• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಹಳ್ಳಿ ದೇವಾಲಯದಲ್ಲಿ ಹುಂಡಿ ಕಳವು
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಹೊಸಹಳ್ಳಿ ಗ್ರಾಮದ ಶ್ರೀ ನಾರಾಯಣಸ್ವಾಮಿ ದೇವಾಲಯದಲ್ಲಿ ಕಳ್ಳರು ಬಾಗಿಲು ಬೀಗ ಮುರಿದು, ಹುಂಡಿ ಕಳವು ಮಾಡಿದ್ದಾರೆ.
ಅನಿಯಮಿತ ಲೋಡ್‌ಶೆಡ್ಡಿಂಗ್‌ ವಿರೋಧಿಸಿ ಪ್ರತಿಭಟನೆ
ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶಗಳಿಗೆ ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಸತತ 8 ಗಂಟೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಕಾಂಗ್ರೆಸ್‌ ಸರ್ಕಾರ ಇದೀಗ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪಿಸಿದೆ.
ಮಾಲೂರಿನಲ್ಲಿ ಲೀಥಿಯಂ ಸೆಲ್‌ ಘಟಕ
ಎನ್‌ಶ್ಯೂರ್‌ ರಿಲಯೇಬಲ್ ಪವರ್ ಸೊಲ್ಯೂಶನ್‌ ಸಂಸ್ಥೆಯು ಬೆಂಗಳೂರು ಸಮೀಪದ ಮಾಲೂರಿನ ಘಟಕದಲ್ಲಿ ಶೀಘ್ರದಲ್ಲೇ ಲೀಥಿಯಂ -ಅಯಾನ್‌ ಸೆಲ್‌ ಪ್ರಾಯೋಗಿಕ ಉತ್ಪಾದನೆ ಆರಂಭಿಸಲಿದೆ.
ಸಮಯಕ್ಕೆ ಸರಿಯಾದ ಸೇವೆ: ಬೆಂಗಳೂರು ಏರ್‌ಪೋರ್ಟ್‌ ವಿಶ್ವ ನಂ.1
ಸಮಯಕ್ಕೆ ಸರಿಯಾಗಿ ಸೇವೆ ನೀಡಿದ ವಿಮಾನ ನಿಲ್ದಾಣಗಳ ಪೈಕಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.
ಟೊಮೇಟೊ ಬೆಲೆ ಕುಸಿತ: ಕಂಗೆಟ್ಟ ರೈತ
ಹೊಸಕೋಟೆ: ಕಳೆದ ಕೆಲವು ತಿಂಗಳುಗಳ ಹಿಂದೆ ಶರವೇಗದಲ್ಲಿ ಟೊಮೊಟೊ ಬೆಲೆ ಗಗನಕ್ಕೇರಿ 1 ಕೆ.ಜಿ. 100 ರಿಂದ 150 ರು.ಗಳವೆರೆಗೂ ಏರಿತ್ತು. ಬೆಳೆಯ ರಕ್ಷಣೆಗೆಂದು ರೈತರು ಟೊಮೇಟೊ ತೋಟಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಇಂತಹ ಬಂಪರ್ ಬೆಲೆ ದಿಢೀರ್ ಕುಸಿತದಿಂದ ಬೆಳೆ ಬೆಳೆದ ರೈತ ಕಂಗೆಡುವಂತಹ ಸನ್ನಿವೇಶ ಉಂಟಾಗಿದೆ.
ಆರೋಗ್ಯ, ಶೈಕ್ಷಣಿಕ ಅಭಿವೃದ್ಧಿ: ಜಾಲಪ್ಪ ಆಶಯಗಳಿಗೆ ಬದ್ಧ
ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಅಭ್ಯುದಯ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಒತ್ತು ನೀಡಿದ್ದ ಹಿರಿಯ ಮುತ್ಸದ್ದಿ ಆರ್.ಎಲ್.ಜಾಲಪ್ಪ ಅವರ ಆಶಯಗಳ ಸಾಕಾರಕ್ಕೆ ಒತ್ತು ನೀಡಿ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಚ್.ನಾಗರಾಜ ಹೇಳಿದರು.
ಮದ್ಯ ಮುಕ್ತ ಮಾಡಲು ಆಂದೋಲನ ಪ್ರಾರಂಭಿಸಿದ್ದ ಗಾಂಧೀಜಿ
ಹೊಸಕೋಟೆ: ಬ್ರಿಟೀಷರ ದಾಸ್ಯದಿಂದ ದೇಶವನ್ನು ರಕ್ಷಿಸಿದ ಕೀರ್ತಿ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮುಕ್ತ ಮಾಡಲು ಆಂದೋಲನ ಮಾಡಿದ ಕೀರ್ತಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಲ್ಲುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮರಬ್ಬ ತಿಳಿಸಿದರು.
ಮಾವನ ಕೊಲೆ: ಆರೋಪಿ ಬಂಧನ
ದಾಬಸ್‌ಪೇಟೆ: ಮಾವನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಗಂಗಸಂದ್ರ ಗ್ರಾಮದ ಕುಮಾರ್ (42) ಬಂಧಿತ.
ವೈಚಾರಿಕತೆಯಿಂದ ಸಮಾನತೆಯ ಆಶಯ ಸಾಕಾರ
ದೊಡ್ಡಬಳ್ಳಾಪುರ: ಸಮ ಸಮಾಜ ನಿರ್ಮಾಣದ ಆಶಯ ಈಡೇರಿಕೆಗೆ ವೈಜ್ಞಾನಿಕ ಮನೋಭಾವದ ಜೊತೆಗೆ ವೈಚಾರಿಕ ಪ್ರಜ್ಞೆ ಅತ್ಯಗತ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಹಾಲಿಗೆ ನೀರು ಬೆರೆಸುತ್ತಾ ಸಿಕ್ಕಿಬಿದ್ದ ಟೆಂಪೋ ಟ್ರಕ್ ಮಾಲೀಕ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿಯ 5000 ಲೀಟರ್‌ ಸಾಮರ್ಥ್ಯದ ಹಾಲು ಶೇಖರಣೆಯ ಬಲ್ಕಿ ಮಿಲ್ಕ್‌ ಕೂಲರ್ (ಬಿಎಂಸಿ) ಕೇಂದ್ರಕ್ಕೆ ಅಕ್ಕ-ಪಕ್ಕದ ಗ್ರಾಮಗಳಿಂದ ಹಾಲು ಸಾಗಿಸುವ ವೇಳೆ, ವಾಹನದಲ್ಲೇ ನೀರು ಬೆರೆಸುತ್ತಿದ್ದ ಪ್ರಕರಣ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 647
  • 648
  • 649
  • 650
  • 651
  • 652
  • 653
  • 654
  • 655
  • 656
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved