• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿರಾನಗರ-ಬೈಯಪ್ಪನಹಳ್ಳಿ ನಡುವೆ ನಾಳೆ ಬೆಳಿಗ್ಗೆ 7ರಿಂದ 8 ರವರೆಗೆ ಮೆಟ್ರೋ ಇರಲ್ಲ

 ಭಾನುವಾರ ಬೆಳಗ್ಗೆ 7ರಿಂದ 8 ಗಂಟೆವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ

ಕೋಲಾಹಲ ಸೃಷ್ಟಿಸಿದ ಪ್ರತಿ ಸ್ಟಿಕ್ಕರ್‌ ಮುದ್ರಣ, ಅಂಟಿಸಲು 7.47 ರು. ವೆಚ್ಚ!
ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮೀಕ್ಷೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸಮೀಕ್ಷೆ ಖಾತರಿಪಡಿಸಿಕೊಳ್ಳುವ ಉದ್ದೇಶದಿಂದ ಮನೆ ಮನೆಗಳಿಗೆ ಸ್ಟಿಕ್ಕರ್‌ ಅಂಟಿಸಲು 3.60 ಕೋಟಿ ರು. ವೆಚ್ಚ ಮಾಡಲಾಗಿದ್ದರೂ, ಸಮೀಕ್ಷೆ ಸರಿಯಾಗಿ ಮಾಡಿಲ್ಲ ಎಂಬ ದೂರುಗಳು ಮಾತ್ರ ನಿಂತಿಲ್ಲ.
ಸೋಂಪುರ ಕೆರೆಗೆ ಕಲುಷಿತ ನೀರು ತಡೆ : ಅಧಿಕಾರಿಗಳಿಗೆ ಅಂತಿಮ ಗಡುವು ಅವಕಾಶ ನೀಡಿದ ಲೋಕಾಯುಕ್ತ
ನಗರದ ಬನಶಂಕರಿ 6ನೇ ಹಂತದ ಸೋಂಪುರ ಕೆರೆಗೆ ಕಲುಷಿತ ನೀರು ಹರಿಯುವುದರ ತಡೆಗೆ ಇಂಟರ್‌ಮೀಡಿಯೇಟ್‌ ಸೀವೇಜ್‌ ಪಂಪಿಂಗ್‌ ಸ್ಟೇಷನ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಸಂಬಂಧಿತ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಅಂತಿಮ ಅವಕಾಶ ನೀಡಿದ್ದಾರೆ.
ಚಿನ್ನ ಸ್ಮಗ್ಲರ್‌ ರನ್ಯಾ 34 ಕೋಟಿ ಆಸ್ತಿ ವಶ
ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು(ಇ.ಡಿ.) ಪ್ರಮುಖ ಆರೋಪಿ ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ಬಿಡಿಎ ಸಿಎ ಸೈಟ್‌ ಗುತ್ತಿಗೆ ನವೀಕರಣ ಶುಲ್ಕ ಪಾವತಿಸಿದರೆ ಬಡ್ಡಿ ಮನ್ನಾ
ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ವಿವಿಧ ಸಂಘ ಸಂಸ್ಥೆ ಹಾಗೂ ಟ್ರಸ್ಟ್‌ಗಳು ನಾಗರಿಕ ಸೌಲಭ್ಯ (ಸಿಎ) ನಿವೇಶನಗಳ ಗುತ್ತಿಗೆ ನವೀಕರಣ ಶುಲ್ಕ ಪಾವತಿಸಿದರೆ ಶೇ.100 ರಷ್ಟು ಬಡ್ಡಿ ಮನ್ನಾ ಆಗಲಿದೆ.
5 ಹುಲಿಗಳ ಸಾವಿನ ಬೆನ್ನಲ್ಲೇ 3 ಅರಣ್ಯಾಧಿಕಾರಿ ತಲೆದಂಡ

ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಶುಕ್ರವಾರ ಆದೇಶಿಸಿರುವ ರಾಜ್ಯ ಸರ್ಕಾರ, ಡಿಸಿಎಫ್‌ ಚಕ್ರಪಾಣಿ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಶಿಫಾರಸು ಮಾಡಿದೆ.

ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!

 ಕೇಂದ್ರ ಸರ್ಕಾರದಿಂದ ತನಿಖೆ ಎದುರಿಸುತ್ತಿರುವ ಪ್ರಖ್ಯಾತ ಕ್ಯಾನ್ಸರ್‌ ಆಸ್ಪತ್ರೆ ಎಚ್‌ಸಿಜಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2023ರಲ್ಲಿ ನಡೆದಿದ್ದ ಆಸ್ಪತ್ರೆಯ ಆಂತರಿಕ ಆಡಿಟ್‌ ಕೂಡ ಕ್ಲಿನಿಕಲ್‌ ಟ್ರಯಲ್‌ ಅಕ್ರಮಗಳನ್ನು ಎತ್ತಿ ತೋರಿಸಿತ್ತು.

ವಿಜಯಪುರದಲ್ಲಿ ಭೂಗತ ಕೇಬಲ್ ಅಳವಡಿಕೆಗೆ ಟೆಂಡರ್
ವಿಜಯಪುರ: ಪಟ್ಟಣದ ಅಭಿವೃದ್ಧಿಗಾಗಿ ೨೯.೨೬ ಕೋಟಿ ಅನುದಾನದಲ್ಲಿ, ೧೧ ಕೆ.ವಿ.ಮೇಲ್ಮಾರ್ಗಗಳನ್ನು ಭೂಗತ ಕೇಬಲ್‌ಗಳಾಗಿ ಬದಲಾಯಿಸಲು ಅನುಮೋದನೆ ಸಿಕ್ಕಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಹೇಳಿದರು.
ಗುಣಾತ್ಮಕ ಸೇವೆಯಿಂದ ಸಮಾಜಕ್ಕೆ ಅನುಕೂಲ
ದೊಡ್ಡಬಳ್ಳಾಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಾತ್ಮಕ ಸೇವೆ ಹಾಗೂ ಸಾಮಾಜಿಕ ಕಾಳಜಿಯ ಸಂಕೇತವಾಗಿರುವ ಲಯನ್ಸ್‌ ಸಂಸ್ಥೆ ಶತಮಾನಕ್ಕೂ ಹೆಚ್ಚಿನ ಇತಿಹಾಸವನ್ನು ಹೊಂದಿರುವ ಸಂಸ್ಥೆಯಾಗಿದೆ ಎಂದು ಲಯನ್ಸ್‌ ಜಿಲ್ಲಾ ಮಾಜಿ ರಾಜ್ಯಪಾಲ ಬಿ.ಎಸ್.ನಾಗರಾಜ್‌ ಹೇಳಿದರು.
ಶೈಕ್ಷಣಿಕ ಪ್ರಗತಿಯಿಂದ ಸಮುದಾಯದ ಅಭಿವೃದ್ಧಿ
ದೊಡ್ಡಬಳ್ಳಾಪುರ: ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಸಮುದಾಯದ ಪ್ರಗತಿ ಸಾಧ್ಯ. ಎಲ್ಲ ಹಂತಗಳಲ್ಲಿ ಮುನ್ನಡೆ ಸಾಧಿಸಬೇಕಾದರೆ ಉತ್ತಮ ಶಿಕ್ಷಣದಿಂದಲೇ ಸಾಧ್ಯ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved