ರಾಜ್ಯದ ಸಂಪತ್ತು ವಾಪಸ್ ಬರಬೇಕು: ಎಚ್.ಕೆ.
- ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಸ್ಪಷ್ಟನೆ
ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದ ರಾಜ್ಯ ರಾಜ್ಯ ಸರ್ಕಾರ ಅಬಕಾರಿ ಸನ್ನದು ಶುಲ್ಕವನ್ನು ಶೇ.50ರಷ್ಟು ಇಳಿಕೆ ಮಾಡಿದೆ.
ನಗರದ ಪ್ರಮುಖ ಯಶವಂತಪುರ-ಚನ್ನಸಂದ್ರ ಜೋಡಿಹಳಿ ಯೋಜನೆ (21.7 ಕಿ.ಮೀ.) ಹಾಗೂ ಬೈಯ್ಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗ (48 ಕಿ.ಮೀ.) ಕಾಮಗಾರಿಗಳು ಕುಂಟುತ್ತಾ ಸಾಗಿವೆ.
ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.
ಈ ಬಾರಿ ಡಾ। ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ‘ಯಜಮಾನರ ಅಮೃತ ಮಹೋತ್ಸವ’ ಹೆಸರಿನಲ್ಲಿ ಸೆ.18ರಿಂದ ನಾಲ್ಕು ದಿನ ರಾಜ್ಯಾದ್ಯಂತ ಡಾ। ವಿಷ್ಣುವರ್ಧನ್ ಅಮೃತ ಮಹೋತ್ಸವ ಆಚರಿಸಲು ಡಾ। ವಿಷ್ಣು ಸೇನಾ ಸಮಿತಿ ನಿರ್ಧರಿಸಿದೆ.
‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಜು. 26, 27ರಂದು ಕುಂದಾಪ್ರ ಕನ್ನಡ ಹಬ್ಬ-2025 ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ನ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ.