• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಹಲವೆಡೆ ಮುಂದುವರಿದ ಮಳೆ ಅಬ್ಬರ

ಬೆಳಗಾವಿ ಹಾಗೂ ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದ ಮಳೆಯಿಂದಾಗಿ ಭೀಮಾ ನದಿ ಪಾತ್ರದಲ್ಲಿ ಒಳಹರಿವು ರಭಸವಾಗಿ ಹೆಚ್ಚುತ್ತಿದ್ದು, ನದಿಯಲ್ಲಿ ದೇವಸ್ಥಾನಗಳು ಮುಳುಗಡೆಯಾಗಿವೆ.

ರಾಜ್ಯದ ಪೇದೆಗಳಿಗೆ ಹೊಸ ಟೋಪಿ - ತೆಲಂಗಾಣ ಮಾದರಿ ತೆಳು ಕ್ಯಾಪ್‌ ಬಳಕೆಗೆ ಸಿಎಂ ಅನುಮತಿ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್‌ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಿಗೆ ‘ಸ್ಲೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರ ಮಾದರಿಯ ತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿಗೆ ಬರುತ್ತಿದ್ದ ವಂದೇ ಭಾರತ್‌ ಚಕ್ರದಲ್ಲಿ ಬೆಂಕಿ ಕಿಡಿ: ದಿಢೀರ್‌ ರೈಲು ಸ್ಥಗಿತ

ಧಾರವಾಡದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಂದೇ ಭಾರತ್ ರೈಲಿನ ಚಕ್ರದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಿಡಿ ಕಾಣಿಸಿಕೊಂಡಿದ್ದು, ಲೋಕೋ ಪೈಲಟ್‌ ಮುನ್ನೆಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿದೆ

ಕೆಆರ್‌ಎಸ್‌ ಥೀಮ್‌ ಪಾರ್ಕಿಗೆ ತಜ್ಞರ ಸಮ್ಮತಿ ಇದೆಯೇ?: ಕೋರ್ಟ್

ಕೆಆರ್‌ಎಸ್‌ ಜಲಾಶಯದ ಬೃಂದಾವನ ಉದ್ಯಾನ ಆವರಣದಲ್ಲಿ ಅಮ್ಯೂಸ್‌ಮೆಂಟ್‌ ಮತ್ತು ಥೀಮ್‌ ಪಾರ್ಕ್‌ ನಿರ್ಮಾಣ ಹಾಗೂ ಕಾವೇರಿ ಪ್ರತಿಮೆ ಸ್ಥಾಪನೆ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಎಂಬ ಬಗ್ಗೆ ಉತ್ತರಿಸಿ ಎರಡು ವಾರದಲ್ಲಿ ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.

ಕೆಂಪೇಗೌಡರು ಸಮಾನತೆಯ ಪ್ರವರ್ತಕ : ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌
ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಲಹೆ ನೀಡಿದರು.
ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ಹಾಕಿ : ಸಿಎಂ
ದ್ವೇಷ ಹರಡಲು ಹಾಗೂ ಕೋಮು ಸಾಮರಸ್ಯ ಕದಡಲು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ (ಸುಮೊಟೋ) ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಪ್ಪಣೆ ಮಾಡಿದ್ದಾರೆ.
ಕೆಂಪೇಗೌಡ ಭವನ ನಿರ್ಮಿಸಿ, ನಾನೇ ಉದ್ಘಾಟಿಸುವೆ : ಸಿದ್ದರಾಮಯ್ಯ
ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಂಪೇಗೌಡ ಹೆಸರಲ್ಲಿ ಹೊಸ ಕ್ರೀಡಾಂಗಣ: ಡಿಸಿಎಂ ಡಿಕೆ
ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
ಹಳ್ಳಿಗಳಲ್ಲೂ ಹೊಸ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ
ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.
ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ: ಕೋರ್ಟ್‌

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್‌ಪೇಟೆ ಸಮೀಪದ ಹಳೇ ನಿಜಗಲ್‌ ಬಳಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.

  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 623
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved