• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸ್ವಸ್ಥರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಮುನಿಯಪ್ಪ
ಹೊಸಕೋಟೆ: ಪ್ರಸಾದ ಸೇವನೆ ಮಾಡಿ ಭಕ್ತರು ಅಸ್ವಸ್ಥಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ತಾಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ವಿಪಕ್ಷಗಳ ಹಕ್ಕು ಕಸಿಯಲು ಸರ್ವಾಧಿಕಾರಿ ಧೋರಣೆ: ಸಿಪಿಎಂ
ದೊಡ್ಡಬಳ್ಳಾಪುರ: ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲಾಗದ ಕೇಂದ್ರ‌ ಸರ್ಕಾರ ಸಂಸದರನ್ನು ಅಮಾನತು‌ ಮಾಡಿರುವುದು ಸರಿಯಲ್ಲ. 146 ಸಂಸದರನ್ನು ಅಮಾನತು ಮಾಡಿ ಬಿಲ್‌‌ಗಳನ್ನು ಪಾಸ್ ಮಾಡಿರುವುದು ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಸಿಪಿಎಂ ತಾಲೂಕು ಪ್ರಧಾನ ಕಾರ್ಯದರ್ಶಿ ರುದ್ರಾರಾಧ್ಯ ಆರೋಪಿಸಿದರು.
ಲೋಕಸಭೆಗೆ ಸ್ಪರ್ಧೆ ಹೈಕಮಾಂಡ್‌ಗೆ ಬಿಟ್ಟಿದ್ದು: ಎಂಟಿಬಿ
ಹೊಸಕೋಟೆ: ನನ್ನ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಆ ನಿರ್ಧಾರಕ್ಕೆ ನಾನು ಬದ್ದ ಎಂದು ಮಾಜಿ ಸಚಿವ ಹಾಗೂ ಎಂಎಲ್ಸಿ ಎಂಟಿಬಿ ನಾಗರಾಜ್‌ ಹೇಳಿದರು.
ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ‘ಯುವನಿಧಿ’ ಆರಂಭ
ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಮಂಗಳವಾರ ಚಾಲನೆ ದೊರೆತಿದೆ. ಇದರಡಿಯಲ್ಲಿ ನಿರುದ್ಯೋಗಿ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಘಾಟಿ ಸುಬ್ರಹ್ಮಣ್ಯದಲ್ಲಿ ದನಗಳ ಜಾತ್ರೆ ಭರಾಟೆ
ದೊಡ್ಡಬಳ್ಳಾಪುರ: ದಕ್ಷಿಣ ಭಾರತದ ಪ್ರಮುಖ ದನಗಳ ಜಾತ್ರೆಗಳಲ್ಲಿ ಒಂದೆನಿಸಿರುವ ದೊಡ್ಡಬಳ್ಳಾಪುರ ತಾಲೂಕು ಘಾಟಿ ಸುಬ್ರಹ್ಮಣ್ಯ ವಾರ್ಷಿಕ ದನಗಳ ಜಾತ್ರೆ ಸೋಮವಾರದಿಂದ ಆರಂಭವಾಗಿದ್ದು, ರಾಜ್ಯ-ಹೊರರಾಜ್ಯಗಳ ಸಹಸ್ರಾರು ರಾಸುಗಳು ಜಾತ್ರೆಗೆ ಆಗಮಿಸಿವೆ.
5, 8, 9ನೇ ತರಗತಿ ಮಕ್ಕಳಿಗೆ ಮಾ.11ರಿಂದ ಪಬ್ಲಿಕ್‌ ಪರೀಕ್ಷೆ
ಕರ್ನಾಟಕ ಶಿಕ್ಷಣ ಇಲಾಖೆಯು 5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ.11ರಿಂದ ಪಬ್ಲಿಕ್‌ ಪರೀಕ್ಷೆ ಆರಂಭವಾಗಲಿದೆ.
ನಾನು ಕನ್ನಡದಲ್ಲಿ ಬರೆಯುತ್ತಿರುವಭಾರತದ ಬರಹಗಾರ: ಭೈರಪ್ಪ
ನಾನು ಕನ್ನಡ ಭಾಷೆಯಲ್ಲಿ ಬರೆಯುತ್ತಿರುವ ಭಾರತದ ಬರಹಗಾರ: ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ
ಸಾಲು ಸಾಲು ರಜೆ<bha>;</bha> ರಾಜ್ಯದ ಪ್ರವಾಸಿ ತಾಣಗಳು ಭರ್ತಿ
ಸಾಲು, ಸಾಲು ರಜೆ ಹಾಗೂ ವರ್ಷಾಂತ್ಯ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕರಾವಳಿಯ ಬೀಚ್‌ಗಳು, ರಾಜ್ಯದ ಮೋಜಿನ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕಾಡುತ್ತಿವೆ. ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾದ ಕೊಡಗಿನಲ್ಲಿ 35 ಸಾವಿರ ಹೋಂಸ್ಟೇಗಳು, ರೆಸಾರ್ಟ್ ಹಾಗೂ ಹೊಟೇಲ್‌ಗಳಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ರೂಂಗಳಿದ್ದು, ಜ.1ರವರೆಗೆ ಬಹುತೇಕ ಭರ್ತಿಯಾಗಿವೆ.
ಉತ್ತಮ ಮಳೆ ಸಮೃದ್ಧ ಬೆಳೆಗೆ ಪ್ರಾರ್ಥಿಸೋಣ
ಹೊಸಕೋಟೆ: ಪ್ರಸ್ತುತ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆ ಸಮೃದ್ಧ ಬೆಳೆಯಾಗಲೆಂದು ಹನಮನಲ್ಲಿ ಪ್ರಾರ್ಥಿಸೋಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ದೊಡ್ಡಬಳ್ಳಾಪುರದೆಲ್ಲೆಡೆ ಹನುಮ ಜಯಂತಿ ಸಂಭ್ರಮ
ದೊಡ್ಡಬಳ್ಳಾಪುರ: ನಗರ ಮತ್ತು ತಾಲೂಕಿನ ನೂರಾರು ಹನುಮ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿ ಸಂಭ್ರಮ ಮನೆ ಮಾಡಿತ್ತು. ಅಂಜನಾಪುತ್ರನಿಗೆ ಎಲ್ಲೆಲ್ಲೂ ವಿಶೇಷಾಲಂಕಾರ, ಪೂಜಾ ಕಾರ್‍ಯಕ್ರಮಗಳು ನಡೆದವು. ಹನುಮ ಮಂದಿರಗಳಲ್ಲಿ ಬೆಳಗ್ಗಿನಿಂದಲೇ ಜನಜಾತ್ರೆ ಕಂಡು ಬಂತು. ಸಾವಿರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
  • < previous
  • 1
  • ...
  • 594
  • 595
  • 596
  • 597
  • 598
  • 599
  • 600
  • 601
  • 602
  • ...
  • 617
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved