• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಹಕರ ಹಣದ ಸುರಕ್ಷೆಯೇ ಆದ್ಯತೆ : ಕರ್ಣಾಟಕ ಬ್ಯಾಂಕ್‌

ಠೇವಣಿದಾರರ ಹಣದ ಸುರಕ್ಷತೆ ಮತ್ತು ಭದ್ರತೆಯೇ ಕರ್ಣಾಟಕ ಬ್ಯಾಂಕಿನ ಮೊದಲ ಆದ್ಯತೆ ಯಾಗಿದ್ದು, 101 ವರ್ಷಗಳಿಂದ ಇದನ್ನು ಪಾಲಿಸಿಕೊಂಡು ಬರುತ್ತಿದ್ದೇವೆ. ಮುಂದೆಯೂ ಈ ಬದ್ಧತೆ ಹಾಗೆಯೇ ಇರುತ್ತದೆ

ದುಬಾರಿ ಆಟಾಟೋಪಕ್ಕೆ ಬ್ರೇಕ್‌: ಸಾರಿಗೆ ಇಲಾಖೆಯಿಂದ 98 ವಾಹಗಳು ಜಪ್ತಿ
ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತದ ನಂತರ ದುಬಾರಿ ಪ್ರಯಾಣ ದರ ವಸೂಲಿ ಮಾಡುತ್ತಿರುವ ಆ್ಯಪ್‌ ಆಧಾರಿತ ಸೇವೆ ನೀಡುವ ಆಟೋ ಮತ್ತು ಇತರ ಆಟೋಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಸಾರಿಗೆ ಇಲಾಖೆ, ಸೋಮವಾರ ನಗರದಲ್ಲಿ ತಪಾಸಣೆ ನಡೆಸಿ 98 ಆಟೋಗಳನ್ನು ಜಪ್ತಿ ಮಾಡಿದೆ.
ರಾಜ್ಯದಲ್ಲೂ ದ್ವಿಭಾಷಾ ನೀತಿ ಜಾರಿಗಾಗಿ ಹೋರಾಟ
ತ್ರಿಭಾಷಾ ಸೂತ್ರಕ್ಕೆ ಮಹಾರಾಷ್ಟ್ರ ಸರ್ಕಾರ ಕೊಕ್ ಕೊಟ್ಟ ಬೆನ್ನಲ್ಲೇ ಕರ್ನಾಟಕದಲ್ಲೂ ತ್ರಿಭಾಷಾ ಸೂತ್ರ ಕೈಬಿಟ್ಟು ದ್ವಿಭಾಷಾ ನೀತಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಲು ಕನ್ನಡಪರ ಹೋರಾಟಗಾರರು, ಸಾಹಿತಿಗಳು ಮುಂದಾಗಿದ್ದಾರೆ.
ವೃದ್ಧ ತಾಯಿ ಆರೈಕೆಗಾಗಿ ಕೊಲೆ ಆರೋಪಿಯ ಶಿಕ್ಷೆಯೇ ಅಮಾನತು

ಅನಾರೋಗ್ಯಪೀಡಿತ ತಾಯಿ ಮತ್ತು ತನ್ನ ಮಗನ ಆರೈಕೆ ಮಾಡಲೆಂದು, ವಯೋವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣದ ಆರೋಪಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತುಪಡಿಸಿ ಜಾಮೀನು ನೀಡಿದೆ.

ಗೌರ್‍ನರ್‌ ಭಾಷಣ ಮಧ್ಯೆ ಜನರು ಎದ್ದು ನಿಂತಿದ್ದೇಕೆ?

ರಾಷ್ಟ್ರಗೀತೆಯನ್ನು ಸರಿಯಾಗಿ ಹಾಡಲು ಬಾರದವರೂ ಬೇಕಾದಷ್ಟು ಜನರು ಇದ್ದಾರೆ. ದೊಡ್ಡ ಕಾರ್ಯಕ್ರಮ ನಡೆಸುವ ಜವಾಬ್ದಾರಿ ಹೊತ್ತವರು ಮೊದಲೇ ಈ ಬಗ್ಗೆ ರಿಹರ್ಸಲ್‌ ಮಾಡಿಕೊಳ್ಳದಿದ್ದರೆ ಎಡವಟ್ಟು ಗ್ಯಾರಂಟಿ.

ಕನ್ನಡ ಬೆಳೆಸಲು ಮಾತೃ ಹೃದಯ ಅವಶ್ಯ : ನಾಗಾಭರಣ ಅಭಿಪ್ರಾಯ

ಪ್ರಾಚೀನ ಇತಿಹಾಸವಿರುವ ಕನ್ನಡ ಬೆಳೆಸಲು ಮಾತೃ ಹೃದಯ ಇರಬೇಕು. ಮಾತೃ ಹೃದಯ ಹಿಡಿತ ಸಾಧಿಸುವುದಿಲ್ಲ, ಪ್ರೀತಿ ಹಂಚುತ್ತದೆ ಎಂದು ಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆ ಹಣೇಲಿ ಬಿಂದಿ ಇರದ ಜಾಹೀರಾತು - ಕರ್ಣಾಟಕ ಬ್ಯಾಂಕ್ ಅಸ್ಮಿತೆ ಗೌರವಿಸದಕ್ಕೆ ಸಿಇಒ ತಲೆದಂಡ

ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಸಿಇಒ ಆಗಿರುವ ಶ್ರೀಕೃಷ್ಣನ್‌ ಹರಿಹರ ಶರ್ಮಾ ನೀಡಿದ ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ (ಇಡಿ) ಶೇಖರ್‌ ರಾವ್‌ ಕೂಡ ನೀಡಿದ ರಾಜೀನಾಮೆಯನ್ನು ಬ್ಯಾಂಕ್‌ನ ನಿರ್ದೇಶಕ ಮಂಡಳಿ  ಅಂಗೀಕರಿಸಿದೆ.

ಬೈಕ್‌ ಟ್ಯಾಕ್ಸಿ ರದ್ದತಿ ಹಿಂಪಡೆಯಲು ಆಗ್ರಹಿಸಿ ಚಾಲಕರಿಂದ ಪ್ರತಿಭಟನೆ

ಬೈಕ್ ಟ್ಯಾಕ್ಸಿಗಳ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಬೈಕ್‌ ಟ್ಯಾಕ್ಸಿ ಅಸೋಸಿಯೇಶನ್‌ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.

ಹಿಟ್‌ ಆ್ಯಂಡ್‌ ರನ್‌ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್‌ಐ ಸಾವು

ಇತ್ತೀಚೆಗೆ ಹಿಟ್‌ ಆ್ಯಂಡ್‌ ರನ್‌ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಲಘಟ್ಟಪುರ ಪೊಲೀಸ್ ಠಾಣೆ ಪಿಎಸ್‌ಐ ಮೆಹಬೂಬ್‌ ಗುಡ್ಡಹಳ್ಳಿ (40) ಚಿಕಿತ್ಸೆ ಫಲಿಸದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆ ನೌಕರರಿಗೆ ಕೋಲಾರದಲ್ಲೇ ಕೆಲಸ

ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 18 ವರ್ಷ ಕಳೆದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಯ ನೌಕರರು ಕೋಲಾರ ಜಿಲ್ಲೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved