ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮಾಲೀಕರು ಕೂಡಲೇ ದುರಸ್ಥಿ ಮಾಡಿಕೊಳ್ಳಬೇಕು
ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್ಬಾಗ್ನ ಗಾಜಿನಮನೆಯಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ ‘ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆ ಬೀಳಲಿದೆ.
ಹಳದಿ ಮಾರ್ಗದ ಬಳಿಕ ಇದೀಗ ವಿಳಂಬ ಆಗಿರುವ ನಾಗವಾರ-ಕಾಳೇನ ಅಗ್ರಹಾರ ‘ಗುಲಾಬಿ’ ಮಾರ್ಗವನ್ನು ನಿಗದಿತ ವೇಳೆಗೆ ಆರಂಭಿಸಲು ಹಾಗೂ ಮುಖ್ಯವಾಗಿ ಅಗತ್ಯ ರೈಲುಗಳನ್ನು ಪೂರೈಸಿಕೊಳ್ಳಲು ನಗರ ಸಾರಿಗೆ ತಜ್ಞರು ಒತ್ತಾಯಿಸಿದ್ದಾರೆ.
ಮಗು ಆಟವಾಡುವಾಗ ಎದುರು ಮನೆಯ ಬಕೆಟ್ ನೀರು ಮುಟ್ಟಿದ ವಿಚಾರಕ್ಕೆ ಮಗುವಿನ ಪೋಷಕರೊಂದಿಗೆ ಜಗಳ ತೆಗೆದು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ಗಳಿಂದ ಅಮಾನುಷವಾಗಿ ಹಲ್ಲೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಅಣೆಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಭಾರತೀಯ ತಾಲಿಬಾನ್’ ಎಂದು ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ.
ತುಂಗಭದ್ರಾ ಬೋರ್ಡ್ನಿಂದಲೇ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಈಗ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ವಿಳಂಬವಾಗಲು ಬೋರ್ಡ್ ನೇರ ಹೊಣೆ ಎಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ಮಾಡಿದ್ದಾರೆ.
‘ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ’ ಎಂದು ಅನಾಮಿಕ ವ್ಯಕ್ತಿ ನೀಡಿದ ದೂರಿನ ಮೇರೆಗೆ ನಡೆಯುತ್ತಿರುವ ವಿದ್ಯಮಾನಗಳು ಹಾಗೂ ಧರ್ಮಸ್ಥಳ ಗ್ರಾಮದಲ್ಲಿ ಅಸ್ಥಿಪಂಜರಗಳಿಗಾಗಿ ನಡೆದಿರುವ ಉತ್ಖನನ ಖಂಡಿಸಿ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳ ಚಲೋ ನಡೆಸಿದರು.
ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಗ್ರಾಮದ ಅಸ್ಥಿ ಉತ್ಖನನ, ಎಸ್ಐಟಿ ತನಿಖೆ ಪ್ರಗತಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ಉತ್ತರ ನೀಡಲಿದ್ದಾರೆ.