• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಪಪ್ಪಿ ಆಪ್ತರಿಗೂ ಶೀಘ್ರ ಇ.ಡಿ. ನೋಟಿಸ್? ಕುಟುಂಬ, ಪಾಲುದಾರರು, ಸ್ನೇಹಿತರಿಗೆ ಡವಡವ
ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅಲಿಯಾಸ್‌ ಪಪ್ಪಿ ಅವರನ್ನು 5 ದಿನಗಳ ಕಾಲ ವಶಕ್ಕೆ ಪಡೆದಿರುವ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಯಾರೋ ಕಟ್ಟಿದ ಗೂಡಲ್ಲಿ ಸರ್ಕಾರ ನಡೆಸೋಕೆ ನೀವೆ ಬೇಕಾ
ದೇವನಹಳ್ಳಿ: ವಿಧಾನಸಭೆಯ ಕಲಾಪದಲ್ಲಿ ಮುಖ್ಯಮಂತ್ರಿಗಳು ಜನತಾದಳದ ಬಗ್ಗೆ ಲಘುವಾಗಿ ಮಾತಾಡಿದ್ದಕ್ಕೆ ಪ್ರತಿ ಉತ್ತರವಾಗಿ ನಮ್ಮ ಮನೆಯ ಮುಂದೆ ಅಧಿಕಾರಕ್ಕಾಗಿ ಸಹಕಾರ ಕೇಳಿ ಬಂದವರು ನೀವು ಈಗ ಜನತಾಪಕ್ಷವೇ ಒಂದೆರಡು ಸೀಟುಗಳು ಪಡೆದು ಕಣ್ಮರೆಯಾಗಲಿದೆ ಎಂದಿದ್ದೀರಿ. ಆದರೆ ಯಾರೋ ಕಟ್ಟಿದ ಗೂಡಲ್ಲಿ ಆಡಳಿತ ಮಾಡೋಕೆ ನೀವೆ ಬೇಕಾ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.
ಜಾತಿ ವ್ಯವಸ್ಥೆ ಬುಡ ಸಮೇತ ಕಿತ್ತೆಸೆಯುವುದು ಅಗತ್ಯ
ಜಾತಿ ವ್ಯವಸ್ಥೆ
ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ
ದೊಡ್ಡಬಳ್ಳಾಪುರ: ನಗರದ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಸಾಮಾನ್ಯ ಜನರ ಕೈಗೆ ಸಿಗದೆ ಪರದಾಡುವ ಪರಿಸ್ಥಿತಿ ಇದೆ. ಇದಕ್ಕೆ ಕಡಿವಾಣ ಹಾಕಿ ಜನಸಾಮಾನ್ಯರ ಕೆಲಸಗಳು ಸುಗಮವಾಗಿ ಆಗುವಂತೆ ಮಾಡಬೇಕಿದೆ
ಬ್ರೀಫ್‌....ಘಾಟಿ ಸುಬ್ರಹ್ಮಣ್ಯದಲ್ಲಿಕ್ರಿಕೆಟಿಗ ಸಾಯಿಸುದರ್ಶನ್‌ ಪೂಜೆ
ದೊಡ್ಡಬಳ್ಳಾಪುರ: ಕಳೆದ ಐಪಿಎಲ್‌ ಋತುವಿನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಉದಯೋನ್ಮುಖ ಕ್ರಿಕೆಟ್‌ ಆಟಗಾರ ಸಾಯಿ ಸುದರ್ಶನ್‌ ಭಾನುವಾರ ಬೆಳಗ್ಗೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತಮ್ಮ ಪೋಷಕರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗಿಯಾದರು.
ಶಿವಗಂಗೆಗೆ ರೋಪ್‌ ವೇ ನಿರ್ಮಿಸಲು ಶಾಸಕರ ಮನವಿ
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕ ಎನ್.ಶ್ರೀನಿವಾಸ್ ಮುಂಗಾರು ಅಧಿವೇಶನದಲ್ಲಿ ಸರ್ಕಾರದ ಗಮನಸೆಳೆದಿದ್ದು, ಅಭಿವೃದ್ಧಿಗೆ ಸಹಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!

ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಬುರುಡೆ ಬಿಟ್ಟಿದ್ದ ಚಿನ್ನಯ್ಯನ ತಂದೆ ನಂಜಯ್ಯ ಮೂಲತಃ ತಮಿಳುನಾಡಿನವರು. ಅವರು ಮಂಡ್ಯದ ಚಿಕ್ಕಬಳ್ಳಿ ಗ್ರಾಮಕ್ಕೆ ವಲಸೆ ಬಂದು ನೆಲೆಸಿದ್ದರು.

ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!

ಧರ್ಮಸ್ಥಳ ಗ್ರಾಮದ ತಲೆ ಬುರುಡೆ ಪ್ರಕರಣದಲ್ಲಿ ಸಿಲುಕಿಕೊಂಡು ಎಸ್ಐಟಿ ಬಂಧನ ಭೀತಿಯಲ್ಲಿದ್ದಾಗ ದೂರುದಾರ ಚಿನ್ನಯ್ಯನ ನೆರವಿಗೆ ಯಾರೂ ಇರಲಿಲ್ಲ.

ಗಣೇಶ ಹಬ್ಬಕ್ಕೆ ಡಿಜೆ ನಿಷೇಧ ಸುತ್ತೋಲೆ ಪ್ರಶ್ನಿಸಿದ್ದ ಅರ್ಜಿ ವಜಾ

ಗೌರಿ–ಗಣೇಶ ಹಬ್ಬ, ಈದ್ ಮಿಲಾದ್‌ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಸ್ಕ್ ಜಾಕಿ (ಡಿಜೆ) ಹಾಗೂ ಸೌಂಡ್ ಸಿಸ್ಟಮ್‌ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮೊಬೈಲ್‌ಲ್ಲಿ ಮಾತನಾಡುತ್ತ ಬಸ್ಸುಓಡಿಸಿದ್ರೆ 15 ದಿನ ಅಮಾನತು
ಬಿಎಂಟಿಸಿ ಬಸ್‌ಗಳಿಂದ ಅಪಘಾತ ಹೆಚ್ಚುತ್ತಿರುವುದನ್ನು ತಡೆಯಲು ಬಿಎಂಟಿಸಿ ಚಾಲಕರಿಗೆ ವಲಯವಾರು ವಾರದಲ್ಲಿ ಎರಡು ಬಾರಿ ಚಾಲನಾ ತರಬೇತಿ ನೀಡಲು ನಿಗಮದ ಅಧಿಕಾರಿಗಳು ನಿರ್ಧರಿಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 674
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved