ಪ್ರತಿಷ್ಠಿತ ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸುಜಾತಾ ಭಟ್ ತಪ್ಪೊಪ್ಪಿಕೊಂಡಿದ್ದು, ‘ನನಗೆ ಅನನ್ಯ ಭಟ್ ಎಂಬ ಮಗಳೇ ಇಲ್ಲ. ನಾನು ಈವರೆಗೂ ಹೇಳಿದ್ದೆಲ್ಲವೂ ಸುಳ್ಳು. ನಾನು ಸೃಷ್ಟಿಸಿದ ಕಟ್ಟುಕತೆ. ಗಿರೀಶ್ ಮಟ್ಟಣ್ಣವರ್, ಟಿ. ಜಯಂತ್ ಅವರು ನನಗೆ ಸುಳ್ಳು ಹೇಳುವಂತೆ ಹೇಳಿಕೊಟ್ಟಿದ್ದರು’ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ಕಿರು ಆಹಾರ ಉದ್ದಿಮೆಗಳ ನಿಯಮಬದ್ದಗೊಳಿಸುವ (ಪಿಎಂಎಫ್ಎಂಇ) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ನೋಡಲ್ ಏಜೆನ್ಸಿಯಾಗಿದೆ ಕರ್ನಾಟಕ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ (ಕೆಪೆಕ್).
ಆಹಾರೋದ್ಯಮಿಯಾಗಲು ಸರ್ಕಾರದಿಂದ ನೆರವು ಬಯಸುವವರು ಕರ್ನಾಟಕ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ (ಕೆಪೆಕ್) ಸಂಪರ್ಕಿಸಬಹುದು.