• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿಡ್ನಿ ರೋಗಿಗಳಿಗೆ 800 ಉಚಿತ ಡಯಾಲಿಸಿಸ್‌ ಯಂತ್ರ ಭಾಗ್ಯ
ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆ ಸೇರಿದಂತೆ ರಾಜ್ಯದ ಒಟ್ಟು 219 ಡಯಾಲಿಸಿಸ್ ಕೇಂದ್ರಗಳಲ್ಲಿ ಬಡ ರೋಗಿಗಳಿಗೆ ಉಚಿತ ಸೇವೆ ನೀಡಲು 800 ಡಯಾಲಿಸಿಸ್ ಯಂತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸೇವೆಗೆ ಸಮರ್ಪಿಸಿದರು.
₹152 ಕೋಟಿಯಲ್ಲಿ ಕೆ.ಸಿ ಜನರಲ್‌ ಆಸ್ಪತ್ರೆ ಮೇಲ್ದರ್ಜೆಗೆ: ಸಿದ್ದರಾಮಯ್ಯ
₹152 ಕೋಟಿಯಲ್ಲಿ ಕೆ.ಸಿ ಜನರಲ್‌ ಆಸ್ಪತ್ರೆ ಮೇಲ್ದರ್ಜೆಗೆ: ಸಿದ್ದರಾಮಯ್ಯತಾಯಿ-ಮಕ್ಕಳ ಆಸ್ಪತ್ರೆ, ಬೋಧಕ ವಿಭಾಗದ ಕಟ್ಟಡ, ಶವಾಗಾರ, ಅಡುಗೆ ಮನೆ, ಲಾಂಡ್ರಿ ಉನ್ನತೀಕರಣ: ಸಿಎಂ
ನಾಲ್ವಡಿ ಕೃಷ್ಣರಾಜ ಒಡೆಯರ್‌ ಸ್ಮರಣೆ
ಕೃಷ್ಣರಾಜ ಒಡೆಯರ್‌ ಅವರ ಜೀವನ ಸಾಧನೆ ಬಗ್ಗೆ ಹಂಸಲೇಖ ರೂಪಿಸಿರುವ ರೂಪಕ ಶ್ರೀಘ ಪ್ರದರ್ಶನ ನಡೆಯಲಿದೆ ಎಂದು ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ.
₹2 ಸಾವಿರ ಕೋಟಿ ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ವಿನಾಯ್ತಿ ಆಮಿಷ?
₹2 ಸಾವಿರ ಕೋಟಿ ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ವಿನಾಯ್ತಿ ಆಮಿಷ? ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ಸರ್ಕಸ್‌. 3 ಬಗೆಯ ವಿನಾಯಿತಿ ನೀಡಲು ಸರ್ಕಾರಕ್ಕೆ ಪ್ರಸ್ತಾವ
ಕಿರಣ್‌ಕುಮಾರ್‌ ಲಾಲ್‌ಬಾಗ್ ದಾಸರಹಳ್ಳಿ ಡೇರಿ ಅಧ್ಯಕ್ಷ
ಹೊಸಕೋಟೆ: ತಾಲೂಕಿನ ದೊಡ್ಡ ಹುಲ್ಲೂರು ಗ್ರಾಪಂ ವ್ಯಾಪ್ತಿಗೆ ಸೇರಿದ ಲಾಲ್ ಬಾಗ್ ದಾಸರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕಿರಣ್‌ಕುಮಾರ್‌, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜನಸಾಮಾನ್ಯರಿಗೆ ಸಂವಿಧಾನದ ಅರಿವು ಅಗತ್ಯ
ದೊಡ್ಡಬಳ್ಳಾಪುರ: ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ತಬ್ಧ ಚಿತ್ರ ಜನವರಿ 26ರಿಂದ ಫೆಬ್ರವರಿ 23ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರ ವಹಿಸಿ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

337 ಕಿ.ಮೀ. ಸೈಕ್ಲಿಂಗ್‌ ಮೂಲಕಪುದುಚೇರಿಗೆ ತಲುಪಿದ ಸುರೇಶ್‌
ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್‌ ಕುಮಾರ್‌ 337 ಕಿ.ಮೀ. ಸೈಕ್ಲಿಂಗ್ ಮೂಲಕ ಪಾಂಡಿಚೇರಿ ತಲುಪಿದ್ದಾರೆ.
ನಗರದಲ್ಲಿ ಸರ್ಕಾರಿ ಕಚೇರಿಗಳು, ಪಕ್ಷಗಳ ಕಚೇರಿ, ವಿವಿ, ಸಂಘ ಸಂಸ್ಥೆಗಳಲ್ಲಿ ಧ್ವಜಾರೋಹಣ
ನಗರದಲ್ಲಿ ಸರ್ಕಾರಿ ಕಚೇರಿಗಳು, ಪಕ್ಷಗಳ ಕಚೇರಿ, ವಿವಿ, ಸಂಘ ಸಂಸ್ಥೆಗಳಲ್ಲಿ ಧ್ವಜಾರೋಹಣ
ಮದ್ಯಕ್ಕೆ ಹಣ ಕೊಡದ ಪುತ್ರನನ್ನೇ ಕೊಂದ!
ಹಣಕ್ಕಾಗಿ ಪೀಡಿಸುತ್ತಿದ್ದ ತಂದೆಯನ್ನು ರೂಂನಲ್ಲಿ ಕೂಡಿ ಹಾಕಿದ್ದ ಮಗ. ಶಾರ್ಟ್‌ ಗನ್‌ನಿಂದ ಬಾಗಿಲಿನ ಚಿಲಕಕ್ಕೆ ಗುಂಡು ಹೊಡೆದ ತಂದೆ-ಬಾಗಿಲಿಗೆ ತಾಕಿ ಹಾಲ್‌ನಲ್ಲಿದ್ದ ಮಗನ ಒಳ ತೊಡೆಗೆ ಬಿದ್ದ ಗುಂಡು. ತೀವ್ರ ರಕ್ತಸ್ರಾಮದಿಂದ ಪುತ್ರ ಸಾವು. ಗುಂಡು ಹೊಡೆದ ತಂದೆ ಸೆರೆ
  • < previous
  • 1
  • ...
  • 619
  • 620
  • 621
  • 622
  • 623
  • 624
  • 625
  • 626
  • 627
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved