• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳನ್ನು ಅಂಕಗಳಿಗೆ ಸೀಮಿತಗೊಳಿಸದಿರಿ: ಡಾ.ಯಶವಂತ್‌
ದಾಬಸ್‌ಪೇಟೆ: ಮಕ್ಕಳನ್ನು ಪೋಷಕರು ಕೇವಲ ಅಂಕಾಧಾರಿತಕ್ಕೆ ಸೀಮಿತಗೊಳಿಸಬಾರದು, ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ನಟ, ರಂಗಕರ್ಮಿ ಡಾ.ಯಶವಂತ್ ಸರ್ ದೇಶಪಾಂಡೆ ಹೇಳಿದರು.
₹10 ಲಕ್ಷಕ್ಕಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ: ಕಠಿಣ ಕ್ರಮ
₹10 ಲಕ್ಷಕ್ಕಿಂತ ಹೆಚ್ಚು ಬಿಬಿಎಂಪಿಗೆ ಬರಬೇಕಿದ್ದ ಆಸ್ತಿ ತೆರಿಗೆ ಬಾಕಿ ಇದೆ. ತೆರಿಗೆ ಸಂಗ್ರಹದಲ್ಲಿ ಬಿಬಿಎಂಪಿಗೆ ಭಾರಿ ಹಿನ್ನೆಡೆಯಾಗಿದ್ದು, ಅಧಿಕಾರಿಳು ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ಬಂದಿದೆ.
ಗ್ಯಾರಂಟಿ ಯೋಜನೆಗಳಿಂದ ಸರ್ವತೋಮುಖ ಅಭಿವೃದ್ಧಿ
ದೊಡ್ಡಬಳ್ಳಾಪುರ/ವಿಜಯಪುರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
₹8 ಸಾವಿರ ಕೋಟಿಗಾಗಿ ಬಿಬಿಎಂಪಿ ಪ್ರಸ್ತಾವನೆ
ವಿವಿಧ ಕಾಮಗಾರಿ, ಯೋಜನೆ, ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗಾಗಿ 8 ಸಾವಿರ ಕೋಟಿ ನೀಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಪಶುವೈದ್ಯಕೀಯ ಕೇಂದ್ರ ಸ್ಥಳಾಂತರ: ಆಕ್ಷೇಪಣೆಗೆ ಸರ್ಕಾರಕ್ಕೆ ಕಾಲಾವಕಾಶ
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಐದು ತಾಲೂಕುಗಳಲ್ಲಿನ 28 ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರ ಮಾಡಲು ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿದೆ.
ಕುಡಿಯುವ ನೀರು ಪೂರೈಕೆಗಾಗಿ₹90 ಕೋಟಿ ಮೀಸಲು: ತುಷಾರ್‌
ಬೆಂಗಳೂರಿನ ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿದ ಬಿಬಿಎಂಪಿಯು 90 ಕೋಟಿಯನ್ನು ಮೀಸಲಿರಿಸಿದೆ.
‘ಕ್ಯಾನ್ ವಾಕ್-2024’ ಜಾಗೃತಿ ನಡಿಗೆಗೆ ಸಚಿವ ದಿನೇಶ್‌ ಚಾಲನೆ
ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಗುಣಪಡಿಸುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಗ್ರಾಮೀಣ ಪ್ರದೇಶಗಳಲ್ಲಿ ಸ್ಕ್ರೀನಿಂಗ್‌ಗೆ ಆದ್ಯತೆ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಎಲ್ಲರಿಗೂ ಬದುಕುವ ಸ್ವಾತಂತ್ರ‍್ಯಕೊಟ್ಟಿದ್ದು ಸಂವಿಧಾನ
ಹೊಸಕೋಟೆ: ದೇಶದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ತನ್ನದೇ ಆದ ಇಚ್ಛೆಯಂತೆ ಸ್ವತಂತ್ರವಾಗಿ ಬದುಕುವ ಹಕ್ಕನ್ನ ಕೊಟ್ಟಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಂದು ಗ್ರಾಪಂ ಅಧ್ಯಕ್ಷ ರಾಮಣ್ಣ ತಿಳಿಸಿದರು.
ದಾಸರಹಳ್ಳಿ ಸಂಭ್ರಮಕ್ಕೆ ಅದ್ಧೂರಿ ತೆರೆ
‘ಕನ್ನಡಪ್ರಭ’, ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ ಇಲ್ಲಿನ ಬಗಲಕುಂಟೆಯ ಎಂಇಐ ಲೇಔಟ್‌ ಮೈದಾನದಲ್ಲಿ ಮೂರು ದಿನ ನಡೆದ ‘ದಾಸರಹಳ್ಳಿ ಸಂಭ್ರಮ’ ಅದ್ಧೂರಿಯಾಗಿ ತೆರೆ ಕಂಡಿದೆ. ಕೊನೆಯ ದಿನವಾದ ಭಾನುವಾರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಪಾಲಿಕೆ ಆದಾಯ ಮೀರಿದ ಯೋಜನೆಗಳಿಂದ ₹13000 ಕೋಟಿ ಬಿಲ್‌ ಬಾಕಿ!
ಆದಾಯಕ್ಕಿಂತ ಹೆಚ್ಚಿನ ಮೊತ್ತದ ಯೋಜನೆಗಳ ಘೋಷಣೆಯಿಂದ ಪ್ರಸ್ತುತ ₹13 ಸಾವಿರ ಕೋಟಿಗೂ ಅಧಿಕ ಮೊತ್ತ ಬಾಕಿ ಬಿಲ್‌ ಪಾವತಿಸುವ ಹೊಣೆಗಾರಿ ಬಿಬಿಎಂಪಿ ಮೇಲಿದೆ.
  • < previous
  • 1
  • ...
  • 608
  • 609
  • 610
  • 611
  • 612
  • 613
  • 614
  • 615
  • 616
  • ...
  • 671
  • next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved