• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಸಿಜಿ ಜತೆಗಿನ ನಂಟು ಕಡಿದುಕೊಂಡಿತ್ತು ಅಮೆರಿಕದ ಬಹುರಾಷ್ಟ್ರೀಯ ಔಷಧ ಕಂಪನಿ!

ಅತ್ಯಂತ ಪ್ರಸಿದ್ಧ ಕ್ಯಾನ್ಸರ್‌ ಆಸ್ಪತ್ರೆಯಾಗಿರುವ ಎಚ್‌ಸಿಜಿಯಲ್ಲಿ  ಸುರಕ್ಷತೆ ಮೇಲೆ ಗಣನೀಯ ಪರಿಣಾಮ ಬೀರಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ   ಪ್ರಖ್ಯಾತ ಜಾಗತಿಕ ಔಷಧ  ಕಂಪನಿ ಎಲಿ ಲಿಲ್ಲಿ ಅಂಡ್‌ ಕಂಪನಿಯು ತನ್ನ ಸಹಯೋಗವನ್ನೇ ರದ್ದುಪಡಿಸಿತ್ತು ಎಂಬ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.

ಪ್ರಾಡಾ ಕಂಪನಿ ವಿರುದ್ಧ ಲಿಡ್ಕರ್‌ ಸಂಸ್ಥೆ ಕಾನೂನು ಹೋರಾಟ

ಕರ್ನಾಟಕ ಜಿಐ (ಜಿಯೋಗ್ರಾಫಿಕಲ್‌ ಇಂಡಿಕೇಷನ್‌) ಸ್ಥಾನಮಾನ ಹೊಂದಿರುವ ಕೊಲ್ಹಾಪುರಿ ಪಾದರಕ್ಷೆಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ನಕಲು ಮಾಡಿದ ಪ್ರಾಡಾ ಕಂಪನಿ ವಿರುದ್ಧ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ಕರ್‌) 500 ಕೋಟಿ ರು.ಗಳ ಹಾನಿ ಭರ್ತಿ ಮಾಡುವಂತೆ ಮೊಕದ್ದಮೆ ದಾಖಲಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 10 ಪ್ರಶಸ್ತಿ

 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಒಮ್ಮೆಲೆ ಇಷ್ಟು ಪ್ರಮಾಣದ ಪ್ರಶಸ್ತಿ ಪಡೆದ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.

ಬೆಂಗಳೂರಿನಲ್ಲಿ ನಾಳೆ ಎಸ್ಸೆಸ್ಸೆಫ್ ಸೌಹಾರ್ದ ನಡಿಗೆ ಸಮಾರೋಪ
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ‘ಮನಸ್ಸು ಮನಸ್ಸುಗಳನ್ನು ಪೋಣಿಸುವ’ ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕದ 20 ಪಟ್ಟಣಗಳಲ್ಲಿ ಸೌಹಾರ್ದ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ನಂದಿನಿ ಉತ್ಪನ್ನಗಳಿಗೆ ವಿದೇಶಗಳಲ್ಲೂ ಬೇಡಿಕೆ
ಹೊಸಕೋಟೆ: ನಂದಿನಿ ಬ್ರಾಂಡ್ ಉತ್ಪನ್ನಗಳು ರಾಜ್ಯ ಅಷ್ಟೇ ಅಲ್ಲದೆ ದೇಶ ವಿದೇಶಗಳಲ್ಲೂ ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ ಎಂದು ಬಮುಲ್ ನಿರ್ದೇಶಕ ಬಿವಿ.ಸತೀಶ್‌ಗೌಡ ತಿಳಿಸಿದರು.
ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ 11 ಗ್ರಾಮಸ್ಥರ ವಿರೋಧ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷಿ ಎತ್ತಿನಹೊಳೆ ಯೋಜನೆ ಕಳೆದ 12 ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು ಇದುವರೆಗೂ ಪೂರ್ಣಗೊಂಡಿಲ್ಲ
ಆಸ್ಪತ್ರೆಗೆ ಬಂದ ವ್ಯಕ್ತಿ ಕೆಲವೇ ಕ್ಷಣಗಳಲ್ಲಿ ಹೃದಯಾಘಾತಕ್ಕೆ ಬಲಿ
ಹೊಸಕೋಟೆ: ಎದೆನೋವು ಎಂದು ಆಸ್ಪತ್ರೆಗೆ ಚಿಕಿತ್ಸೆಗೆಂದು ನಡೆದುಕೊಂಡು ಬಂದ ವ್ಯಕ್ತಿಯೊಬ್ಬ ಹೃದಯಾಘಾತವಾಗಿ ಮೆದುಳು ನಿಷ್ಕ್ರಿಯೆಗೊಂಡು ಸಾವನ್ನಪ್ಪಿರುವ ಘಟನೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ.
2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ: ಸಿಎಂ
ನಂದಿಬೆಟ್ಟ: ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಸೇರಿ 9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕೆ.ಸಿ.ವ್ಯಾಲಿ, ಎಚ್‌.ಎನ್‌. ವ್ಯಾಲಿ 3ನೇ ಹಂತದ ಸಂಸ್ಕರಣೆ ಪ್ರಸ್ತಾವ ಸದ್ಯಕ್ಕಿಲ್ಲ
ನಂದಿಬೆಟ್ಟ: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆರೆಗಳಿಗೆ ಹರಿಸುತ್ತಿರುವ ಬೆಂಗಳೂರಿನ ಕೊಳಚೆ ನೀರಿನ ಮೂರನೇ ಹಂತದ ಸಂಸ್ಕರಣೆಗೆ ಆ ಭಾಗದ ರೈತರು ಮತ್ತು ಪರಿಸರ ತಜ್ಞರಿಂದ ತೀವ್ರ ಒತ್ತಾಯ ಕೇಳಿಬರುತ್ತಿದೆ. ಆದರೆ, ಸದ್ಯಕ್ಕೆ ಸರ್ಕಾರದ ಮುಂದೆ ಅಂತಹ ಯೋಜನೆಯ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಸ್ಪಷ್ಟನೆ ನೀಡಿದ್ದಾರೆ.
ಪ್ರಖ್ಯಾತ ಹಾಸ್ಪಿಟಲ್‌ ವಿರುದ್ಧ ತನಿಖೆಗೆ ಕೇಂದ್ರಕ್ಕೆ ರಾಜ್ಯ ಪತ್ರ । ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೇಲಿ ಆಘಾತಕಾರಿ ಕ್ಲಿನಿಕಲ್‌ ಟ್ರಯಲ್‌ ಹಗರಣದ ಬೃಹತ್‌ ಬಿರುಗಾಳಿ!
ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್‌ ಆಸ್ಪತ್ರೆಯಾಗಿರುವ ಎಚ್‌ಸಿಜಿ (ಹೆಲ್ತ್‌ಕೇರ್‌ ಗ್ಲೋಬಲ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌) ವಿರುದ್ಧ ಅತ್ಯಂತ ಗಂಭೀರವಾದ ಆರೋಪ ಕೇಳಿಬಂದಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved