ಧರ್ಮಸ್ಥಳ ಕ್ಷೇತ್ರದಲ್ಲಿ ಅನನ್ಯಾ ಭಟ್ ಎಂಬ ಹೆಸರಿನ ವೈದ್ಯ ವಿದ್ಯಾರ್ಥಿನಿ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದ್ದು, ಸ್ವತಃ ದೂರುದಾರೆ ವೃದ್ಧೆ ಸುಜಾತಾ ಭಟ್ ಅವರೇ ಇದೊಂದು ಸುಳ್ಳು ಕಟ್ಟುಕಥೆ ಎಂದು ಒಪ್ಪಿಕೊಂಡಿದ್ದಾರೆ.
ಧರ್ಮಸ್ಥಳ ಗ್ರಾಮ ಪ್ರಕರಣ ಕುರಿತು ಸರ್ಕಾರಕ್ಕೊಂದು ಬಹಿರಂಗ ಪತ್ರ , ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ನನ್ನ 42 ವರ್ಷಗಳ ರಾಜಕೀಯ ಜೀವನದಲ್ಲಿ ಕಾಲ್ತುಳಿತದಂತಹ ಕಹಿ ಘಟನೆ ನಡೆದಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದಾಗಿನಿಂದ ವಿಚಲಿತನಾಗಿದ್ದೇನೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ತಯಾರಿಸುತ್ತಿರುವ ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತು ಮತ್ತು ಪ್ರಚಾರಕ್ಕೆ ಕಳೆದ ಎರಡು ವರ್ಷಗಳಲ್ಲಿ ₹48.88 ಕೋಟಿ ವೆಚ್ಚ ಮಾಡಿದೆ
ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ತಮ್ಮ ವಿರುದ್ಧ ಬ್ರಹ್ಮಾವರ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಗೆ ನಗರದ 41 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, 489 ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ನಗರದ ರಸ್ತೆ ಗುಂಡಿಗಳ ಬಗ್ಗೆ ನಮ್ಮ ಮನೆಯವರು, ಸ್ನೇಹಿತರು ಸೇರಿ ಎಲ್ಲರೂ ಬೈಯುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ನಿಯೋಜನೆ ಮಾಡಿಕೊಂಡ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಪೈಕಿ 72 ಮಂದಿಯ ನಿಯೋಜನೆಯನ್ನು ರದ್ದುಗೊಳಿಸಲಾಗಿದೆ.
ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ನಗರಗಳಿಗೆ ತೆರಳುವ ಜನರ ಸಂಖ್ಯೆ ಹೆಚ್ಚಿರುವ ಕಾರಣ ಕೆಎಸ್ಆರ್ಟಿಸಿಯು 1500 ಹೆಚ್ಚುವರಿ ವಿಶೇಷ ಬಸ್ ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ.
ಅನನ್ಯಾ ಭಟ್ ನಾಪತ್ತೆ ಪ್ರಕರಣ ತಿರುವು ಪಡೆದುಕೊಂಡಿದ್ದು ಈವರೆಗೂ ಅನನ್ಯಾ ಭಟ್ ಅವರ ತಾಯಿ ಎಂದು ಹೇಳಿಕೊಂಡಿದ್ದ ಸುಜಾತಾ ಭಟ್, ಇದೀಗ ಅನನ್ಯ ಭಟ್ ನನ್ನ ಮಗಳಲ್ಲ. ಆದರೆ, ನನ್ನ ಸ್ನೇಹಿತರಾದ ಅರವಿಂದ ಹಾಗೂ ವಿಮಲಾ ಅವರ ಮಗಳಾಗಿದ್ದು, ಅವಳ ಅತ್ಯಾ*ರ ಹಾಗೂ ಕೊಲೆಯಾಗಿದ್ದು ನಿಜ ಎಂದು ಹೇಳಿದ್ದಾರೆ.