• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗರಿಕ ಜಲಮಾರ್ಗ ತ್ವರಿತವಾಗಿ ಪೂರ್ಣಗೊಳಿಸಿ: ಶಾಲಿನಿ ಸೂಚನೆ
ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆವರೆಗೆ ಜಲಮಾರ್ಗ ಯೋಜನೆ ಪರಿಶೀಲಿಸಿದ ಆಯುಕ್ತೆ. ಬಿಬಿಎಂಪಿಯಿಂದ ಕೈಗೊಂಡಿರುವ ಕೆ-100 (ನಾಗರಿಕ ಜಲಮಾರ್ಗ) ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ.
ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ
ದಾಬಸ್‌ಪೇಟೆ: ಕೆರೆ-ಕಟ್ಟೆಗಳಲ್ಲಿ ತುಂಬಿರುವ ಹೂಳೆತ್ತುವುದರಿಂದ ಹೆಚ್ಚಿನ ನೀರು ಸಂಗ್ರಹವಾಗುತ್ತದೆ ಹಾಗೂ ಅಂತರ್ಜಲ ವೃದ್ಧಿಯಾಗುತ್ತದೆ. ರೈತರು ತಮ್ಮ ಜಮೀನುಗಳಲ್ಲಿ ಮಳೆ ನೀರು ಇಂಗಿಸುವ ಕಾರ್ಯ ಮಾಡಬೇಕು ಎಂದು ಎಸ್.ಎಂ ಸೆಹೆಗಲ್ ಫೌಂಡೇಶನ್‌ ಮುಖ್ಯಸ್ಥ ಶೃಚಿಸಿಂಗ್ ತಿಳಿಸಿದರು.
ಡಬ್ಬಲ್ ಡೆಕ್ಕರ್‌ ಬಸ್‌ಗಾಗಿ ಟೆಂಡರ್‌ ಶುರು
ನಗರದಲ್ಲಿ ಮತ್ತೆ ಡಬ್ಬಲ್‌ ಡೆಕ್ಕರ್‌ ಬಸ್‌ ಪರಿಚಯಿಸಲು ಮುಂದಾಗಿರುವ ಬಿಎಂಟಿಸಿ, 10 ಬಸ್‌ ಖರೀದಿಗಾಗಿ ಟೆಂಡರ್‌ ಆಹ್ವಾನಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಇಂದಿರಾ ಕ್ಯಾಂಟೀನ್‌ಗೆ ಟೆಂಡರ್‌ ವಿಳಂಬ: ಮುದ್ದೆ- ಸಾರು ಸದ್ಯಕ್ಕಿಲ್ಲ

ನಗರದ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಯ ಟೆಂಡರ್‌ ಪ್ರಕ್ರಿಯೆ ವಿಳಂಬದಿಂದ ಏಪ್ರಿಲ್‌ ಬಳಿಕ ಇಂದಿರಾ ಕ್ಯಾಂಟೀನ್‌ನಲ್ಲಿ ಮುದ್ದೆ - ಸಾರು ದೊರೆಯುವುದು ಸಾಧ್ಯತೆ ಇದೆ.

ಪೆರಿಫೆರಲ್‌ ರಸ್ತೆ: 2013ರ ಕಾಯ್ದೆ ಆಡಿ ಪರಿಹಾರಕ್ಕೆ ನಾಡಿದ್ದು ಧರಣಿ
ಪೆರಿಫೆರಲ್‌ ವರ್ತುಲ ರಸ್ತೆ ನಿರ್ಮಾಣಕ್ಕೆ ಕರೆದಿರುವ ಟೆಂಡರ್‌ ತಡೆಹಿಡಿಯಬೇಕು, ರೈತರು ಹಾಗೂ ನಿವೇಶನದಾರರಿಗೆ 2013ರ ಭೂಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ, ಪುನರ್ವಸತಿ ನೀಡಬೇಕು ಎಂದು ಆಗ್ರಹಿಸಿ ಫೆ. 9ರಂದು ಬಿಡಿಎ ಕಚೇರಿ ಎದುರು ಪ್ರತಿಭಟಿಸಲು ಪಿಆರ್‌ಆರ್‌ ರೈತ ಹಾಗೂ ನಿವೇಶನದಾರರ ಸಂಘ ನಿರ್ಧರಿಸಿದೆ.
‘ಸಂಚಾರ ದಟ್ಟಣೆ ಇಳಿಕೆಯಲ್ಲಿ ಬೆಂಗಳೂರು ಬೆಸ್ಟ್‌’
2022ರಲ್ಲಿ ಬೆಂಗಳೂರು ನಗರವು ವಿಶ್ವದ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆ ನಗರ, ಈ ವರ್ಷ 6ನೇ ಸ್ಥಾನ. ಇದಕ್ಕೆ ಸುಧಾರಣೆಯೇ ಕಾರಣ ಎಂದ ನಗರ ಪೊಲೀಸ್ ಆಯುಕ್ತ ದಯಾನಂದ್‌
18ರೊಳಗೆ ನಗರಕ್ಕೆ ಹಳದಿ ಮಾರ್ಗದ ಡ್ರೈವರ್‌ಲೆಸ್‌ ಮೆಟ್ರೋ: 4 ತಿಂಗಳ ಪರೀಕ್ಷೆ
ನಮ್ಮ ಮೆಟ್ರೋ ಆರ್‌.ವಿ.ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಕ್ಕಾಗಿ ಚೀನಾದಿಂದ ಹೊರಟಿದ್ದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರು ತಲುಪಿದ್ದು, ಫೆ.18ರೊಳಗೆ ಎಲೆಕ್ಟ್ರಾನಿಕ್‌ ಸಿಟಿಯ ಹೆಬ್ಬಗೋಡಿ ಡಿಪೋ ತಲುಪುವ ನಿರೀಕ್ಷೆಯಿದೆ.
ಆಸ್ತಿ ತೆರಿಗೆ ಬಾಕಿದಾರರಿಗೆ ಬ್ಯಾಂಕ್‌ ಮಾದರಿ ಬಿಬಿಎಂಪಿ ಧ್ವನಿ ಸಂದೇಶ
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಫೋನ್‌ಗಳಿಗೆ ಖಾಸಗಿ ಬ್ಯಾಂಕ್‌ಗಳ ಮಾದರಿಯಲ್ಲಿ ‘ಇಂಟಿಗ್ರೇಟೆಡ್ ವಾಯಿಸ್‌ ರೆಸ್ಪಾನ್ಸ್‌ ಸಿಸ್ಟಂ’ (ಐವಿಆರ್‌ಎಸ್‌) ಮೂಲಕ ಎಚ್ಚರಿಕೆ ಸಂದೇಶ ರವಾನಿಸಲು ಬಿಬಿಎಂಪಿ ಮುಂದಾಗಿದೆ.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸ್ಥಗಿತ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಧರಣಿ
ಮಂಗಳವಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಹಸುವಿನ ಸಮೇತ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಿಧಾನಸೌಧದಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಘನತ್ಯಾಜ್ಯ ಸಮಸ್ಯೆ ಪರಿಹರಿಸಿ: ಪಾಲಿಕೆಗೆ ಹೈಕೋರ್ಟ್‌ ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ.
  • < previous
  • 1
  • ...
  • 606
  • 607
  • 608
  • 609
  • 610
  • 611
  • 612
  • 613
  • 614
  • ...
  • 671
  • next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved