• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಸ್ವಾಧೀನ ವಿವಾದ: ಸಿಎಂ ಜತೆ ಅಂತಿಮ ಚರ್ಚೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.
ಸಂವಿಧಾನ ಜಾಗೃತಿ ಜಾಥಾಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
ದೊಡ್ಡಬಳ್ಳಾಪುರ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಫೆಬ್ರವರಿ ಮಧ್ಯಕ್ಕೆ ಚಾಲಕ ರಹಿತಮೆಟ್ರೋ ರೈಲು ಆಗಮನ ನಿರೀಕ್ಷೆ
ಚಾಲಕ ರಹಿತ ಮೆಟ್ರೋ ಬೋಗಿ ಹಳದಿ ಮಾರ್ಗಕ್ಕೆ ಫೆಬ್ರವರಿ ಮಧ್ಯಾಂತರದಲ್ಲಿ ಆಗಮಿಸುವ ಸಾಧ್ಯತೆ ಇದೆ.
ಜಿಗಣಿ, ಆನೇಕಲ್‌, ಸರ್ಜಾಪುರಕ್ಕೆ ಮೆಟ್ರೋ ರೈಲು: ಡಿಕೆಸು ಭರವಸೆ
ಜಿಗಣಿ, ಆನೇಕಲ್‌, ಸರ್ಜಾಪುರಕ್ಕೆ ಮೆಟ್ರೋ ರೈಲು: ಡಿಕೆಸು ಭರವಸೆ26ರಿಂದ 3 ದಿನ ಪೀಣ್ಯ-ನಾಗಸಂದ್ರ ಮೆಟ್ರೋ ಇರಲ್ಲಗಣರಾಜ್ಯೋತ್ಸವ: ಮೆಟ್ರೋ ರಿಟರ್ನ್‌ ಜರ್ನಿ ಟಿಕೆಟ್ ಲಭ್ಯ
229 ಇ-ಶೌಚಾಲಯಗಳನಿರ್ವಹಣೆಗೆ ಟೆಂಡರ್‌: ಪಾಲಿಕೆ
ಬೆಂಗಳೂರಿನಲ್ಲಿ ಇ-ಶೌಚಾಲಯ ನಿರ್ವಹಣೆಗೆ ಟೆಂಡರ್‌ ಕರೆಯಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಫೆ.8: ವಿಧಾನಸೌಧದ ಎದುರು ಸಿಎಂ ಬೃಹತ್‌ ಜನಸ್ಪಂದನ
ರಾಜ್ಯ ಸರ್ಕಾರದ ಮೊದಲ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಜನಸ್ಪಂದನೆಯನ್ನು ಫೆ.8ರಂದು ವಿಧಾಬಸೌಧದಲ್ಲಿ ನಡೆಸಲು ನಿರ್ಧರಿಸಿದ್ದಾರೆ.
ವಾರದೊಳಗೆ ಜಾತಿಗಣತಿ ವರದಿ ಸಿಎಂಗೆ ಸಲ್ಲಿಕೆ: ಜಯಪ್ರಕಾಶ್‌ ಹೆಗ್ಡೆ
ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಜಾತಿ ಸಮೀಕ್ಷೆ ವರದಿಯನ್ನು ಒಂದು ವಾರದ ಒಳಗಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹೇಳಿದ್ದಾರೆ.
ಮುದ್ರಾ ಯೋಜನೆ ಹೆಸರಲ್ಲಿ ವಂಚನೆ; ಆರ್‌ಬಿಐ ನಕಲಿ ಲೆಟರ್‌ ಹೆಡ್‌ ಬಳಸಿ ಮೋಸ
ಮುದ್ರಾ ಯೋಜನೆ ಹೆಸರಲ್ಲಿ ವಂಚನೆ; ಆರ್‌ಬಿಐ ನಕಲಿ ಲೆಟರ್‌ ಹೆಡ್‌ ಬಳಸಿ ಮೋಸ
ತವರಿಗೆ ಮರಳಿದ ಶಿಲ್ಪಿಅರುಣ್‌ ಯೋಗಿರಾಜ್‌
ಶ್ರೀರಾಮ ಚಂದ್ರನ ಶಿಲ್ಪ ರಚಿಸಿದ ಅರುಣ್‌ ಯೋಗಿರಾಜ್‌ ಅವರು ಬೆಂಗಳೂರಿಗೆ ಅಯೋಧ್ಯೆಯಿಂದ ಅಗಮಿಸಿದರು.
ಪುಷ್ಪಪ್ರದರ್ಶನಕ್ಕೆ ಸಿದ್ಧಗಂಗಾಶ್ರೀ ಭೇಟಿ; ಬಸವಣ್ಣನ ಜೀವನ ರೂಪಿಸಿರುವುದಕ್ಕೆ ಮೆಚ್ಚುಗೆ
ಪುಷ್ಪಪ್ರದರ್ಶನಕ್ಕೆ ಸಿದ್ಧಗಂಗಾಶ್ರೀ ಭೇಟಿ; ಬಸವಣ್ಣನ ಜೀವನ ರೂಪಿಸಿರುವುದಕ್ಕೆ ಮೆಚ್ಚುಗೆ
  • < previous
  • 1
  • ...
  • 622
  • 623
  • 624
  • 625
  • 626
  • 627
  • 628
  • 629
  • 630
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved