• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಕರ ಅಗ್ನಿ ಅವಘಡದಲ್ಲಿ 5 ಜನರು ಸಜೀವ ದಹನ
ರಾಜಧಾನಿಯ ವಾಣಿಜ್ಯ ಚಟುವಟಿಕೆಗಳ ಕೇಂದ್ರ ಪ್ರದೇಶವಾದ ತಿಗಳರಪೇಟೆಯಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗೃಹೋಪಯೋಗಿ ವಸ್ತುಗಳ ವ್ಯಾಪಾರಿ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನಗೊಂಡಿರುವ ದಾರುಣ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ

ಧರ್ಮಸ್ಥಳದಲ್ಲಿ ಅನಧಿಕೃತವಾಗಿ ಅಪರಿಚಿತ ಮೃತದೇಹಗಳ ಹೂತ ಪ್ರಕರಣ ಸಂಬಂಧ ದೂರುದಾರ ನೀಡಿದ ‘ತಲೆಬುರುಡೆ’ ಕುರಿತ ಅನುಮಾನ ನಿವಾರಿಸಲು ಮಣ್ಣಿನ ಪರೀಕ್ಷೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದಾಗಿದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳದಲ್ಲಿ ಅಹೋರಾತ್ರಿ ಧರಣಿ ಎಚ್ಚರಿಕೆ
ದೇವನಹಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸರಕಾರ ಎಸ್‌ಐಟಿ ತನಿಖೆ ನಿಲ್ಲಿಸಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸದಿದ್ದರೆ ದೇವನಹಳ್ಳಿಯಿಂದ ನೂರಾರು ಜನ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳಿ ಅಹೋರಾತ್ರಿ ಧರಣಿ ಮಾಡುವುದಾಗಿ ದೇವನಹಳ್ಳಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸಮಿತಿ ಸಂಚಾಲಕ ಶಿವಪ್ರಸಾದ್ ತಿಳಿಸಿದರು
ದೊಡ್ಡಬಳ್ಳಾಪುರದ ವಿವಿಧೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿ ವೈಭವ
ದೊಡ್ಡಬಳ್ಳಾಪುರ: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು, ಶ್ರೀಕೃಷ್ಣನ ಮೆರವಣಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು.
ಲಾರಿಗೆ ಬಸ್ ಡಿಕ್ಕಿ: ಮೂವರ ಸಾವು
ದಾಬಸ್‍ಪೇಟೆ: ಕುರಿ ಮತ್ತು ಮೇಕೆ ತುಂಬಿದ ಲಾರಿಗೆ ವೇಗವಾಗಿ ಬಂದ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಗ್ರಾಮದ ಕಾಮಧೇನು ಹೋಟೆಲ್ ಬಳಿ ಸಂಭವಿಸಿದೆ.
ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ

ರಾಜ್‌ ಬಿ ಶೆಟ್ಟಿ ನಿರ್ಮಾಣದಲ್ಲಿ ಜೆ ಪಿ ತುಮಿನಾಡು ನಿರ್ದೇಶನ ಮಾಡಿರುವ ‘ಸು ಪ್ರಂ ಸೋ’ ಸಿನಿಮಾ ನಾಲ್ಕನೇ ವಾರಕ್ಕೆ ಸೆಂಚುರಿ ಕ್ಲಬ್‌ ಸಮೀಪಿಸಿದೆ.

ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ

ಅವನಿದ್ದರೆ ಪ್ರತಿದಿನವೂ ಹಬ್ಬವೇ, ಮನೆಮನೆಯೂ ಗೋಕುಲವೇ । ಅವನನ್ನು ಒಲಿಸಿಕೊಳ್ಳಲು ಹಿಡಿ ಪ್ರೀತಿಯ ಅವಲಕ್ಕಿ ಸಾಕು!

ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ

ಧರ್ಮಸ್ಥಳದ ಮಂಜುನಾಥನಿಗೆ ರಾಜ್ಯವಲ್ಲದೇ ಹೊರ ರಾಜ್ಯದಲ್ಲೂ ಭಕ್ತರಿದ್ದಾರೆ. ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ - ರಾಮಲಿಂಗಾರೆಡ್ಡಿ

ದರ್ಶನ್ ಈಗ ವಿಚಾರಣಾಧೀನ ಕೈದಿ 7314

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ ಬೆನ್ನಲ್ಲೇ ನಟ ದರ್ಶನ್ ತೂಗುದೀಪ, ಅವರ ಪ್ರಿಯತಮೆ ಸೇರಿ ಏಳು ಆರೋಪಿಗಳಿಗೆ ವಿಚಾರಣಾಧೀನ ಕೈದಿಗಳ ಸಂಖ್ಯೆಯನ್ನು ಕಾರಾಗೃಹದ ಅಧಿಕಾರಿಗಳು ನೀಡಿದ್ದಾರೆ.

ಧರ್ಮಸ್ಥಳ ಗ್ರಾಮ: ಇಂದು ಮತ್ತೆ ಉತ್ಖನನ?

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಸಮಾಧಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 19 ದಿನಗಳಿಂದ ನಡೆಯುತ್ತಿರುವ ಶೋಧ ಕಾರ್ಯಾಚರಣೆಗೆ ಶುಕ್ರವಾರ ಬಿಡುವು ನೀಡಿದ್ದು, ಶನಿವಾರ ಮುಂದುವರಿಯುವ ಸಾಧ್ಯತೆ ಇದೆ.

  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 674
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved