• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಬರ್‌ ವಂಚಕರ ಬೃಹತ್‌ ಜಾಲ ಪತ್ತೆ: 9 ಸೆರೆ
ಸೈಬರ್‌ ವಂಚಕರ ಭಾರಿ ಜಾಲ ಪತ್ತೆ: 9 ಸೆರೆ. ಮನೆಯಲ್ಲೇ ಕುಳಿತು ಲಕ್ಷ ಸಂಪಾದಿಸಬಹುದು ಎಂದು ಮರುಳು ಮಾಡುತ್ತಿದ್ದ ಗ್ಯಾಂಗ್‌, ಬಳಿಕ ಸ್ಕೀಂನಲ್ಲಿ ಹಣ ಹಾಕಿಸಿಕೊಂಡು ಟೋಪಿ
ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಶ್ರಮವಹಿಸಿ: ಶ್ರೀನಾಥ್
ಹೊಸಕೋಟೆ: ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಗಳಿಸುವುದು ಅಗತ್ಯವಾಗಿದೆ. ಕಠಿಣ ಪರಿಸ್ಥಿತಿಯನ್ನು ದಿಟ್ಟವಾಗಿ ಎದುರಿಸುವ ಛಲವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಅರುಣೋದಯ ಪಪೂ ಕಾಲೇಜಿನ ಅಧ್ಯಕ್ಷ ಶ್ರೀನಾಥ್ ಹೇಳಿದರು.
ಫುಟ್‌ಪಾತ್‌ ಒತ್ತುವರಿ: ಪಾಲಿಕೆ ವಿರುದ್ಧ ಹೈಕೋರ್ಟ್‌ ಅಸಮಾಧಾನ
ಫುಟ್‌ಪಾತ್‌ ಒತ್ತುವರಿ ಆದರೂ ಮೌನದಿಂದ ಇರುವ ಬಿಬಿಎಂಪಿ ವಿರುದ್ಧ ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಭಾರೀ ವಾಹನಗಳ ಸಂಚಾರಕ್ಕೆ ಬೆರಳೆಣಿಕೆಯಷ್ಟು ದಿನ ಬಾಕಿ; 3 ಪರೀಕ್ಷೆಯಲ್ಲೂ ಪೀಣ್ಯ ಫ್ಲೈ ಓವರ್‌ ಪಾಸ್‌

ಭಾರೀ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೋ-ಬೇಡವೋ ಎಂದು ನಡೆಸಿದ್ದ ‘ಮೂರೂ ಪರೀಕ್ಷೆ’ಯಲ್ಲೂ ಪೀಣ್ಯ ಫ್ಲೈ ಓವರ್‌ ಉತ್ತಮ ಅಂಕಗಳಿಂದ ‘ಪಾಸ್‌’ ಆಗಿದೆ. ಇದರಿಂದಾಗಿ ಮೇಲ್ಸೇತುವೆಗೆ ಹಿಡಿದಿದ್ದ ಎರಡು ವರ್ಷದ ‘ಗ್ರಹಣ’ಕ್ಕೆ ಕೊನೆಗೂ ‘ಮುಕ್ತಿ’ ದೊರಕುವ ಸಮಯ ಸನಿಹವಾಗಿದೆ.

ಇನ್ನೂ ಕನ್ನಡ ನಾಮಫಲಕ ಹಾಕದ 32 ಸಾವಿರ ಮಳಿಗೆ
ಬೆಂಗಳೂರಿನಲ್ಲಿ ಇನ್ನೂ 32 ಸಾವಿರ ಅಂಗಡಿಗಳು ಕನ್ನಡ ನಾಮಫಲಕ ಹಾಕಿಲ್ಲ ಎಂದಿರುವ ಬಿಬಿಎಂಪಿ ಮುಖ್ಯ ಆಯುಕ್ತರು, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ। ಮಂಜುನಾಥ್‌ಗೆ ಬೀಳ್ಕೊಡುಗೆ

ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲದಂತೆ ಏಷ್ಯಾದಲ್ಲೇ ಅತಿ ದೊಡ್ಡ ಆಸ್ಪತ್ರೆಯಾಗಿ ಜಯದೇವ ಹೃದ್ರೋಗ ಸಂಸ್ಥೆ ಬೆಳೆಯಲು ಶ್ರಮಿಸಿದ್ದ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಭಾರವಾದ ಹೃದಯದಿಂದ ಬೀಳ್ಕೊಡುಗೆ ನೀಡಿದರು.

ಲಗೇಜ್‌ನೊಳಗೆ ಬಾಂಬ್‌ ಇದೆ ಎಂದ ಪ್ರಯಾಣಿಕನ ಬಂಧನ
ತಪಾಸಣೆ ತಡವಾಗಿದ್ದಕ್ಕೆ ಕೋಪಗೊಂಡು ಬ್ಯಾಗಲ್ಲಿ ಬಾಂಬ್‌ ಇದೆ ಎಂದು ಬೆದರಿಕೆ ಹಾಕಿದ ಪ್ರಯಾಣಿಕನನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ.
ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ
ವಿದ್ಯಾರ್ಥಿಗಳು, ಯುವಕರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ. ಶಿಕ್ಷಣ ಇದ್ದರೂ ಪೂರಕ ಉದ್ಯೋಗ ಸವಾಲು: ಪಾಟೀಲ್‌
₹5000 ನೀಡಿ ನಾಯಿಗೂ ಟಿಕೆಟ್‌ ಬುಕ್‌ ಮಾಡಿದ್ದ ಬೆಂಗಳೂರಿಗ; ನಾಯಿಗೆ ಪ್ರತ್ಯೇಕ ವ್ಯವಸ್ಥೆ ಇಲ್ಲದ್ದಕ್ಕೆ ಏರ್‌ಲೈನ್ಸ್‌ ವಿರುದ್ಧ ಪ್ರಯಾಣಿಕ ಗರಂ!

ಬೆಂಗಳೂರಿಗೆ ಬರುತ್ತಿದ್ದ ಅಕಾಸಾ ಏರ್‌ಲೈನ್ಸ್‌ ವಿಮಾನದಲ್ಲಿ ನಾಯಿಯನ್ನು ಕರೆದೊಯ್ಯಲು ₹5 ಸಾವಿರ ಹೆಚ್ಚುವರಿಯಾಗಿ ಟಿಕೆಟ್‌ ವೆಚ್ಚ ಮಾಡಿದ್ದರೂ, ನಾಯಿಗೆ ಸರಿಯಾದ ವ್ಯವಸ್ಥೆ ಇರಲಿಲ್ಲ ಎಂದು ಪ್ರಯಾಣಿಕರೊಬ್ಬರು ಕಿಡಿಕಾರಿದ್ದಾರೆ.

ಗುರು-ಹಿರಿಯರ ಮೇಲೆ ಗೌರವವಿರಲಿ: ಹನುಮಂತಪ್ಪ
ವಿಜಯಪುರ: ತನ್ನ ವಿದ್ಯಾರ್ಥಿಯೊಬ್ಬ ಪ್ರಯೋಜಕನಾಗಿ ತನ್ನ ಮುಂದೆ ನಿಂತಾಗ ಆ ಶಿಕ್ಷಕನಿಗಾಗುವ ಸಂತೋಷ, ವೃತ್ತಿಗಾಗುವ ಸಾರ್ಥಕತೆ ಮತ್ಯಾವುದರಲ್ಲಿಯೂ ಸಿಗುವುದಿಲ್ಲ ಎಂದು ನಿವೃತ್ತ ಶಿಕ್ಷಕ ಹನುಮಂತಪ್ಪ ಸರಗಪ್ಪ ದಳವಾಯಿ ಹೇಳಿದರು.
  • < previous
  • 1
  • ...
  • 615
  • 616
  • 617
  • 618
  • 619
  • 620
  • 621
  • 622
  • 623
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved