• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣನ್ಯೂಸ್‌ ಸಹಭಾಗಿತ್ವದ ದಾಸರಹಳ್ಳಿ ಸಂಭ್ರಮಕ್ಕೆ ಭರಪೂರ ಸ್ಪಂದನೆ
ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣನ್ಯೂಸ್‌ ಸಹಭಾಗಿತ್ವದ ದಾಸರಹಳ್ಳಿ ಸಂಭ್ರಮಕ್ಕೆ ಭರಪೂರ ಸ್ಪಂದನೆ. ಇಂದು (ಭಾನುವಾರ) ತೆರೆ
ಕಿಮ್ಸ್‌ ಉಸ್ತುವಾರಿ ವಹಿಸಿಕೊಳ್ಳುವಂತೆ ಡಾ। ಮಂಜುನಾಥ್‌ಗೆ ಒತ್ತಾಯ
ಕಿಮ್ಸ್‌ ಅಧಿಕಾರ ವಹಿಸಿಕೊಳ್ಳುವಂತೆ ಡಾ। ಸಿ.ಎನ್‌.ಮಂಜುನಾಥ್‌ ಅವರಿಗೆ ವಹಿಸಿಕೊಳ್ಳುವಂತೆ ಒಕ್ಕಲಿಗ ಸಂಘವು ಒತ್ತಾಯಿಸಿದೆ.
ಅಂತರ್‌ ಕಾಲೇಜು ರಂಗ ಸ್ಪರ್ಧೆಗೆ ಚಾಲನೆ
ರಾಜ್ಯಮಟ್ಟದ ಅಂತರ್‌ ಕಾಲೇಜು ರಂಗಸ್ಪರ್ಧೆ ‘ರಂಗ ಸೌರಭ 24’ಕ್ಕೆ ಚಾಲನೆ ಸಿಕ್ಕಿದೆ. ಈ ಬಾರಿ 20ಕ್ಕೂ ಹೆಚ್ಚು ಕಾಲೇಜು ಕಲಾತಂಡಗಳು ಪಾಲ್ಗೊಂಡಿವೆ. ಫೆಬ್ರವರಿ 10ರಂದು ಸಂಸ ಬಯಲು ರಂಗಮಂದಿರದಲ್ಲಿ ನಡೆಯುವ ಸಮಾರೋಪದಲ್ಲಿ ಬಹುಮಾನ ವಿತರಣೆ ನಡೆಯಲಿದೆ.
ದೌರ್ಜನ್ಯ ನಿಯಂತ್ರಣ ಜಾಗೃತಿ ಅಗತ್ಯ
ಹೊಸಕೋಟೆ: ಪರಿಶಿಷ್ಟ ಜಾತಿ ಮತ್ತು ಪಂಗಡದವರು ದೌರ್ಜನ್ಯಕ್ಕೊಳಗಾದರೆ ಸರ್ಕಾರ ರೂಪಿಸಿರುವ ಕಾನೂನನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ದಸಂಸ ಕರ್ನಾಟಕ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ ಅಣ್ಣಯ್ಯ ತಿಳಿಸಿದರು.
ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣಕ್ಕೆ ಟೆಂಡರ್‌
77 ಕಿ.ಮೀ. ಉದ್ದದ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣಕ್ಕೆ ಬಿಡಿಎ 3ನೇ ಬಾರಿಗೆ ಜಾಗತಿಕ ಟೆಂಡರ್‌ ಕರೆದಿದೆ.
ಬೆಂಗಳೂರು ಆರೋಗ್ಯ ವ್ಯವಸ್ಥೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ದಿನೇಶ್‌
‘ಬೆಂಗಳೂರು ಆರೋಗ್ಯ ವ್ಯವಸ್ಥೆ’ ಜಾರಿಗೊಳಿಸುವ ಬಗ್ಗೆ ಅಂತಿಮ ನಿರ್ಧಾರದೊಂದಿಗೆ ತ್ವರಿತವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶನ
ಬಡತನ ನಿರ್ಮೂಲನೆಯೇ ಸಂಸ್ಥೆ ಗುರಿ: ಶಶಿಕುಮಾರ್
ಹೊಸಕೋಟೆ: ದೇಶಕ್ಕೆ ಸ್ವಾತಂತ್ರ ಬಂದು ದಶಕಗಳು ಕಳೆದರೂ ಸಹ ದೇಶದಲ್ಲಿ ಬಡತನ ಇನ್ನು ನಿರ್ಮೂಲನೆ ಆಗಿಲ್ಲ. ಬುಡಕಟ್ಟು ಜನರಿಗೆ, ಹಿಂದುಳಿದ ವರ್ಗಕ್ಕೆ ಸ್ವಾತಂತ್ರ್ಯ ದಕ್ಕಿಲ್ಲ ಎಂದು ಭವಾನಿಪುರ್ ಬದ್ರುದ್ದಿನ್ ಶಾ-ವೆಲ್ ಫೇರ್ ಸೊಸೈಟಿ ಸದಸ್ಯ ಶಶಿಕುಮಾರ್ ತಿಳಿಸಿದರು.
ಆಸ್ತಿ ತೆರಿಗೆ ಸಂಗ್ರಹ ಲೋಪ:ಅಧಿಕಾರಿಗಳ ವಿರುದ್ಧ ತನಿಖೆ
ಆಸ್ತಿ ತೆರಿಗೆ ಸಂಗ್ರಹಕ್ಕೆ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದು, 6 ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.
ಅನಿಷ್ಠಗಳ ವಿರುದ್ಧ ಹೋರಾಡಿದ ಮಾಚಿದೇವರು
ವಿಜಯಪುರ: ೧೨ನೇ ಶತಮಾನದಲ್ಲಿ ಸಾಮಾಜಿಕ ಅನಿಷ್ಠಗಳ ವಿರುದ್ಧ ಕ್ರಾಂತಿ ಮಾಡಿದ ಶರಣರಲ್ಲಿ ಮಡಿವಾಳ ಮಾಚಿದೇವರನ್ನು ವೀರಭದ್ರ ಸ್ವಾಮಿ ಅವತಾರ ಎನ್ನುತ್ತಿದ್ದರು ಎಂದು ಪುರಸಭಾ ಅಧ್ಯಕ್ಷೆ ವಿಮಲಾಬಸವರಾಜು ಹೇಳಿದರು.
ಒಣಗಿದ ಮರದ ರೆಂಬೆ-ಕೊಂಬೆ ತೆರವಿಗೆ ದೂರು ಸಲ್ಲಿಸಿ: ಪಾಲಿಕೆ
ನಗರದಲ್ಲಿ ರಸ್ತೆ ಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿದ ಮರ, ರೆಂಬೆ ಕೊಂಬೆ ಬಿಬಿಎಂಪಿಯ ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸಲಾಗುತ್ತಿದೆ.ಸಾರ್ವಜನಿಕರು ನಗರ ವ್ಯಾಪ್ತಿಯಲ್ಲಿ ಒಣಗಿದ ಮರಗಳು ಹಾಗೂ ಒಣಗಿದ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿಯ ಅರಣ್ಯ ಅಧಿಕಾರಿಗಳ ದೂರುವಾಣಿಯ ವಾಟ್ಸ್ ಅಪ್‌ಗೆ ಜಿಪಿಎಸ್ ಸಹಿತ ಫೋಟೋ ಲಗತ್ತಿಸಿ ಮಾಹಿತಿ ನೀಡಬಹುದು.
  • < previous
  • 1
  • ...
  • 611
  • 612
  • 613
  • 614
  • 615
  • 616
  • 617
  • 618
  • 619
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved