• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಶಾ ಮೈದಾನ ಸಿದ್ಧ; ನಾಳೆ ಬೆಳಗ್ಗೆ ರಾಜ್ಯಪಾಲರಿಂದ ಧ್ವಜಾರೋಹಣ
ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಶಾ ಮೈದಾನ ಸಿದ್ಧ; ನಾಳೆ ಬೆಳಗ್ಗೆ ರಾಜ್ಯಪಾಲರಿಂದ ಧ್ವಜಾರೋಹಣ. 38 ತುಕಡಿಗಳಿಂದ ಕವಾಯತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ: ತುಷಾರ್‌
ಮಾಹಿತಿ ಕದಿವ ‘ಪಿಂಕ್‌ ವಾಟ್ಸಾಪ್‌’ ಬಗ್ಗೆ ಎಚ್ಚರ
ಮಾಹಿತಿ ಕದಿಯುವ ಗುಲಾಬಿ ಬಣ್ಣದ ವಾಟ್ಸಪ್ ಬಳಕೆ ಮಾಡದಂತೆ ಬೆಂಗಳೂರು ನಗರ ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಸಂಚಾರ ದಟ್ಟಣೆ ಹೆಚ್ಚಾಗಿರುವ11 ಕಡೆ ಸ್ಕೈವಾಕ್‌ ನಿರ್ಮಾಣ
ಬೆಂಗಳೂರಿನ ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಸ್ಕೈವಾಕ್‌ ನಿರ್ಮಿಸಲು ಬಿಬಿಎಂಪಿ ನಿರ್ಧರಿಸಿದೆ.
11361 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಭಾಗ್ಯ
ರಾಜ್ಯದಲ್ಲಿ 2006ನೇ ಸಾಲಿನ ಏ.1ಕ್ಕಿಂತ ಮುಂಚೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌) ಬದಲಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಸೇರಲು ಅನುಕೂಲ ಮಾಡಿ ಆದೇಶ ಹೊರಡಿಸಿದೆ.
ಅಯೋಧ್ಯಾ ಬಾಲರಾಮನ ಶಿಲ್ಪಿ ಅರುಣ್‌ ಯೋಗಿರಾಜ್‌ ಆಗಮನ
ದೇವನಹಳ್ಳಿ: ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿರುವ ಬಾಲರಾಮನ ಕೆತ್ತಿರುವ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಬುಧವಾರ ರಾತ್ರಿ 9.20ಕ್ಕೆ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಹೊರ ಬಂದ ಸಂದರ್ಭದಲ್ಲಿ ಸಹಸ್ರಾರು ಅಭಿಮಾನಿಗಳು ಅವರನ್ನು ಕಾಣಲು ಕಾತುರದಿಂದ ಕಾಯುತ್ತಿದ್ದು, ಅದ್ಧೂರಿ ಸ್ವಾಗತ ಕೋರಲು ಕಾದು ನಿಂತಿದ್ದರು.
ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ
ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ
ಜಾಲಪ್ಪ ಶಿಕ್ಷಣ ಸಂಸ್ಥೆ, ಲಯನ್ಸ್‌ ಕ್ಲಬ್‌ನಲ್ಲಿ ಶ್ರೀರಾಮೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್. ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಕ್ಲಬ್‌ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಸಹಯೋಗದಲ್ಲಿ ಕ್ಯಾಂಪಸ್ ಆವರಣದಲ್ಲಿರುವ ಗಣೇಶ ದೇವಾಲಯ ಮುಂದೆ ಶ್ರೀರಾಮೋತ್ಸವ ಹಮ್ಮಿಕೊಳ್ಳಲಾಗಿತ್ತು.
ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಕಾಂಗ್ರೆಸ್‌ ತನ್ನದೇ ಅದ ಕೊಡುಗೆ: ಲಕ್ಷ್ಮಿ ಹೆಬ್ಬಾಳ್ಕರ್‌
ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್‌ ತನ್ನದೇ ಅದ ದೊಡ್ಡ ಕೊಡುಗೆ ನೀಡಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.
ರಾಜಕೀಯ ಸರ್ವಾಧಿಕಾರ ಖಂಡನೀಯ: ಕಾಂಗ್ರೆಸ್ ಆಕ್ರೋಶ
ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಎಂಟಿಸಿ ಬಸ್ಸಲ್ಲಿ ಪ್ರಯಾಣಿಸುವಅಪ್ರಾಪ್ತ ಮಕ್ಕಳ ಮೇಲೆ ನಿಗಾ
ಬಿಎಂಟಿಸಿ ಬಸ್‌ಗಳಲ್ಲಿ ಓಡಾಡುವ ಅಪ್ರಾಪ್ತ ಮಕ್ಕಳ ಬಗ್ಗೆ ನಿಗಾ ವಹಿಸಲು ಬಸ್‌ ಚಾಲಕರು, ನಿರ್ವಾಹಕರಿಗೆ ಅಧಿಕಾರಿಗಳು ಆದೇಶ ನೀಡಿದ್ದಾರೆ.
  • < previous
  • 1
  • ...
  • 623
  • 624
  • 625
  • 626
  • 627
  • 628
  • 629
  • 630
  • 631
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved