• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಆದಾಯ ವೃದ್ಧಿಗೆ ಹೈನುಗಾರಿಕೆ ಸಹಕಾರಿ
ನೆಲಮಂಗಲ: ರೈತರ ಆದಾಯ ವೃದ್ಧಿಗೆ ಹೈನುಗಾರಿಕೆ ಸಹಕಾರಿ. ರಾಸುಗಳು ರೈತರ ಜೀವನಾಡಿ ಎಂದು ರೋಟರಿ ಅಧ್ಯಕ್ಷ ಜಿ.ಆರ್.ನಾಗರಾಜು ತಿಳಿಸಿದರು.
ಏಕರೂಪೀಕರಣದ ಹೇರಿಕೆಯಿಂದ ಬಹುತ್ವದ ಆಶಯಗಳಿಗೆ ಧಕ್ಕೆ
ದೊಡ್ಡಬಳ್ಳಾಪುರ: ಏಕರೂಪೀಕರಣದ ಹೇರಿಕೆಯ ಸಂದರ್ಭದಲ್ಲಿ ಬಹುತ್ವ ಪರಿಕಲ್ಪನೆ, ಸಮಷ್ಠಿಯ ಕೂಗು ಹೆಚ್ಚು ಮಹತ್ವವನ್ನು ಪಡೆಯುತ್ತದೆ. ಭಾಷೆ, ರಾಜಕಾರಣ, ಸಾಂಸ್ಕೃತಿಕ ವಿಚಾರಗಳ ನಿರ್ದಿಷ್ಟತೆ ಮೀರಿ ಅದು ಸಾಮೂಹಿಕ ಪ್ರಜ್ಞೆ ಎನಿಸುತ್ತದೆ ಎಂದು ಸಂಸ್ಕೃತಿ ಚಿಂತಕ ಡಾ.ರಹಮತ್‌ ತರೀಕೆರೆ ಅಭಿಪ್ರಾಯಪಟ್ಟರು.
ಧರ್ಮಸ್ಥಳ, ಹೆಗ್ಗಡೆಯವರ ಜೊತೆ ನಾವಿದ್ದೇವೆ: ಶಾಸಕ ಶ್ರೀನಿವಾಸ್
ದಾಬಸ್‍ಪೇಟೆ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರದ ಬಗ್ಗೆ ಈಗಾಗಲೇ ರಾಜ್ಯದ ಜನತೆಗೆ ಮನವರಿಕೆಯಾಗಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಜೊತೆ ನಾವಿದ್ದೇವೆಂದು ನೆಲಮಂಗಲ ತಾಲೂಕಿನಿಂದ 550 ಕಾರುಗಳಲ್ಲಿ 2500 ಜನ ಆಗಮಿಸಿ ಶಕ್ತಿ ತುಂಬುವ ಸಂದೇಶ ನೀಡಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ರಾಜಘಟ್ಟ ದಕ್ಷಿಣ ಭಾರತದ ಬೌದ್ಧ ಸಂಸ್ಕೃತಿಯ ತೊಟ್ಟಿಲು
ದೊಡ್ಡಬಳ್ಳಾಪುರ: ಬೌದ್ದ ಸಂಸ್ಕೃತಿಯ ನೆಲೆಯಾಗಿರುವ ತಾಲೂಕಿನ ರಾಜಘಟ್ಟ ವಿಶ್ವ ಪಾರಂಪರಿಕ ತಾಣವಾಗುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಮಾಜಿ ರಾಜ್ಯಸಭಾ ಸದಸ್ಯ, ಸಾಹಿತಿ ಡಾ.ಎಲ್.ಹನುಮಂತಯ್ಯ ಅಭಿಪ್ರಾಯಪಟ್ಟರು.
ಸತತ 2 ಗಂಟೆ ಸುರಿದ ಮಳೆ: ಜನಜೀವನ ಅಸ್ತವ್ಯಸ್ತ
ದಾಬಸ್‍ಪೇಟೆ: ಸೋಂಪುರ ಹೋಬಳಿಯಾದ್ಯಂತ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಎರಡು ಗಂಟೆಗೂ ಹೆಚ್ಚು ಸಮಯ ಸುರಿದ ಧಾರಾಕಾರ ಮಳೆಯಿಂದಾಗಿ ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ವ್ಯಾಪಾರಸ್ಥರು, ವಾಹನ ಸವಾರರು, ಸಾರ್ವಜನಿಕರು ಹೈರಾಣರಾದರು.
ಭೂಪರಿಹಾರ ನೀಡಲು ಕೇಂದ್ರಕ್ಕೆ ಮನವರಿಕೆ ಮಾಡಿ
ದಾಬಸ್‍ಪೇಟೆ: ಸ್ಯಾಟಲೈಟ್ ನಗರ ರಿಂಗ್ ರಸ್ತೆ ನಿಮಾರ್ಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೋಂಪುರ ಹೋಬಳಿ ಹಾಗೂ ಮಾಗಡಿ ತಾಲೂಕಿನ ರೈತರ ಜಮೀನುಗಳನ್ನು ಭೂಸ್ವಾಧೀನ ಪಡಿಸಿಕೊಂಡು ಸುಮಾರು 6 ವರ್ಷಗಳಿಂದ ಪರಿಹಾರ ನೀಡುತ್ತಿಲ್ಲ, ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕೆಂದು ಒತ್ತಾಯಿಸಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹೊನ್ನಮ್ಮಗವಿ ಮಠದ ಶ್ರೀಗಳು ಸೇರಿದಂತೆ ನೂರಾರು ರೈತರು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.
‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ

ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಸಾಹಿತಿ ಬಾನು ಮುಷ್ತಾಕ್‌ ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿ ಬಗ್ಗೆ ತಮಗಿರುವ ಗೌರವ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಧಾರ್ಮಿಕ ಕಾರ್ಯಗಳಿಗೂ ಉತ್ತೇಜನ: ವಿಮಲಾ
ವಿಜಯಪುರ: 8 ವರ್ಷಗಳ ಹಿಂದೆ ೧೧ ಲಕ್ಷ ಬಂಡವಾಳದೊಂದಿಗೆ ಪ್ರಾರಂಭಿಸಲ್ಪಟ್ಟ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇಂದು 3 ಕೋಟಿ ರು.ಗಳಿಗೂ ಹೆಚ್ಚು ವ್ಯವಹಾರ ನಡೆಸಿದ್ದು ೨೪,೫೪,೧೯೯ ಲಾಭ ಗಳಿಸಿದೆ ಎಂದು ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎನ್. ರುದ್ರಮೂರ್ತಿ ತಿಳಿಸಿದರು.
ಅಪೂರ್ಣಗೊಂಡ ನೆಲಮಂಗಲ ಬಸ್‌ನಿಲ್ದಾಣ ಕಾಮಗಾರಿ ವೀಕ್ಷಣೆ
ನೆಲಮಂಗಲ: ನಗರದ ಬಸ್ ನಿಲ್ದಾಣ ಬಳಿ ವಾಹನ ದಟ್ಟಣೆ ಹಾಗೂ ಬಸ್‌ನಿಲ್ದಾಣ ಕಾಮಗಾರಿ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೇಟಿ ನೀಡಿ ಪರಿಶೀಲಿಸಿದರು.
ಗಗನಮುಖಿ ಬೆಲೆಗಳ ನಡುವೆ ಗೌರಿ-ಗಣೇಶ ಹಬ್ಬದ ಸಿದ್ದತೆ
ದೊಡ್ಡಬಳ್ಳಾಪುರ: ಗಗನಕ್ಕೇರಿದ ಬೆಲೆಗಳ ಅಬ್ಬರದಲ್ಲಿ ಈ ಬಾರಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಂಭ್ರಮದ ಸಿದ್ದತೆ ನಡೆದಿದೆ. ವಿಘ್ನನಿವಾರಕನಾದ ಗಣಪತಿಯನ್ನು ಮನೆಮನೆಗೆ ಅದ್ದೂರಿಯಿಂದ ಸ್ವಾಗತಿಸಲು ಜನತೆ ಸಜ್ಜಾಗಿದ್ದಾರೆ. ಆದರೆ ಜೇಬು ಸುಡುತ್ತಿರುವ ಹೂ-ಹಣ್ಣು-ತರಕಾರಿ ಬೆಲೆ ಜನರನ್ನು ತಬ್ಬಿಬ್ಬುಗೊಳಿಸಿದೆ. ಬೆಲೆ ಏರಿಕೆ ಮಧ್ಯೆ ಸಂಭ್ರಮದ ಹಬ್ಬಕ್ಕೆ ಸಜ್ಜಾಗಿದ್ದಾರೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 674
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved