ನಾಟಕ: ಇಂದು ಸಿದ್ದು 15ನೇ ಬಜೆಟ್‌ ಮಂಡನೆ
ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್‌ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.
  • < previous
  • 1
  • ...
  • 594
  • 595
  • 596
  • 597
  • 598
  • 599
  • 600
  • 601
  • 602
  • ...
  • 671
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved