• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ಸ್ವತ್ತುಗಳ ರಕ್ಷಣೆಗೆ ಕ್ರಮ ಅಗತ್ಯ
ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣ ಆಗಿರುವ ಬಡಾವಣೆಗಳಲ್ಲಿ ನಗರಸಭೆಗೆ ಮೀಸಲಿರಿಸಲಾಗಿದ್ದ ಸಿಎ ನಿವೇಶನ ಮತ್ತು ಪಾರ್ಕ್‌ಗಳು ಮಾಯವಾಗುತ್ತಿವೆ. ಸಿಎ ನಿವೇಶನ ಬಳಿ ನಗರಸಭೆ ವತಿಯಿಂದ ಸೂಚನ ಫಲಕ ಹಾಕಿಸಬೇಕು. ಇವುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಂದು ನಗರಸಭೆ ಸದಸ್ಯರು ಆಗ್ರಹಿಸಿದರು.
ಚಿರತೆ ದಾಳಿ: 80 ಕೋಳಿ ಬಲಿ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಕಾಸರಘಟ್ಟ ಬಳಿಯ ಬಾಪೂಜಿ ನಗರದಲ್ಲಿ ಹಾಡಹಗಲೇ ಕೋಳಿಫಾರಂ ಒಳಗೆ ನುಗ್ಗಿರುವ ಚಿರತೆಗಳು 80ಕ್ಕೂ ಹೆಚ್ಚು ನಾಟಿ ಕೋಳಿಗಳನ್ನು ತಿಂದು ಮುಗಿಸಿವೆ.
ಬಸವಳಿದ ಧರೆಗೆ ತಂಪೆರೆದ ಮಳೆ
ದೊಡ್ಡಬಳ್ಳಾಪುರ: ಬಿರು ಬಿಸಿಲಿನ ಪರಿಣಾಮ ಬಸವಳಿದಿದ್ದ ಧರೆಗೆ ವರುಣ ತಂಪೆರೆದಿದ್ದಾನೆ. ಶನಿವಾರ ಸಂಜೆ 4 ಗಂಟೆ ಬಳಿಕ ದೊಡ್ಡಬಳ್ಳಾಪುರ ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿದಿದೆ.
ಘಾಟಿ ದೇಗುಲಕ್ಕೆ ನೂತನ ಇಒ ನೇಮಕ
ದೊಡ್ಡಬಳ್ಳಾಪುರ:ತಾಲೂಕಿನ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಿ.ನಾಗರಾಜು ಅವರನ್ನು ನೇಮಿಸಿ ಸರ್ಕಾರ ಆದೇಶ ಮಾಡಿದೆ.
ಹಾಲಿನ ದರ ಕಡಿತ: ಬಮೂಲ್ ವಿರುದ್ಧ ರೈತರ ಆಕ್ರೋಶ
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ದರದ ಕಡಿತಗೊಳಿಸುವ ನಿರ್ಧಾರ ಕೈಗೊಂಡ ಬಮೂಲ್ ಹಾಗೂ ಕೆಎಂಎಫ್ ವಿರುದ್ಧ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನರಸೀಪುರ ಪಿಡಿಒ ಉಮಾಶಂಕರ್ ಗೆ ಬೆಳ್ಳಿ ಪದಕ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ನರಸೀಪುರ ಗ್ರಾಪಂ ಪಿಡಿಒ ಉಮಾಶಂಕರ್, ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ.
ಸಾರಿಗೆ ಬಸ್ ಡಿಕ್ಕಿ: ತಾಯಿ ಸಾವು, ಮಗಳಿಗೆ ಗಾಯ
ದಾಬಸ್‌ಪೇಟೆ: ಚಲಿಸುತ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಹೊಡೆದು ಸ್ಥಳದಲ್ಲೇ ತಾಯಿ ಸಾವನ್ನಪ್ಪಿದ್ದು ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ಮಿಕನ ಮೇಲೆ ಹಲ್ಲೆ: ಮೊಬೈಲ್ ಕಿತ್ತುಕೊಂಡು ಪರಾರಿ
ದಾಬಸ್‌ಪೇಟೆ: ಕಾರ್ಮಿಕನೊಬ್ಬ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಅಡ್ಡಗಟ್ಟಿ ಹಲ್ಲೆಮಾಡಿ, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕಾರು ಅಪಘಾತದಲ್ಲಿ ಯುಟ್ಯೂಬರ್ ಸಾವು
ದಾಬಸ್‌ಪೇಟೆ: ಅಪರಿಚಿತ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುಟ್ಯೂಬರ್ ಮೃತಪಟ್ಟಿರುವ ದುರ್ಘಟನೆ ಕುಲುವನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಘೋಷಿಸಲು ಶಾಸಕರ ಮನವಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರ ತಾಲೂಕನ್ನು ಪರಿಗಣಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಮನವಿ ಮಾಡಿದರು.
  • < previous
  • 1
  • ...
  • 645
  • 646
  • 647
  • 648
  • 649
  • 650
  • 651
  • 652
  • 653
  • ...
  • 656
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved