• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಯಪನಹಳ್ಳಿ ಫ್ಲೈಓವರ್‌ ವೆಚ್ಚ ಭಾರಿ ಹೆಚ್ಚಳ!
ಬೈಯಪ್ಪನಹಳ್ಳಿಯಲ್ಲಿ ಬಿಬಿಎಂಪಿಯು ನಿರ್ಮಿಸಲು ಉದ್ದೇಶಿಸಿರುವ ಫ್ಲೈಓವರ್‌ ವೆಚ್ಚ ಭಾರಿ ಹೆಚ್ಚಳವಾಗಿದೆ. 263 ಕೋಟಿಯಿಂದ 380 ಕೋಟಿಗೆ ಏರಿಸಲಾಗಿದೆ.
ಸಿಎಂಆರ್‌ ವಿವಿಯ ಘಟಿಕೋತ್ಸವ: 64 ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ ಧ್ವನಿ ಸಭಾಂಗಣದಲ್ಲಿ ನಡೆದ ಸಿಎಂಆರ್ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ನಿರ್ದೇಕ, ಪದ್ಮಭೂಷಣ ಪ್ರೊ.ಪಿ. ಬಲರಾಮ್ ಅವರು 64 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿದರು.
ಏರ್‌ಪೋರ್ಟ್‌ನಲ್ಲಿ ಕ್ಯಾಬ್‌ಗಳಿಂದ ಸುಲಿಗೆ
ಬೆಂಗಳೂರಿನ ಏರ್‌ಪೋರ್ಟ್‌ನಿಂದ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಇರಿ. ಕ್ಯಾಬ್‌ ಚಾಲಕರಿಂದ ಸುಲಿಗೆ ಮಾಡಿದೆ.
ಬೆಂಗಳೂರು ನಗರಕ್ಕೆ ಬಂತು ಚಾಲಕರಹಿತ ಮೆಟ್ರೋ ರೈಲು
ಚಾಲಕರಹಿತ ಮೆಟ್ರೋ ಬೋಗಿಗಳು ಕೊನೆಗೂ ಬೆಂಗಳೂರು ತಲುಪಿವೆ. ದೀರ್ಘಾವಧಿ ಪರೀಕ್ಷೆಯ ಬಳಿಕ ಅವುಗಳನ್ನು ಹಳದಿ ಮಾರ್ಗದಲ್ಲಿ ಬಳಸಾಗುತ್ತದೆ.
ರಾಜ್ಯದಲ್ಲಿ ₹450 ದಾಟಿದ ಬೆಳ್ಳುಳ್ಳಿ ಬೆಲೆ!
ರಾಜ್ಯದಲ್ಲಿ ಬೆಳ್ಳುಳ್ಳಿ ಬೆಲೆ ತುಸು ಕುಸಿದಿದೆ. ಆದರೆ ಅದರ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ, ಚಿಲ್ಲರೆ ವಹಿವಾಟು 450 ಆಸುಪಾಸಿನಲ್ಲಿಯೇ ಇದೆ.
ಮೈತ್ರಿಕೂಟದ ಅಭ್ಯರ್ಥಿ ರಂಗನಾಥ್ ಗೆಲುವಿಗೆ ಶ್ರಮಿಸಿ
ನೆಲಮಂಗಲ: ಜೆಡಿಎಸ್-ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಗೊಂದಲ ಬೇಡ, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರನ್ನು ಗೆಲ್ಲಿಸೋಣ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ ಕರೆ ನೀಡಿದರು.
ವಿಜಯಪುರ ಪುರಸಭೆಯ ೧೧ ಪೌರಕಾರ್ಮಿಕರ ಕೆಲಸ ಕಾಯಂ
ವಿಜಯಪುರ: ಪಟ್ಟಣದ ಪುರಸಭೆಯಲ್ಲಿ ಖಾಲಿಯಿದ್ದ ೧೫ ಪೌರಕಾರ್ಮಿಕರ ಹುದ್ದೆಯಲ್ಲಿ ೧೧ ಮಂದಿ ಪೌರಕಾರ್ಮಿಕರನ್ನು ಸರ್ಕಾರ ಕಾಯಂಗೊಳಿಸಿದ್ದು, ಪುರಸಭಾ ಅಧ್ಯಕ್ಷೆ ವಿಮಲಾ ನೇಮಕಾತಿ ಪತ್ರ ವಿತರಿಸಿದರು.
ಸಿದ್ದು ಬಜೆಟ್: ಬಂಪರ್ ನಿರೀಕ್ಷೆಯಲ್ಲಿ ಬೆಂ.ಗ್ರಾ. ಜಿಲ್ಲೆ
ದೊಡ್ಡಬಳ್ಳಾಪುರ: ರಾಜಧಾನಿಯ ಸೆರಗಿನಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಗಾರಿಕಾಭಿವೃದ್ದಿ, ನಗರೀಕರಣ ಮತ್ತು ಕೃಷಿ, ನೇಕಾರಿಕೆಯ ಅಸ್ಥಿರತೆಯ ನಡುವೆ ಸದಾ ಒಂದಿಲ್ಲೊಂದು ಸಮಸ್ಯೆಗಳನ್ನು ಎದುರಿಸುತ್ತಲೇ ಬರುತ್ತಿದೆ. ಬೆಂಗಳೂರಿಗೆ ಪರ್‍ಯಾಯವಾಗಿ ಬೆಳೆಯುತ್ತಿರುವ ಗ್ರಾಮಾಂತರ ಜಿಲ್ಲೆಗೆ ಅಗತ್ಯ ಮೂಲಸೌಕರ್‍ಯಗಳನ್ನು ಹೊಂದುವುದು ಸವಾಲಿನ ಕೆಲಸವಾಗಿದ್ದು, ಇಂದು ಮಂಡನೆಯಾಗಲಿರುವ 2023-24ನೇ ಸಾಲಿನ ಬಜೆಟ್‌ನಲ್ಲಿ ಮಹತ್ತರ ಯೋಜನೆಗಳನ್ನು ಎದುರು ನೋಡುತ್ತಿದೆ.
ಮಕ್ಕಳಿಗೆ ಶಿಕ್ಷಣದಷ್ಟೆ ಸಂಸ್ಕಾರವೂ ಮುಖ್ಯ: ರಕ್ಷಾ
ಕುಂದಾಣ: ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ. ಮಕ್ಕಳ ಉಜ್ವಳ ಭವಿಷ್ಯದಲ್ಲಿ ಶಿಕ್ಷಕರ ಶ್ರಮ ಅಡಗಿರುತ್ತದೆ ಎಂದು ಇಂಡಿಯನ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದರು.
ಶಿಕ್ಷಣ ಕ್ಷೇತ್ರಗಳ ನೆರವಿಗೆ ನಿಂತಿರುವೆ: ಪುಟ್ಟಣ್ಣ
ವಿಜಯಪುರ: ನಾನು ಯಾವುದೇ ಪಕ್ಷದಿಂದ ಅಭ್ಯರ್ಥಿಯಾಗಿ ನಿಂತರೂ ನನ್ನನ್ನು ನಾನು ಯಾವುದೇ ಪಕ್ಷಕ್ಕೆ ಮಾರಾಟ ಮಾಡಿಕೊಂಡವನಲ್ಲ. 20 ವರ್ಷಗಳಿಂದ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ಮುಂಚೂಣಿಯಲ್ಲಿ ನಿಂತು ನ್ಯಾಯ ದೊರಕಿಸಿಕೊಟ್ಟಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ತಿಳಿಸಿದರು.
  • < previous
  • 1
  • ...
  • 596
  • 597
  • 598
  • 599
  • 600
  • 601
  • 602
  • 603
  • 604
  • ...
  • 671
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved