• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾವೈಕ್ಯತೆ ಪ್ರತೀಕ ಗಣೇಶ ಉತ್ಸವ
ಹೊಸಕೋಟೆ: ಗ್ರಾಮಗಳಲ್ಲಿ ಭಾವೈಕ್ಯತೆ ಹಾಗೂ ಸಾಮರಸ್ಯದ ವಾತಾವರಣ ಉಂಟು ಮಾಡಲು ಗಣೇಶೋತ್ಸವ ಪೂರಕವಾಗಿದೆ ಎಂದು ರಕ್ಷ ರಾಜ ಗೆಳೆಯರ ಬಳಗದ ಮುಖ್ಯಸ್ಥ ಗಿರೀಶ್ ತಿಳಿಸಿದರು.
ನೆಲಮಂಗಲ ತಾಲೂಕು ಬಿಜೆಪಿ ನಾಯಕರಿಂದ ಧರ್ಮಸ್ಥಳ ಚಲೋ
ನೆಲಮಂಗಲ: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ನೇತೃತ್ವದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಲೂರು ಬಳಿ ಧರ್ಮಸ್ಥಳ ಚಲೋಗೆ ಚಾಲನೆ ನೀಡಿದರು.
ಮಕ್ಕಳ ಸರ್ವತೋಮುಖ ಪ್ರಗತಿಗೆ ಹಕ್ಕುಗಳ ಜಾಗೃತಿ
ದೊಡ್ಡಬಳ್ಳಾಪುರ: ಇಲ್ಲಿನ ಯುವ ಸಂಚಲನ ಚಾರಿಟಬಲ್ ಟ್ರಸ್ಟ್ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್ ಸಹಯೋಗದಲ್ಲಿ ನಡೆಯುತ್ತಿರುವ "ಎಲ್ಲಾ ಮಕ್ಕಳಿಗೂ ಎಲ್ಲಾ ಹಕ್ಕುಗಳು " ಹಕ್ಕಿನೊಂದಿಗೆ ಜವಾಬ್ದಾರಿ ಅಭಿಯಾನದ ಮೊದಲ ಹಂತವಾಗಿ ಸೈಕಲ್ ಜಾಗೃತಿ ಕಾರ್ಯಕ್ರಮಕ್ಕೆ ಭಾನುವಾರ ಇಲ್ಲಿನ ತಾಲೂಕು ಕಚೇರಿ ವೃತ್ತದಲ್ಲಿ ಟ್ರಸ್ಟ್‌ ಅಧ್ಯಕ್ಷ ಚಿದಾನಂದಮೂರ್ತಿ, ಖಜಾಂಚಿ ನವೀನ್ ಮತ್ತು ಸದಸ್ಯ ದಿವಾಕರ್ ಈ ವರ್ಷವಿಡೀ ನಡೆಯಲಿರುವ ಮಹತ್ವದ ಅಭಿಯಾನಕ್ಕೆ ಚಾಲನೆ ನೀಡಿದರು.
ಇಂದು ಮಧ್ಯರಾತ್ರಿಯಿಂದಲೇ ನೆಲಮಂಗಲ-ಹಾಸನ ಟೋಲ್ ದರ ಹೆಚ್ಚಳ
ದಾಬಸ್‍ಪೇಟೆ: ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸೆಪ್ಟೆಂಬರ್ 1ರಿಂದ ಟೋಲ್ ದರ ಏರಿಕೆ ಮಾಡಿ, ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದೆ.
ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಕಚ್ಚಿ ಸಾವು!

ಪಾದರಕ್ಷೆಯಲ್ಲಿ ಅಡಗಿದ್ದ ವಿಷಕಾರಿ ಹಾವು ಕಚ್ಚಿ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ನಡೆದಿದೆ.

ಪೊಲೀಸರು ಶೋಷಿತರ ಮೇಲಿನ ದೌರ್ಜನ್ಯ ತಡೆಯಲಿ: ಸಿಎಂ

ರಾಜ್ಯದಲ್ಲಿ ಜಾತಿ ವ್ಯವಸ್ಥೆಯಲ್ಲಿ ಶೋಷಣೆಗೊಳಗಾದವರ ವಿರುದ್ಧ ದೌರ್ಜನ್ಯ ಕೃತ್ಯಗಳ ನಿಯಂತ್ರಣಕ್ಕೆ ಪೊಲೀಸರು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಚಿನ್ನಯ್ಯನ ಬೆಂಗಳೂರಿಗೆ ಕರೆತಂದು ವಿಚಾರಣೆ

ಧರ್ಮಸ್ಥಳದಲ್ಲಿ ಅನಧಿಕೃತ ಮೃತದೇಹ ಹೂತ ಪ್ರಕರಣದ ಹಿಂದಿನ ಸಂಚಿನ ಜಾಲವು ರಾಜಧಾನಿಗೂ ಹಬ್ಬಿದ್ದು, ಬಂಧಿತ ಆರೋಪಿ ಚಿನ್ನಯ್ಯ ಜತೆ ಬೆಂಗಳೂರಿನಲ್ಲಿ ಸಭೆ ನಡೆದಿತ್ತು ಎನ್ನಲಾದ ಬೆಳ್ತಂಗಡಿ ತಾಲೂಕಿನ ಉಜಿರೆಯ ಸಾಮಾಜಿಕ ಕಾರ್ಯಕರ್ತ ಟಿ.ಜಯಂತ್‌ ಅವರ ಮನೆಯಲ್ಲಿ  ವಿಶೇಷ ತನಿಖಾ ತಂಡ (ಎಸ್‌ಐಟಿ) ಮಹಜರ್ ನಡೆಸಿತು.

ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ

 ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ರಾಜ್ಯದಲ್ಲಿ ಬಿತ್ತನೆ ಚುರುಕಾಗಿದೆ. 82.50 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗಬಹುದು ಎಂದು ಕೃಷಿ ಇಲಾಖೆ ಅಂದಾಜಿಸಿತ್ತು. ಈಗಾಗಲೇ 78.33 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಶೇ.95ರಷ್ಟು ಸಾಧನೆ  

ಜೈಲಿನಲ್ಲಿ ಹಾಸಿಗೆ, ದಿಂಬಿಗಾಗಿ ಅಂಗಲಾಚಿದ ನಟ ದರ್ಶನ್‌!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ಜೈಲಿನಲ್ಲಿ ತಮಗೆ ಹೆಚ್ಚುವರಿಯಾಗಿ ಹಾಸಿಗೆ-ದಿಂಬು ಪಡೆದುಕೊಳ್ಳಲು ಅವಕಾಶ ನೀಡಬೇಕು ಎಂದು ಸೆಷೆನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಜಿಎಸ್ಟಿ ಸ್ಲ್ಯಾಬ್‌ ಕಡಿತದಿಂದ 2.5 ಲಕ್ಷ ಕೋಟಿ ರು. ನಷ್ಟ

ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್‌ಟಿ ಸ್ಲ್ಯಾಬ್‌ಗಳ ಸಂಖ್ಯೆ ಕಡಿತದಿಂದ ರಾಜ್ಯಗಳ ಆದಾಯಕ್ಕೆ ₹85,000 ಕೋಟಿಯಿಂದ ₹2.5 ಲಕ್ಷ ಕೋಟಿವರೆಗೆ ನಷ್ಟ ಉಂಟಾಗಲಿದೆ.

  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 674
  • next >
Top Stories
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved