ಭಾನುವಾರ ಬೆಳಗ್ಗೆ 7ರಿಂದ 8 ಗಂಟೆವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ
ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಶುಕ್ರವಾರ ಆದೇಶಿಸಿರುವ ರಾಜ್ಯ ಸರ್ಕಾರ, ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಶಿಫಾರಸು ಮಾಡಿದೆ.
ಕೇಂದ್ರ ಸರ್ಕಾರದಿಂದ ತನಿಖೆ ಎದುರಿಸುತ್ತಿರುವ ಪ್ರಖ್ಯಾತ ಕ್ಯಾನ್ಸರ್ ಆಸ್ಪತ್ರೆ ಎಚ್ಸಿಜಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2023ರಲ್ಲಿ ನಡೆದಿದ್ದ ಆಸ್ಪತ್ರೆಯ ಆಂತರಿಕ ಆಡಿಟ್ ಕೂಡ ಕ್ಲಿನಿಕಲ್ ಟ್ರಯಲ್ ಅಕ್ರಮಗಳನ್ನು ಎತ್ತಿ ತೋರಿಸಿತ್ತು.