• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ಯಾಜ್ಯ ನೀರು ಕಾಲುವೆ ಮುಚ್ಚಲು 15 ದಿನ ಗಡುವು
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ರಾಸಾಯನಿಕ ತ್ಯಾಜ್ಯ ನೀರಿನ ಕಾಲುವೆಯನ್ನು 15 ದಿನಗಳೊಳಗೆ ಮುಚ್ಚದಿದ್ದರೆ ಎಲ್ಲಾ ಕಾಲುವೆಗಳನ್ನು ಸಂಪೂರ್ಣ ಮುಚ್ಚಲಾಗುವುದು ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡ ವಸಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ವೃಷಭಾವತಿ ಯೋಜನೆಗೆ ವಿರೋಧ ಪಕ್ಷಗಳಿಂದ ಅಪಪ್ರಚಾರ
ನೆಲಮಂಗಲ: ವೃಷಭಾವತಿ ಸಂಸ್ಕರಿಸಿದ ನೀರು ಮಾತ್ರ ನೆಲಮಂಗಲಕ್ಕೆ ಬರುತ್ತದೆ, ನೀರು ಶುದ್ಧವಾಗಿಲ್ಲ ಎಂದರೆ ನಮ್ಮ ಶಾಸಕರು ಹೇಳಿದಂತೆ ಮೊದಲ ಕೆರೆಯಲ್ಲಿಯೇ ಸ್ಥಗಿತ ಮಾಡುತ್ತೇವೆ, ಇದು ನಮ್ಮ ಬದ್ಧತೆ, ವಿರೋಧ ಪಕ್ಷಗಳು ಅಪಪ್ರಚಾರ ಮಾಡಿ ರೈತರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಆ‌ರ್.ಗೌಡ ಆಕ್ರೋಶ ವ್ಯಕ್ತಪಡಿಸಿದರು.
ರೇಣುಕಾಚಾರ್ಯರ ದೇಗುಲಕ್ಕೆ ಸ್ಥಳ ಕೊಡಿ
ಹೊಸಕೋಟೆ: ನಗರದ ಹೃದಯಭಾಗದಲ್ಲಿ ಶ್ರೀ ರೇಣುಕಾಚಾರ್ಯರ ದೇವಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಜಾಗ ಮಂಜೂರು ಮಾಡಿಸಿಕೊಡಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ತಿಳಿಸಿದರು.
ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೆ 7 ಬಲಿ - ಹಾಸನ ಜಿಲ್ಲೆಯಲ್ಲಿ ಮೂರು ಸಾವು

ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸರಣಿ ಮುಂದುವರಿದಿದ್ದು, ಗುರುವಾರ ಒಂದೇ ದಿನ 7 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ

 ಶುಭಾಂಶು ಶುಕ್ಲಾ ಅವರು ಜುಲೈ 4 ರಂದು ಶುಕ್ರವಾರ ಸಂಜೆ ‘ಹ್ಯಾಂ  ರೇಡಿಯೋ’ ಮುಖಾಂತರ ಅಂತಾರಾಷ್ಟ್ರೀಯ ಅಂತರಿಕ್ಷ ನಿಲ್ದಾಣದಲ್ಲಿರುವ ತಮ್ಮ ಕಕ್ಷೀಯ ಸ್ಥಳದಿಂದ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಯ ವಿಜ್ಞಾನಿಗಳು ಹಾಗೂ ಶಾಲಾ ಮಕ್ಕಳೊಂದಿಗೆ ಸಂಭಾಷಣೆ ನಡೆಸಲಿದ್ದಾರೆ.

ಸಿಎಸ್‌ಗೆ ಅವಹೇಳನ : ರವಿಕುಮಾರ್ ಮೇಲೆ ಕೇಸ್‌

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕುರಿತು ಅವಹೇಳನಕಾರಿ ಪದ ಬಳಸಿದ ಆರೋಪ ಮೇರೆಗೆ ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಫೋಕ್ಸೋ ಕೇಸ್‌: ಕೋರ್ಟ್‌ಗೆ ಮುರುಘಾಶ್ರೀಗಳ ವಿಚಾರಣೆ

ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳು ಗುರುವಾರ ಕೋರ್ಟ್‌ಗೆ ಹಾಜರಾಗಿ, ವಿಚಾರಣೆ ಎದುರಿಸಿದರು

ಅರೆಕಾಲಿಕ ಪತ್ರಕರ್ತರಿಗೆ ಗ್ರಾಮೀಣ ಬಸ್‌ ಪಾಸ್‌ : ಸರ್ಕಾರದ ತಿದ್ದುಪಡಿ

ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್‌ ಪಾಸ್‌ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್‌ ಪಾಸ್ ಅನ್ನು ಕೇವಲ ಪೂರ್ಣಕಾಲಿಕ ಮಾತ್ರವಲ್ಲದೆ, ಅರೆಕಾಲಿಕ ಪತ್ರಕರ್ತರು, ಸಂಪಾದಕರಿಗೂ ನೀಡಲು ಷರತ್ತುಬದ್ಧ ಪರಿಷ್ಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.

ಮುಂಗಾರಲ್ಲಿ ಉತ್ತರ ಒಳನಾಡಲ್ಲಿ ಬಿತ್ತನೆ ಜೋರು

ಮುಂಗಾರು ಹಂಗಾಮಿನ ಆರಂಭದ ಜೂನ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೂ ಉತ್ತರ ಒಳನಾಡಿನಲ್ಲಿ ಬಿತ್ತನೆ ಚುರುಕಾಗಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಮಾತ್ರ ಭಾರೀ ಹಿನ್ನಡೆ ಉಂಟಾಗಿದೆ.

ಭಕ್ತರ ಭಂಡಾರದ ಕುಟೀರ ಲೋಕಾರ್ಪಣೆ ಜು.6ಕ್ಕೆ: ರೇವಣ್ಣ

ಬೆಂಗಳೂರಿನ ಕೇತೋಹಳ್ಳಿಯಲ್ಲಿರುವ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾಮಠದಲ್ಲಿ ನಿರ್ಮಿಸಲಾಗಿರುವ ‘ಭಕ್ತರ ಭಂಡಾರದ ಕುಟೀರ’ ಜುಲೈ 6ರಂದು ಲೋಕಾರ್ಪಣೆಗೊಳ್ಳಲಿದೆ.

  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved