ವರದಕ್ಷಿಣೆ ಕಿರುಕುಳದ ಆರೋಪದ ಅಡಿ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಡಿವೈಎಸ್ಪಿಯೊಬ್ಬರ ವಿರುದ್ಧ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಹಾಗೂ ಎಷ್ಟು ಪಾಲಿಕೆ ರಚಿಸಬೇಕು ಎಂಬುದರ ಬಗ್ಗೆ ಸಮಿತಿ ಅಂತಿಮ ವರದಿ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಅತ್ಯುತ್ತಮ ಮಾರ್ಗ ಇದ್ದ ಕಾಲದಿಂದ ಹೆಜ್ಜೆ ಇಟ್ಟು ಸಾಗಿ ಬಂದಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈಗ ಸದಸ್ಯರಾಗಿ 45 ವರ್ಷಗಳನ್ನು ಪೂರೈಸಿ ದಾಖಲೆ ಮಾಡಿದ್ದಾರೆ.
ಸಂಸ್ಥಾರಸ್ಥರು ಮತ್ತು ಸನ್ಯಾಸಿಗಳ ನಡುವಿನ ವ್ಯತ್ಯಾಸವನ್ನು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ನೀಡಿದ್ದಾರೆ
ನಾನು ಅಧಿಕಾರದಲ್ಲಿ ಇರುವವರೆಗೆ, ಮುಖ್ಯಮಂತ್ರಿಯಾಗಿ ಇರುವವರೆಗೆ ಹಿಂದುಳಿದ ವರ್ಗಗಳು ಮತ್ತು ಎಲ್ಲಾ ಬಡವರ ಮಠಗಳಿಗೆ ಸಹಾಯ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೆಪ್ಟೆಂಬರ್ನಲ್ಲಿ ರಾಜ್ಯದ ರಾಜಕೀಯದಲ್ಲಿ ಕ್ರಾಂತಿ ಆಗುತ್ತೆ ಎಂದು ಹೇಳಿದ್ದೀನಿ. ಈಗಿನ್ನೂ ಜುಲೈನಲ್ಲಿ ಇದ್ದೇವೆ. ಸೆಪ್ಟೆಂಬರ್ ಇನ್ನೂ ದೂರ ಇದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಪ್ರಕರಣಗಳು ಹೆಚ್ಚುತ್ತಿದ್ದು, ಭಾನುವಾರ ಮತ್ತೆ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ನ್ಯಾಯಾಂಗ ನಿಂದನೆ ಅಪರಾಧದಡಿ ಆರು ತಿಂಗಳು ಜೈಲು ಮತ್ತು ಎರಡು ಸಾವಿರ ದಂಡ ವಿಧಿಸಿರುವ ಹೈಕೋರ್ಟ್, ತನ್ನ ಮುಂದೆಯೂ ದುರ್ನಡತೆ ತೋರಿದ್ದಕ್ಕೆ ಮತ್ತೊಂದು ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ನಿರ್ದೇಶಿಸಿ ಅಪರೂಪದ ತೀರ್ಪು ನೀಡಿದೆ.